ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಮನರಂಜನೆ ಚಿತ್ರ ಸುದ್ದಿ
ಸವಾರಿ ಭರ್ಜರಿ ಪ್ರದರ್ಶನ
ಶುಕ್ರವಾರ, 15 ಮೇ 2009   ( 17:26 IST )
ಸವಾರಿ'ಯ ಸವಾರಿ ಭರ್ಜರಿಯಾಗಿಯೇ ಮುನ್ನುಗ್ಗುತ್ತಿದೆ. ಇದರೊಂದಿಗೆ ಭಾರೀ ಸಮಯದ ನಂತರ ಶ್ರೀನಗರ ಕಿಟ್ಟಿಯ ಮುಖದಲ್ಲಿ ಮಂದಹಾಸ ಮೂಡಿದೆ. ಈ ಸಂತೋಷವನ್ನು ಮಾಧ್ಯಮ ಮಿತ್ರರೊಂದಿಗೆ ಹಂಚಿಕೊಳ್ಳಲು ಚಿತ್ರತಂಡ ಗ್ರೀನ್ ಹೌಸ್‌ನಲ್ಲಿ ಸೇರಿತ್ತು. ಚಿತ್ರ ಬಿಡುಗಡೆಯಾದ ಅಂದಿನಿಂದ ಇಂದಿನವರೆಗೂ ಚಿತ್ರ ಪ್ರೇಕ್ಷಕರನ್ನು ಥಿಯೇಟರ್‌ಗೆ ಕರೆ ತರುವಲ್ಲಿ ಯಶಸ್ವಿಯಾಗಿದೆ. ಈಗಲೂ ಶೇ.70-80 ರಷ್ಟು ಕಲೆಕ್ಷನ್ ಆಗುತ್ತಿದೆ.

ಚಿತ್ರ ಬಿಡುಗಡೆಯಾದ ಸಮಯದಲ್ಲಿ ಪಿವಿಆರ್‌ನಲ್ಲಿ ದಿನಕ್ಕೆ ಒಂದು ಶೋ ಇದ್ದರೆ ಈಗ ನಾಲ್ಕು ಶೋ ಆಗಿದೆಯಂತೆ. ಜನ ಸವಾರಿಯನ್ನು ಇಷ್ಟಪಟ್ಟಿದ್ದಾರೆ. ಚಿತ್ರದಲ್ಲಿ ಶ್ರೀಮಂತ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡ ರಘು ಮುಖರ್ಜಿ ಅಭಿನಯ ಕೂಡಾ ಎಲ್ಲರನ್ನು ಮಂತ್ರ ಮುಗ್ಧರನ್ನಾಗಿಸಿದೆ.

ಚಿತ್ರ ತೆಲುಗಿನ ರೀಮೇಕಾದರೂ ನಿರ್ದೇಶಕ ಜೇಕಬ್ ವರ್ಗೀಸ್ ಅದನ್ನು ಇಲ್ಲಿನ ನೇಟಿವಿಟಿಗೆ ತಕ್ಕಂತೆ ಬದಲಿಸಿದ್ದರು. ಮ‌ೂಲ ಚಿತ್ರದಲ್ಲಿ ನಟಿಸಿದ್ದ ನಟಿ ಕಮಲಿನಿ ಮುಖರ್ಜಿಯೇ ಇಲ್ಲೂ ನಟಿಸಿರುವುದರಿಂದ ಅವರ ಅಭಿನಯ ಸಹಜವಾಗಿ ಮ‌ೂಡಿ ಬಂದಿದೆ. ಮಂಜು ಮಾಂಡವ್ಯ ಅವರ ಸಂಭಾಷಣೆ ಕೂಡಾ ಇಲ್ಲಿ ಕ್ಲಿಕ್ ಆಗಿದೆ. ಅಂತೂ ಸವಾರಿಯ ಸವಾರಿ ಇನ್ನೂ ಸಾಗುತ್ತಲೇ ಇವೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ರಮೇಶ್ ಪೊಲೀಸ್ ಕ್ವಾರ್ಟರ್ಸ್
ರಾಜಕೀಯ ಕ್ಷೇತ್ರಕ್ಕೆ ನಿರ್ಮಾಪಕ ಸುರೇಶ್
ಕಿಚ್ಚ-ಹುಚ್ಚ ಚಿತ್ರಕ್ಕೆ ಮುಹೂರ್ತ
ದಯಾಳ್ ಹರಿಕಥೆ ಮಾಡುತ್ತಾರಂತೆ
ಭಟ್ಟರ ಗಾಳಿಪಟದ ನಟಿ ಭಾವನಾ ಈಗ ಶಿಕ್ಷಾ
ಉಲ್ಲಾಸದಿಂದ ಹೊರ ಬಂದ ರಮ್ಯಾ
ಗ್ರಹ ಗತಿ
ದೈನಿಕ - ಮನೆಯೂ ನಿಮಗೆ ಮುಖ್ಯ, ನೀವು ಮಾಡಬೇಕಾದ ಕಾರ್ಯಗಳು ಬಹಳ ಇವೆ. ನಿಮಗೇನು ಒಳ್ಳೆಯದೋ ಅದು ನಿಮಗೆ ಗೊತ್ತಿದ್ದರೆ, ಖಂಡಿತಾ ಪ್ರೀತಿ, ವಾತ್ಸಲ್ಯಗಳನ್ನು ಅಪ್ಪಿಕೊಳ್ಳುತ್ತೀರಿ. ಅಚಾತುರ್ಯದಿಂದ ಸ್ವತ್ತು ತಗಾದೆಗಳಲ್ಲಿ ನಿಮ್ಮ ಲೆಕ್ಕಾಚಾರಗಳು ತಲೆಕೆಳಗಾಗುತ್ತವೆ. ನೆಂಟರ ಮೃದ್ಧು ಧೋರಣೆಯಿಂದ ಮಾನಸಿಕ ನೆಮ್ಮದಿ. ವ್ಯವಹಾರಗಳಲ್ಲಿ ಇರುಸು ಮುರುಸು.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮುಖ್ಯಮಂತ್ರಿಯಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಚರ್ಚೆ
ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು....
ರೇಸ್‌ಕೋರ್ಸ್ ಸ್ಥಳಾಂತರಕ್ಕೆ ಡಿ.31 ಗಡುವು
ಭಾಷಾ ವಿವಾದ - ಉನ್ನತ ಮಟ್ಟದ ಸಭೆ: ಕಾಗೇರಿ
ಮನರಂಜನೆ
ಚಿತ್ರ ಸುದ್ದಿ - ಎ.ಎಂ.ಆರ್. ರಮೇಶ್‌ರವರ ಯಶಸ್ವಿ "ಸೈನೈಡ್' ಚಿತ್ರದ ನಂತರ ಅವರ ಬಹು ನಿರೀಕ್ಷೆಯ 'ಮಿಂಚಿನ ಓಟ' ಚಿತ್ರ ಯಾಕೋ ಓಡಲಿಲ್ಲ. ಇವರ ದುರದೃಷ್ಟವೋ ಅಥವಾ ಕಥೆ ಉತ್ತಮವಿಲ್ಲದ ಕಾರಣಕ್ಕೊ
ಮುಂದೆ ಓದಿ|ಮತ್ತಷ್ಟು...