|
| ರಾಜಕೀಯ ಕ್ಷೇತ್ರಕ್ಕೆ ನಿರ್ಮಾಪಕ ಸುರೇಶ್ |
| ಗುರುವಾರ, 14 ಮೇ 2009 ( 17:52 IST ) | |
ಕನ್ನಡ ಚಿತ್ರರಂಗದ ಶ್ರೀಮಂತ ನಿರ್ಮಾಪಕರಲ್ಲೊಬ್ಬರಾದ ಎನ್.ಎಂ.ಸುರೇಶ್ ಅವರು ಈ ಬಾರಿ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಇದರೊಂದಿಗೆ ಮೊದಲ ಬಾರಿಗೆ ರಾಜಕೀಯ ಕ್ಷೇತ್ರ ಪ್ರವೇಶಿಸುತ್ತಿದ್ದಾರೆ.
ಚಿತ್ರರಂಗದಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಿಕೊಂಡಿರುವ ಸುರೇಶ್ ಅವರು ಈಗ ಚುನಾವಣೆಗೆ ಸ್ಪರ್ಧಿಸುವ ಮೂಲಕ ರಾಜಕೀಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇವರ ನಿರ್ಮಾಣದ 'ಗಾಂಧಿಸ್ಮೈಲ್' ಹಾಗೂ 'ಕಾರಂಜಿ' ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ.
ಸುರೇಶ್ ಅವರು ನಿರ್ಮಿಸಿದ ಮೊದಲ ಚಿತ್ರ ಎಕ್ಸ್ಕ್ಯೂಸ್ ಮಿ. ನಂತರ 7 ಓ ಕ್ಲಾಕ್, ಚಪ್ಪಾಳೆ ಮತ್ತು ತನನಂ ತನನಂ ಚಿತ್ರಗಳನ್ನು ನಿರ್ಮಿಸಿದ್ದರು. ತೆಲುಗಿನ "ಸೀನು ವಾಸಂತಿ ಲಕ್ಷಿ'ಎಂಬ ಚಿತ್ರವನ್ನೂ ನಿರ್ಮಿಸಿದ್ದರು.ವರ 'ಕಾರಂಜಿ'ಚಿತ್ರದ ಹಾಡುಗಳು ಈಗಾಗಲೇ ಹಿಟ್ ಆಗಿವೆ. ಸುರೇಶ್ ಅವರ ರಾಜಕೀಯ ಭವಿಷ್ಯ ಏನಾಗುತ್ತೊ ಕಾದು ನೋಡಬೇಕು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಕುಂಡಲಿಯಲ್ಲೊಂದು ರಹಸ್ಯವಾದ, ನೀತಿಯುಕ್ತವಾದ ಬಲು ಅಪರೂಪದ ಗ್ರಹವಿನ್ಯಾಸ ಕಾಣಿಸಿಕೊಂಡಿದೆ. ನಿಮ್ಮನ್ಯಾರೋ ಬಳಿಸಿಕೊಳ್ಳುವುದು ಖಚಿತ. ಅದರಲ್ಲೂ ಸಂತೋಷ ಕಾಣುವವರಿರಬಹುದು. ಕುಟುಂಬ ವ್ಯವಹಾರಗಳಲ್ಲಿ ಗಡಸು ನಿರ್ಧಾರ ಕೈಗೊಳ್ಳುವುದರಿಂದ ಕುಟುಂಬ ವರ್ಗದ ಮೇಲೆ ಬಲವಾದ ಹಿಡಿತ ಹೊಂದುವಿರಿ. ಔತಣ ಕೂಟಗಳಿಗೆ ಆಮಂತ್ರಣ, ವಾಹನ ವಹಿವಾಟುಗಳಲ್ಲಿ ಹಿರಿಯರ ಪ್ರಶಂಸೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸಮೀಕ್ಷೆ - ಸಾಮಾನ್ಯವಾಗಿ ಪ್ರೀತಿಸಿದ ಹುಡುಗಿ ಕೈ ಕೊಟ್ಟರೆ ಹುಡುಗರು ಏನು ಮಾಡುತ್ತಾರೆ? ಒಂದೋ ಗಡ್ಡ ಬಿಟ್ಟು ದೇವದಾಸ್ ಥರ ಅಲೆಯುತ್ತಾರೆ. ಇಲ್ಲವಾದರೆ ನೋವನ್ನು ಸಹಿಸಿಕೊಂಡು ಮೌನಿಯಾಗಿರುತ್ತಾರೆ. ಆದರೆ |
| |
|
|
|
|
|
|