ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಮನರಂಜನೆ ಹೊಸ ಚಿತ್ರ
ಮಹರ್ಷಿ ಚಿತ್ರೀಕರಣ ಪೂರ್ತಿ
ಬೆಂಗಳೂರು, ಶುಕ್ರವಾರ, 9 ಮೇ 2008   ( 13:01 IST )
ಮಹರ್ಷಿ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದ್ದು, ಬಾಲಾಜಿ ಸ್ಟುಡಿಯೋದಲ್ಲಿ ಮಾತಿನ ಜೋಡಣಾ ಕಾರ್ಯ ನಡೆಯುತ್ತಿದೆ. ಚಿತ್ರವನ್ನು ಕೃಷ್ಣಬ್ರಹ್ಮ ನಿರ್ದೇಶಿಸುತ್ತಿದ್ದು, ಯುಗಾದಿ ಚಿತ್ರ ನಿರ್ಮಿಸಿದ ರಾಮಕೃಷ್ಣ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ 'ಒರಟ ಐ ಲವ್ ಯೂ' ಚಿತ್ರದ ನಾಯಕ ಪ್ರಶಾಂತ್ ನಾಯಕನಾಗಿ ನಟಿಸುತ್ತಿದ್ದಾರೆ.

ಮಹರ್ಷಿ ಎಂದರೆ ಎಲ್ಲ ಬಲ್ಲವನು ಎಂದರ್ಥ. ಈ ಮಾತು ಇಲ್ಲಿ ನಾಯಕನ ಗುಣಕ್ಕೆ ಅನ್ವಯವಾಗುತ್ತದಂತೆ. ಒರಟ ಐ ಲವ್ ಚಿತ್ರದಲ್ಲಿ ಒರಟು ಸ್ವಭಾವದವನಾಗಿ ಅಭಿನಯಿಸಿದ ಪ್ರಶಾಂತ್ ಅವರ ಗೆಟಪ್ ಇಲ್ಲಿ ಸಂಪೂರ್ಣವಾಗಿ ಬದಲಾಗಿದೆ. ಅನಿವಾರ್ಯ ಕಾರಣದಿಂದ ನಾಯಕ ಅಂಡರ್ವಲ್ಡ್‌ಗೆ ಪ್ರವೇಶಿಸಬೇಕಾಗುತ್ತದೆ.

ಮೊದಲ ಬಾರಿಗೆ ಆಕ್ಷನ್ ಚಿತ್ರವೊಂದರಲ್ಲಿ ಪೂಜಾಗಾಂಧಿ ನಟಿಸುತ್ತಿದ್ದಾರೆ. ಇಲ್ಲಿ ನಾಯಕ ಕಾಲೇಜಿನಲ್ಲಿ ಒಬ್ಬ ಉತ್ತಮ ವಿದ್ಯಾರ್ಥಿಯಾಗಿರುತ್ತಾನೆ. ಆದರೆ ಉತ್ತಮವರನ್ನು ಉತ್ತಮವಾಗಿ ಮುಂದುವರಿಯಲು ನಮ್ಮ ಸಮಾಜ ಬಿಡುವುದಿಲ್ಲ. ಒಂದು ದಿನ ನಾಯಕನ ತಾಯಿ ಮೇಲೆ ರೌಡಿಗಳು ದಾಳಿ ಮಾಡುತ್ತಾರೆ. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ನಾಯಕ ರೌಡಿಗಳೊಂದಿಗೆ ಹೊಡೆದಾಡುತ್ತಾನೆ. ಹೀಗೆ ಅನಿವಾರ್ಯ ಕಾರಣಕ್ಕಾಗಿ ನಾಯಕ ಅಂಡರ್ವರ್ಲ್ಡ್ ಪ್ರವೇಶಿಸುತ್ತಾನೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮಚ್ಚು ಲಾಂಗಿನ ಚಿತ್ರ ಬಾಬಾ
ಬರ್ತಿದ್ದಾನೆ ಮಚ್ಚ ದಾರಿ ಬಿಡಿ!
ರೈಲಿನಲ್ಲಿ ಮುಸ್ಸಂಜೆ ಮಾತಿನ ಹಾಡು
ಗೆಲುವಿನ ಹುಡುಕಾಟದಲ್ಲಿ ಪ್ರೇಮ್
ನನ್ನವನು ಈಗ ಹೈದರಾಬಾದಿನಲ್ಲಿ
ಚಿತ್ರರಂಗ ಪ್ರವೇಶಿಸಲಿರುವ ಗಣೇಶ್ ತಮ್ಮ
ಗ್ರಹ ಗತಿ
ದೈನಿಕ - ನಿಮ್ಮ ಆಶಾವಾದ ಮತ್ತು ಧನಾತ್ಮಕ ವರ್ತನೆ ಮತ್ತು ಹೆಜ್ಜೆಗಳ ನಿಮ್ಮ ಸುತ್ತಲಿರುವ ಜನರನ್ನು ಪ್ರಭಾವಿತರನ್ನಾಗಿಸುತ್ತವೆ. ಮಿತ್ರರು ನಿಮ್ಮ ಬೆಂಬಲಕ್ಕೆ ಬರಲಿದ್ದಾರೆ ಮತ್ತು ಮಹತ್ವದ ಕೆಲಸವೊಂದು ಪೂರ್ಣಗೊಳ್ಳಲಿದೆ. ನಿಮ್ಮ ಕಾರ್ಯಗಳಲ್ಲಿ ಯಶಸ್ಸು ಗಳಿಸುತ್ತೀರಿ. ನೀವೀಗ ಮನಸ್ಸಿನ ಆಶಾವಾದಿ ಚೌಕಟ್ಟಿನಲ್ಲಿದ್ದೀರಿ, ಆದರೆ ಸುವಸ್ತುಗಳಿಗಾಗಿ ನೀವು ದುಂದುವೆಚ್ಚಕ್ಕೆ ಮುಂದಾಗುವ ಸಾಧ್ಯತೆಗಳಿವೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
pti
 
ಸ್ಥಿರ ಸರ್ಕಾರಕ್ಕೆ ಕಾಂಗ್ರೆಸ್‌ಗೆ ಮತ: ಸಿಂಗ್
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ರಾಜ್ಯ ಮುಂದೆಬರಬೇಕಾದರೆ ಸ್ಥಿರಸರ್ಕಾರದ....
ಅಭಿವೃದ್ಧಿ 20 ವರ್ಷ ಹಿಂದಕ್ಕೆ: ಗುಲಾಂ ನಬಿ
ಬಂಗಾರಪ್ಪ ಅಧ್ಯಾಯ ಮುಕ್ತಾಯ:ಯಡ್ಡಿ ಭವಿಷ್ಯ
ಮನರಂಜನೆ
ಚಿತ್ರ ಸುದ್ದಿ - ಕೆಲವು ನಟರು ಕನ್ನಡದಿಂದ ಪರಭಾಷಾ ಚಿತ್ರಕ್ಕೆ ನಟಿಸಲು ಹೋದರೆ ಮತ್ತೆ ಕನ್ನಡಕ್ಕೆ ಬರುವುದಿಲ್ಲ. ಉತ್ತಮ ಅವಕಾಶಗಳು ಅಲ್ಲಿ ಸಿಕ್ಕರೆ ಮತ್ತೆ ಅವರು ಕನ್ನಡಕ್ಕೆ ಬರುವುದಿಲ್ಲ. ಉದಾಹರಣೆಗೆ ನಮ್ಮ ಪ್ರಕಾಶ್ ರೈ. ಈಗ ಈ ಸಾಲಿಗೆ ನಮ್ಮ ಸುದೀಪ್ ಸೇರುತ್ತಾರೋ ಎಂಬ ಭಯ ಕನ್ನಡಿಗರನ್ನು ಕಾಡುತ್ತಿದೆ.
ಮುಂದೆ ಓದಿ|ಮತ್ತಷ್ಟು...
Marketplace