ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಮನರಂಜನೆ ಚಿತ್ರ ಸುದ್ದಿ
ರಾಜಕೀಯ ಕ್ಷೇತ್ರಕ್ಕೆ ನಿರ್ಮಾಪಕ ಸುರೇಶ್
ಗುರುವಾರ, 14 ಮೇ 2009   ( 17:52 IST )
ಕನ್ನಡ ಚಿತ್ರರಂಗದ ಶ್ರೀಮಂತ ನಿರ್ಮಾಪಕರಲ್ಲೊಬ್ಬರಾದ ಎನ್.ಎಂ.ಸುರೇಶ್ ಅವರು ಈ ಬಾರಿ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಇದರೊಂದಿಗೆ ಮೊದಲ ಬಾರಿಗೆ ರಾಜಕೀಯ ಕ್ಷೇತ್ರ ಪ್ರವೇಶಿಸುತ್ತಿದ್ದಾರೆ.

ಚಿತ್ರರಂಗದಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಿಕೊಂಡಿರುವ ಸುರೇಶ್ ಅವರು ಈಗ ಚುನಾವಣೆಗೆ ಸ್ಪರ್ಧಿಸುವ ಮೂಲಕ ರಾಜಕೀಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇವರ ನಿರ್ಮಾಣದ 'ಗಾಂಧಿಸ್ಮೈಲ್' ಹಾಗೂ 'ಕಾರಂಜಿ' ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ.

ಸುರೇಶ್ ಅವರು ನಿರ್ಮಿಸಿದ ಮೊದಲ ಚಿತ್ರ ಎಕ್ಸ್‌ಕ್ಯೂಸ್ ಮಿ. ನಂತರ 7 ಓ ಕ್ಲಾಕ್, ಚಪ್ಪಾಳೆ ಮತ್ತು ತನನಂ ತನನಂ ಚಿತ್ರಗಳನ್ನು ನಿರ್ಮಿಸಿದ್ದರು. ತೆಲುಗಿನ "ಸೀನು ವಾಸಂತಿ ಲಕ್ಷಿ'ಎಂಬ ಚಿತ್ರವನ್ನೂ ನಿರ್ಮಿಸಿದ್ದರು.ವರ 'ಕಾರಂಜಿ'ಚಿತ್ರದ ಹಾಡುಗಳು ಈಗಾಗಲೇ ಹಿಟ್ ಆಗಿವೆ. ಸುರೇಶ್ ಅವರ ರಾಜಕೀಯ ಭವಿಷ್ಯ ಏನಾಗುತ್ತೊ ಕಾದು ನೋಡಬೇಕು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕಿಚ್ಚ-ಹುಚ್ಚ ಚಿತ್ರಕ್ಕೆ ಮುಹೂರ್ತ
ದಯಾಳ್ ಹರಿಕಥೆ ಮಾಡುತ್ತಾರಂತೆ
ಭಟ್ಟರ ಗಾಳಿಪಟದ ನಟಿ ಭಾವನಾ ಈಗ ಶಿಕ್ಷಾ
ಉಲ್ಲಾಸದಿಂದ ಹೊರ ಬಂದ ರಮ್ಯಾ
ನನ್ನವರ ಬಗ್ಗೆ ಪ್ರಜ್ವಲ್ ನಿರೀಕ್ಷೆ
ನಂಬರ್ 1 ಪಟ್ಟ ಯಾರಿಗೆ?
ಗ್ರಹ ಗತಿ
ದೈನಿಕ - ನಿಮ್ಮ ಕುಂಡಲಿಯಲ್ಲೊಂದು ರಹಸ್ಯವಾದ, ನೀತಿಯುಕ್ತವಾದ ಬಲು ಅಪರೂಪದ ಗ್ರಹವಿನ್ಯಾಸ ಕಾಣಿಸಿಕೊಂಡಿದೆ. ನಿಮ್ಮನ್ಯಾರೋ ಬಳಿಸಿಕೊಳ್ಳುವುದು ಖಚಿತ. ಅದರಲ್ಲೂ ಸಂತೋಷ ಕಾಣುವವರಿರಬಹುದು. ಕುಟುಂಬ ವ್ಯವಹಾರಗಳಲ್ಲಿ ಗಡಸು ನಿರ್ಧಾರ ಕೈಗೊಳ್ಳುವುದರಿಂದ ಕುಟುಂಬ ವರ್ಗದ ಮೇಲೆ ಬಲವಾದ ಹಿಡಿತ ಹೊಂದುವಿರಿ. ಔತಣ ಕೂಟಗಳಿಗೆ ಆಮಂತ್ರಣ, ವಾಹನ ವಹಿವಾಟುಗಳಲ್ಲಿ ಹಿರಿಯರ ಪ್ರಶಂಸೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ವಿಶ್ರಾಂತಿ ಪಡೆಯಲು ಸ್ವಿಟ್ಜರ್ಲ್ಯಾಂಡ್‌ಗೆ ಡಿಕೆಶಿ
ಲೋಕಸಭಾ ಚುನಾವಣೆ ಮುಗಿದ ಬಳಿಕ ರಾಜಕೀಯ ಜಂಜಾಟದ ಜೀವನದಿಂದ ಬೇಸತ್ತ...
ಕೃಷಿ ಭೂಮಿ ಖರೀದಿ ಸುಲಭ: ಆಚಾರ್ಯ
ವಚನಭ್ರಷ್ಟತೆಗೆ ಜೆಡಿಎಸ್ ಸಿದ್ದತೆ: ಸದಾನಂದ ಗೌಡ
ಮನರಂಜನೆ
ಚಿತ್ರ ಸಮೀಕ್ಷೆ - ಸಾಮಾನ್ಯವಾಗಿ ಪ್ರೀತಿಸಿದ ಹುಡುಗಿ ಕೈ ಕೊಟ್ಟರೆ ಹುಡುಗರು ಏನು ಮಾಡುತ್ತಾರೆ? ಒಂದೋ ಗಡ್ಡ ಬಿಟ್ಟು ದೇವದಾಸ್ ಥರ ಅಲೆಯುತ್ತಾರೆ. ಇಲ್ಲವಾದರೆ ನೋವನ್ನು ಸಹಿಸಿಕೊಂಡು ಮೌನಿಯಾಗಿರುತ್ತಾರೆ. ಆದರೆ
ಮುಂದೆ ಓದಿ|ಮತ್ತಷ್ಟು...