|
| ನವಗ್ರಹ ಮುಕ್ತಾಯ |
| 8 ಆಗಸ್ಟ್ 2008 ( 16:46 IST ) | |
ಖಳನಾಯಕರ ಮಕ್ಕಳನ್ನೊಳಗೊಂಡ ನವಗ್ರಹದ ಚಿತ್ರೀಕರಣ ಪೂರ್ಣಗೊಂಡಿದೆ. ನಿಗದಿತ ಯೋಜನೆಯಂತೆ ಚಿತ್ರೀಕರಣ ಮುಕ್ತಾಯವಾಗಿದೆ. ಐದು ಹಾಡುಗಳನ್ನು ಹಾಗೂ ಮಾತಿನ ಭಾಗವನ್ನು ಮೈಸೂರು, ಸಕಲೇಶಪುರ ಮತ್ತು ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ.
ಚಿತ್ರವನ್ನು ದರ್ಶನ್ ತೂಗುದೀಪ್ ತಮ್ಮ ದಿನಕರ್ ತೂಗುದೀಪ್ ನಿರ್ಮಿಸಿ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಭರ್ಜರಿ ಚೇಸ್ ದೃಶ್ಯ ನೋಡುಗರ ಮನದಲ್ಲಿ ನೆಲೆಯೂರಲಿದೆ ಎನ್ನುತ್ತಾರೆ ದಿನಕರ್.
ದರ್ಶನ್ ಅವರಿಂದ ಆರಂಭವಾಗುವ ನಾಯಕರ ಪಡೆಯಲ್ಲಿ ವಿನೋದ್ ಪ್ರಭಾಕರ್, ನಾಗೇಂದ್ರ ಅರಸ್, ಸೃಜನ್ ಲೋಕೇಶ್, ಗಿರಿದಿನೇಶ್, ಧರ್ಮಕೀರ್ತಿರಾಜ್, ತರುಣ್ ಸುಧೀರ್ ಇದ್ದಾರೆ. ಸಜನಿ ಚಿತ್ರ ಶರ್ಮಿಳಾ ಮಾಂಡ್ರೆ, ನೆನಪಿರಲಿ ಖ್ಯಾತಿಯ ವರ್ಷ ಇಲ್ಲಿ ನಾಯಕಿಯರಾಗಿದ್ದಾರೆ. ಹರಿಕೃಷ್ಣ ಸಂಗೀತ, ರವಿವರ್ಮ ಸಾಹಸ ಚಿತ್ರಕ್ಕಿದೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಮನಸ್ಸಿನ ಬಯಕೆ ಗಳಿಸಲು ಕೌಟುಂಬಿಕ ಸಂಬಂಧಗಳು ಪ್ರಮುಖ ಪಾತ್ರವಹಿಸುತ್ತವೆ. ಒಳ್ಳೆಯ ಕ್ಷಣಗಳಿಗಾಗಿ ತವಕಿಸುವ ನಿಮ್ಮ ಆಸೆ ಇಂದು ಮೇರುಮಟ್ಟಕ್ಕೇರುತ್ತದೆ. ಹೊಸ ಕೆಲಸ ಅಥವಾ ಯೋಜನೆ ಆರಂಭಿಸಲು ಸಂದರ್ಭಗಳು ಏರ್ಪಡುತ್ತವೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಂದೊಮ್ಮೆ ಕನ್ನಡ ಚಿತ್ರರಂಗದಲ್ಲಿ ಖ್ಯಾತ ನಾಯಕಿಯಾಗಿ ಮಿಂಚಿದ ಸುಧಾರಾಣಿ ಈಗ ಕಾನನದಲ್ಲಿದ್ದಾರೆ. ಆಶ್ಚರ್ಯವೇ? ಅರಣ್ಯಗಳ ವಿನಾಶದ ಬಗ್ಗೆ, ಅರಣ್ಯ ರಕ್ಷಣೆ ಸಂಬಂಧಿಸಿದಂತೆ ಪರಿಸರ ಕಾಳಜಿಯುಳ್ಳ ಡಾ. ಸರಸ್ವತಿ |
| |
|
|
|
|
|
|
|