ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಮನರಂಜನೆ ಚಿತ್ರ ಸುದ್ದಿ
ಟಾಟಾ ಬಿರ್ಲಾರಿಗೆ ಹೋಮ!
ಬೆಂಗಳೂರು, ಗುರುವಾರ, 3 ಜುಲೈ 2008   ( 15:04 IST )
ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ.

ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕ ಮಾಗಡಿ ಪಾಂಡು ಚಿತ್ರ ಪ್ರದರ್ಶನಕ್ಕೆ ಮುಂಚೆ ಕಪಾಲಿ ಚಿತ್ರಮಂದಿರದ ಸ್ಕ್ರೀನ್ ಮುಂದೆ ಹೋಮ ಮಾಡಿಸಿದ್ದರು. ಇದರಿಂದ ಅದರ ಸ್ಕ್ರೀನ್ ಮೇಲೆ ಆವರಿಸಿ ಚಿತ್ರ ಮಬ್ಬಾಗಿ ಕಾಣಿಸಿದೆ. ಇದರಿಂದ ಪ್ರೇಕ್ಷಕರಿಗೆ ಕಿರಿಕಿರಿಯಾಗಿ ಅನೇಕರು ಚಿತ್ರಮಂದಿಂದ ಹೊರನಡೆದಿದ್ದಾರೆ.

ಉತ್ತಮ ಚಿತ್ರಕಥೆಯನ್ನು ಆಯ್ಕೆ ಮಾಡಿ ನಿರ್ದೇಶನ ಮಾಡುವ ಬದಲು ಈ ರೀತಿ ಪರದೆ ಮುಂದೆ ಹೋಮ ಮಾಡುವುದು ನಿಜಕ್ಕೂ ಮುರ್ಖತನದ ಕೆಲಸ. ಹೋಮ ಮಾಡಿ ಚಿತ್ರಗೆಲ್ಲುವುದಾದರೆ ಎಲ್ಲ ನಿರ್ಮಾಪಕರು ದೊಡ್ಡ ಯಾಗವನ್ನೇ ಮಾಡಿಸುತ್ತಿದ್ದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕಲ್ಲೇ ಬಲ್ಲೇ ಮಾಡಿದ ಬುದ್ದಿವಂತ!
ಸೀನನ ಮೇಲೆ ತರುಣ್ ನಿರೀಕ್ಷೆ
ಕಾರಂಜಿಯಿಂದ ಚಿಮ್ಮಿದ ಸುರೇಶ್ ಮಾತು
ಪ್ರತಿಭಟನೆಗಿಳಿದ ಗಾಯಕರು
ಗೋಲ್ಡನ್‌ಸ್ಟಾರ್ ಗಣೇಶನ ಹುಟ್ಟುಹಬ್ಬ
ಜನ್ಮದ ನಾಯಕಿ ಬದಲು
ಗ್ರಹ ಗತಿ
ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮುಂಗಡಪತ್ರದಲ್ಲಿ ಹಾಲಿಗೆ 2ರೂ. ಸಹಾಯಧನ
ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 2ರೂ. ಸಹಾಯಧನ....
ದೆಹಲಿಗೆ ತೆರಳಿದ ಜೆಡಿಎಸ್ ನಿಯೋಗ
ಲಾರಿ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
ಮನರಂಜನೆ
ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ
ಮುಂದೆ ಓದಿ|ಮತ್ತಷ್ಟು...