|
| ಕನ್ನಡದಲ್ಲಿ ಸವಾರಿಯಾದ ತೆಲುಗಿನ ಗಮ್ಯಂ |
| ಮಂಗಳವಾರ, 10 ಮಾರ್ಚ್ 2009 ( 17:36 IST ) | |
ಉಷಾಕಿರಣ್ ಮೂವೀಸ್ನಡಿ ನಿರ್ಮಾಣವಾಗುತ್ತಿರುವ 'ಸವಾರಿ' ಚಿತ್ರಕ್ಕೆ ಕರಿಸುಬ್ಬು ಸ್ಟುಡಿಯೋದಲ್ಲಿ ರೀರೆಕಾರ್ಡಿಂಗ್ ನಡೆಯುತ್ತಿದೆ. ಚಿತ್ರದ ಪ್ರಥಮ ಪ್ರತಿ ಹೊರ ಬರಲು ಸಿದ್ಧವಾಗಿದೆ. ಚಿತ್ರವನ್ನು ಜೇಕಪ್ ವರ್ಗೀಸ್ ನಿರ್ದೇಶಿಸಿದ್ದಾರೆ.
ತೆಲುಗಿನ 'ಗಮ್ಯಂ' ಚಿತ್ರ ಕನ್ನಡದಲ್ಲಿ ಸವಾರಿಯಾಗಿದೆ. ಇದು ಭಾರತದ ಇತರ ಭಾಷೆಗಳಲ್ಲೂ ನಿರ್ಮಾಣವಾಗುತ್ತಿದೆಯಂತೆ. ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಕವಿರಾಜ್, ನಾಗೇಂದ್ರ ಪ್ರಸಾದ್ ಚಿತ್ರಕ್ಕೆ ಹಾಡು ಬರೆದಿದ್ದಾರೆ.
ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಮೂಲ ಕಥೆಗೆ ಧಕ್ಕೆಯಾಗದಂತೆ ಚಿತ್ರ ಮಾಡಿದ್ದೇವೆ. ಚಿತ್ರ ಖಂಡಿತವಾಗಿಯೂ ಯಶಸ್ವಿಯಾಗುತ್ತದೆ ಎಂದರು ನಿರ್ದೇಶಕ ಜೇಕಬ್. ಚಿತ್ರಕ್ಕೆ ವೇಲ್ ರಾಜ್ ಛಾಯಾಗ್ರಾಹವಿದ್ದು, ಶ್ರೀಕರ್ ಪ್ರಸಾದ್ ಸಂಕಲನವಿದೆ. ಚಿತ್ರಮಂದಿರಗಳಲ್ಲಿ ಯಾವ ರೀತಿ ಸವಾರಿ ಮಾಡುತ್ತದೆ ಎಂದು ಕಾದು ನೋಡಬೇಕು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಕೆಲವರಿಂದ ಧನಸಹಾಯ. ವ್ಯಾಪಾರಿಗಳಿಗೆ ಉತ್ತಮಲಾಭ. ಸ್ತ್ರೀಯರಿಗೆ ಅಹ್ವಾನ ದೊರೆಯುವುದು. ನ್ಯಾಯಾಲಯದಲ್ಲಿ ಜಯ ದೊರೆಯುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಶಿಶಿರ ಚಿತ್ರ ಪತ್ರಕರ್ತರಿಗೆ ಚಿತ್ರದ ಹಾಡುಗಳನ್ನು ಕೇಳಿಸಲು ಏರ್ಪಡಿಸಿದ ಕಾರ್ಯಕ್ರಮ. ಇದೊಂದು ವಿಶಿಷ್ಟ ಪ್ರಯೋಗ. ನನ್ನ ಬಹು ದಿನಗಳ ಕನಸು ಈಗ ನನಸಾಗುತ್ತಿದೆ. ಹಾಡುಗಳು |
| |
|
|
|
|
|
|