|
| ಆದಿತ್ಯಾ ಪುರಾಣ |
| ಮಂಗಳವಾರ, 6 ಜನವರಿ 2009 ( 20:12 IST ) | |
ಕನ್ನಡದಲ್ಲಿ ಚಿತ್ರ ನಿರ್ಮಿಸಿ ಹಣ ಗಳಿಸಬೇಕೆಂದು ತೆಲುಗಿನಿಂದ ಬಂದ ಆದಿತ್ಯ ಬಾಬುಗೆ ಯಾಕೋ ಕನ್ನಡ ಜನ ಕೈ ಹಿಡಿಯುವ ಲಕ್ಷಣಗಳು ಕಾಣುತ್ತಿಲ್ಲ. ಇವರು ನಿರ್ಮಾಪಕ ಹಾಗೂ ನಾಯಕನಾಗಿ ನಟಿಸಿದ 'ಅಂತೂ ಇಂತು ಪ್ರೀತಿ ಬಂತು' ಚಿತ್ರ ಬಾಕ್ಸ್ ಆಫೀಸಿನಲ್ಲಿ ಗೆಲ್ಲಲಿಲ್ಲ. ನಟಿ ರಮ್ಯಾಳ ಅಭಿನಯದ ಬಗ್ಗೆ ಪ್ರಶಂಸೆಗಳು ಕೇಳಿ ಬಂದುವು.
ಪ್ರೀತಿ ಬಂದು ಹೋದ ಮೇಲೆ ಆದಿತ್ಯಾಬಾಬು ನಟನೆಯಿಂದ ದೂರ ಉಳಿದ ನಿರ್ಮಾಣಕ್ಕಿಳಿದರು. ಪರಮೇಶ ಪಾನ್ವಾಲಾ ಎಂದು ಶಿವಣ್ಣನಿಗೆ ಶಾರುಖ್ ಗೆಟಪ್ ನೀಡಿದರೂ ಜನ ಪರಮೇಶನ ಪಾನ್ ಸ್ವೀಕರಿಸಲಿಲ್ಲ. ಈಗ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದಾರೆ. ಅದು ಪುನೀತ್ ಅವರನ್ನು ನಾಯಕರನ್ನಾಗಿ ಹಾಕಿಕೊಂಡು ತೆಲುಗಿನ 'ರೆಡಿ' ಚಿತ್ರವನ್ನು ರಿಮೇಕ್ ಮಾಡಲು ಸಿದ್ಧರಾಗಿದ್ದರು. ನಾಯಕಿಯಾಗಿ ಜೆನಿಲಿಯಾಳನ್ನು ಕೇಳಿದ್ದಾರೆ. ಆದರೆ ಅವರು ಬರುತ್ತಾರೋ ಇಲ್ಲವೋ ಗೊತ್ತಿಲ್ಲ.
ಈ 'ರೆಡಿ'ಯ ಮೂಲಕ ಆದಿತ್ಯಾ ಬಾಬು ಇಡಿಯಾಗಿ ಕನ್ನಡ ಚಿತ್ರರಂಗದಲ್ಲಿ ನಿಲ್ಲುತ್ತಾರೋ ಗೊತ್ತಿಲ್ಲ. ಜೆನಿಲಿಯಾ ಈಗ ತೆಲುಗು ಹಾಗೂ ಇತರ ಭಾಷೆಗಳಲ್ಲಿ ಬೇಡಿಕೆಯ ನಟಿ. ಯಾಕೆಂದರೆ ಕೆಲವು ನಾಯಕಿಯರು ಒಂದೆರಡು ದಿನಗಳಲ್ಲಿ ಓಡಿ ಹೋಗುತ್ತಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ದರ್ಶನ್ ನಾಯಕರಾಗಿರುವ ಅಭಯ್ ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾಳೆ. ಆಕೆ ಆರತಿ ಠಾಕೂರ್. ದೂರದ ಮುಂಬಯಿಯ ಮಾಡೆಲ್ ಮಿಸ್ ಇಂಡಿಯಾ-2008 ವಿಜೇತೆ. ಈಕೆಯ ಎತ್ತರ ದರ್ಶನ್ಗೆ ಹೊಂದಿಕೆಯಾಗುವುದರಿಂದ |
| |
|
|
|
|
|
|
|