ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಮನರಂಜನೆ ಹೊಸ ಚಿತ್ರ
ನಮ್ಮೆಜಮಾನ್ರು ಹಸಿರಿನ ನಡುವೆ!?
ಬೆಂಗಳೂರು, ಶನಿವಾರ, 10 ಮೇ 2008   ( 13:48 IST )
ವಿಷ್ಣುವರ್ಧನ್ ಹಾಗೂ ನಾಗಾಭರಣ ಜೋಡಿ ಮತ್ತೆ ಒಂದಾದ 'ನಮ್ಮೆಜಮಾನ್ರು' ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಚಿಕ್ಕಮಗಳೂರಿನ ಸುಂದರ ಹಸಿರಿನ ನಡುವೆ ನಮ್ಮೆಜಮಾನ್ರು ತಂಡ ಬೀಡು ಬಿಟ್ಟಿದೆ.

ನಾಗಾಭರಣ ವಿಷ್ಣುಗಾಗಿ ಒಂದು ವಿಶಿಷ್ಟ ಕಥೆಯನ್ನು ಸಿದ್ಧಪಡಿಸಿದ್ದಾರೆ. ಚಿತ್ರ ತನ್ನ ಮೊದಲ ಹಂತದ ಚಿತ್ರೀಕರಣವನ್ನು ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮುಗಿಸಿ ಈಗ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಚಿಕ್ಕಮಗಳೂರಿನಿಂದ ಚಿತ್ರ ತಂಡ ಕುಲುಮನಾಲಿಗೆ ಹೋಗಿ ಅಲ್ಲಿ ಹಾಡಿನ ಚಿತ್ರೀಕರಣ ಮುಗಿಸಿ ಅಲ್ಲಿಂದ ಪುನ: ಬೆಂಗಳೂರಿಗೆ ಬರಲಿದೆ.

ಚಿತ್ರದಲ್ಲಿ 'ಗಜ'ದ ಲಲನೆ ನವ್ಯಾ ನಾಯರ್ ಹಾಗೂ ಲಕ್ಷ್ಮೀ ಗೋಪಾಲಸ್ವಾಮಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಲಕ್ಷ್ಮೀ ಗೋಪಾಲಸ್ವಾಮಿ ಈ ಹಿಂದೆ ವಿಷ್ಣು ಅವರೊಂದಿಗೆ 'ವಿಷ್ಬುಸೇನೆ' ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರದಲ್ಲಿ ರಮೇಶ್ ಭಟ್, ವಿಜಯರಾಘವೇಂದ್ರ ನಟಿಸುತ್ತಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಶಿವರುದ್ರಯ್ಯರಿಂದ ಮೇಘವರ್ಷಿಣಿ
ಮಹರ್ಷಿ ಚಿತ್ರೀಕರಣ ಪೂರ್ತಿ
ಮಚ್ಚು ಲಾಂಗಿನ ಚಿತ್ರ ಬಾಬಾ
ಬರ್ತಿದ್ದಾನೆ ಮಚ್ಚ ದಾರಿ ಬಿಡಿ!
ರೈಲಿನಲ್ಲಿ ಮುಸ್ಸಂಜೆ ಮಾತಿನ ಹಾಡು
ಗೆಲುವಿನ ಹುಡುಕಾಟದಲ್ಲಿ ಪ್ರೇಮ್
ಗ್ರಹ ಗತಿ
ದೈನಿಕ - ನಿನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಅಳಿವು ಉಳಿವಿನ ಹೋರಾಟಕ್ಕೆ ಸಜ್ಜು
ಕರ್ನಾಟಕ ರಾಜಕೀಯದಲ್ಲಿ ವಂಶಪಾರಂಪರ್ಯ ಆಡಳಿತಕ್ಕೆ ನಾಂದಿ ಹಾಡಿದ ದೇವೇಗೌಡರ ಕುಟುಂಬ...
ನಿರ್ಭೀತಿಯಿಂದ ಮತ ಚಲಾಯಿಸಲು ಸಲಹೆ
ದಕ್ಷಿಣ ಭೂಪಟದಲ್ಲಿ ಬಿಜೆಪಿ ಅಧಿಕಾರ: ಸುಷ್ಮಾ ಸ್ವರಾಜ್
ಮನರಂಜನೆ
ಚಿತ್ರ ಸುದ್ದಿ - ನಮ್ಮ ರಮ್ಯಾ ಈಗ ಫುಲ್ ಬ್ಯುಸಿ. ಈಗವರ ಪ್ರಯಾಣ ಚೆನ್ನೈ ಟೂ ಬೆಂಗಳೂರು. ಯಾಕೆಂದು ನಿಮಗೆ ಗೊತ್ತಿರಬಹುದು. ರಾಹುಲ್ ದ್ರಾವಿಡ್ ನೇತೃತ್ವದ ರಾಯಲ್ ಚಾಲೆಂಜರ್ಸ್ ತಂಡದ ಸ್ವಾರ್ ರಾಯಭಾರಿ. ಹೀಗಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ
ಮುಂದೆ ಓದಿ|ಮತ್ತಷ್ಟು...
Marketplace