|
|
ಗ್ರೀಸ್ನಲ್ಲಿ ಬಿರುಗಾಳಿ
|
| ಬೆಂಗಳೂರು, ಗುರುವಾರ, 4 ಸೆಪ್ಟೆಂಬರ್ 2008 ( 16:13 IST ) | |
ಇತ್ತೀಚೆಗೆ ಗ್ರೀಸ್ನಲ್ಲಿ ಬಿರುಗಾಳಿ ಕಾಣಿಸಿಕೊಂಡಿದ್ದು ಸುಳ್ಳಲ್ಲ. ಹಾಗಾಂತ ಭಯ ಬೇಡ. ಅಲ್ಲಿರುವುದು 'ಬಿರುಗಾಳಿ' ಚಿತ್ರತಂಡ.
ಚಿತ್ರದ ಹಾಡಿಗಾಗಿ ತೆರಳಿರುವ ಚಿತ್ರತಂಡ 10ದಿನಗಳ ಕಾಲ ಯುರೋಪ್ನ ಸುಪ್ರಸಿದ್ಧ ದೇಶ ಗ್ರೀಸ್ನಲ್ಲಿ ಚಿತ್ರೀಕರಣ ನಡೆಸಲಿದೆ. ಈಗಾಗಲೇ ಚಿತ್ರದ ಮಾತಿನ ಭಾಗದ ಪ್ರಕ್ರಿಯೆಗಳು ಸಂಪೂರ್ಣಗೊಂಡಿದೆ.
ಚಿತ್ರದಲ್ಲಿ ಚೇತನ್ ನಾಯಕನಾಗಿ ನಟಿಸುತ್ತಿದ್ದಾರೆ. ಆ ದಿನಗಳು ಚಿತ್ರದ ಬಳಿಕ ಚೇತನ್ರ ಎರಡನೇ ಚಿತ್ರ ಇದಾಗಿದೆ. ಚಿತ್ರದಲ್ಲಿ ಸಿತಾರಾವೈದ್ಯ ನಾಯಕಿ. ಉಳಿದಂತೆ ಕರಿಷ್ಮಾ, ಕಿಶೋರ್, ಮೈಕೋ ನಾಗರಾಜ್ ಪ್ರಮುಖ ಭೂಮಿಕೆಯಲ್ಲಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ರಘು ದೀಕ್ಷಿತ್ ಅವರ ಸಂಗೀತಕ್ಕೆ ನಟ ಸುದೀಪ್ ಕೂಡಾ ತಲೆದೂಗಿದ್ದಾರೆ. ಸುದೀಪ್ ತಮ್ಮ ಸ್ವಂತ ಬ್ಯಾನರ್ನಲ್ಲಿ ನಿರ್ಮಿಸುತ್ತಿರುವ ಚಿತ್ರವೊಂದಕ್ಕೆ ರಘು ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಒಬ್ಬ ಉತ್ತಮ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಸಂದೇಹವಿಲ್ಲವೆನ್ನುತ್ತಾರೆ ಸುದೀಪ್. |
| |
|
|
|
|
|
|
|