|
| ಮಳೆ ಬರಲಿ ಮಂಜು ಇರಲಿ ಪ್ರಥಮ ಹಂತ ಪೂರ್ಣ |
| ಬೆಂಗಳೂರು, ಗುರುವಾರ, 4 ಸೆಪ್ಟೆಂಬರ್ 2008 ( 16:18 IST ) | |
ಜೈ ಜಗದೀಶ್ ಹಾಗೂ ವಿಜಯ ಲಕ್ಷ್ಮಿಸಿಂಗ್ ನಿರ್ಮಿಸುತ್ತಿರುವ 'ಮಳೆ ಬರಲಿ ಮಂಜು ಇರಲಿ' ಚಿತ್ರದ ಪ್ರಥಮ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ.
ಕುಶಾಲನಗರ, ಮಾದಾಪುರ, ಮಡಿಕೇರಿ ಸೇರಿದಂತೆ ಹಲವು ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಮಳೆಗಾಗಿ ಚಿತ್ರೀಕರಣದ ಉದ್ಘಾಟನೆಯನ್ನು ಮುಂದೂಡಿದ್ದ ವಿಜಯ ಲಕ್ಷ್ಮಿ ಸಿಂಗ್ ಅವರು ಇದೀಗ ಮೊದಲ ಹಂತದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಎರಡನೇ ಹಂತದ ಚಿತ್ರೀಕರಣ ಇದೇ 8 ರಂದು ಪ್ರಾರಂಭಗೊಳ್ಳಲಿದೆ.
ಚಿತ್ರದಲ್ಲಿ ಶ್ರೀಗರ ಕಿಟ್ಟಿ, ಪಾರ್ವತಿ ಮೆನನ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಉಳಿದಂತೆ ಜೈಜಗದೀಶ್, ಸಾಧುಕೋಕಿಲ ಮುಂತಾದವರಿದ್ದಾರೆ. ಚಿತ್ರಕ್ಕೆ ಮನೋಮೂರ್ತಿ ಸಂಗೀತ ನೀಡಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ರಘು ದೀಕ್ಷಿತ್ ಅವರ ಸಂಗೀತಕ್ಕೆ ನಟ ಸುದೀಪ್ ಕೂಡಾ ತಲೆದೂಗಿದ್ದಾರೆ. ಸುದೀಪ್ ತಮ್ಮ ಸ್ವಂತ ಬ್ಯಾನರ್ನಲ್ಲಿ ನಿರ್ಮಿಸುತ್ತಿರುವ ಚಿತ್ರವೊಂದಕ್ಕೆ ರಘು ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಒಬ್ಬ ಉತ್ತಮ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಸಂದೇಹವಿಲ್ಲವೆನ್ನುತ್ತಾರೆ ಸುದೀಪ್. |
| |
|
|
|
|
|
|
|