|
| ಕಾಳಿದಾಸನ ಲವ್ಲ್ ಬಿದ್ದ ಚಿತ್ರೀಕರಣ ಪೂರ್ಣ |
| ಬೆಂಗಳೂರು, ಬುಧವಾರ, 23 ಜುಲೈ 2008 ( 15:12 IST ) | |
ವಿಶಿಷ್ಟ ಟೈಟಲ್ನಿಂದ ಎಲ್ಲರ ಗಮನಸೆಳೆಯುತ್ತಿರುವ ಕಾಳಿದಾಸ ಲವ್ವಲ್ ಬಿದ್ದ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಈಗಾಗಲೇ ಕಾಂಬೋಡಿಯಾ, ಮಂಗಳೂರು ಸೇರಿದಂತೆ ಅನೇಕ ಕಡೆ ಚಿತ್ರೀಕರಣ ಮುಗಿಸಿ ಈಗ ಸಂಕಲನ ಕಾರ್ಯದಲ್ಲಿದೆ.
ಸಾಫ್ಟ್ವೇರ್ ಎಂಜಿನಿಯರ್ ಯುವಕನಿಗೆ ಕವಿತೆ ಬರೆಯುವ ಹವ್ಯಾಸ. ನಾಯಕನ ಜೀವನದಲ್ಲಿ ಯುವತಿಯೊಬ್ಬಳ ಪ್ರವೇಶದಿಂದ ಅವನ ಜೀವನದಲ್ಲಿ ನಡೆಯುವ ಘಟನೆಯನ್ನು ಚಿತ್ರವನ್ನಾಗಿಸಲಾಗಿದೆ. ವೆಂಕಟೇಶ್ ಪಂಚಾಂಗಂ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಚಿತ್ರಕ್ಕೆ ಸಂಭಾಷಣೆ, ಸಾಹಿತ್ಯ ಮತ್ತು ಹಿನ್ನೆಲೆ ಸಂಗೀತವನ್ನು ನಿರ್ಮಾಪಕ ಗಿರಿ ಪಂಚಾಂಗಂ ನೀಡುತ್ತಿದ್ದಾರೆ. ನಾಗೇಂದ್ರ ಅರಸ್ ಸಂಕಲನ, ನವೀನ್ ಸುವರ್ಣ ಕ್ಯಾಮರಾ ಕೆಲಸ ಮಾಡಿದ್ದು, ವರ್ಧಿನಿ ಹಾಗೂ ಅಮಿತ್ ರಾಜ್ ನಾಯಕ-ನಾಯಕಿಯಾಗಿ ನಟಿಸಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|