|
| ಏಜೆಂಟ್ರಿಂದ ಜೆಟ್ ಟಿಕೆಟ್ ಮಾರಾಟ ಸ್ಥಗಿತ:ರಾಯ್ |
| ನವದೆಹಲಿ, ಮಂಗಳವಾರ, 2 ಡಿಸೆಂಬರ್ 2008 ( 11:34 IST ) | |
ವಿಮಾನದ ಟಿಕೆಟ್ಗಳ ಮೇಲೆ ಸಾಗಾಣಿಕೆ ಶುಲ್ಕ ಹಾಗೂ ದಲ್ಲಾಳಿ ಹಣವನ್ನು ಏಜೆಂಟ್ರಿಗೆ ನೀಡದಿರಲು ಜೆಟ್ಏರ್ವೇಸ್ ನಿರ್ಧರಿಸಿದ ಹಿನ್ನೆಲೆಯಲ್ಲಿ ಗುರುವಾರದಿಂದ ಜೆಟ್ ಟಿಕೆಟ್ಗಳನ್ನು ಮಾರಾಟವನ್ನು ಸ್ಥಗಿತಗೊಳಿಸುವುದಾಗಿ ಏಜೆಂಟ್ ಮೂಲಗಳು ತಿಳಿಸಿವೆ.
ಕಿಂಗ್ಫಿಶರ್ ಏರ್ಲೈನ್ಸ್ , ಏರ್ ಇಂಡಿಯಾ ಮತ್ತು ಜೆಟ್ ವಿಮಾನಯಾನ ಸಂಸ್ಥೆಗಳು ದಲ್ಲಾಳಿ ಹಣವನ್ನು ಏಜೆಂಟ್ರಿಗೆ ನೀಡದಿರಲು ನಿರ್ಧರಿಸಿದ್ದರಿಂದ ಜೆಟ್ಲೈಟ್ ಸೇರಿದಂತೆ ಜೆಟ್ಏರ್ವೇಸ್ ವಿಮಾನಗಳ ದೇಶಿಯ ಮತ್ತು ಅಂತಾರಾಷ್ಟ್ರೀಯ ಹಾರಾಟಗಳ ಟಿಕೆಟ್ ಮಾರಾಟವನ್ನು ಸ್ಥಗಿತಗೊಳಿಸಲು ತೀರ್ಮಾನ ತೆಗೆದುಕೊಂಡಿವೆ ಎಂದು ಮೂಲಗಳು ತಿಳಿಸಿವೆ.
ಜೆಟ್ ವಿಮಾನಯಾನ ಸಂಸ್ಥೆ ಟ್ರಾವೆಲ್ ಏಜೆಂಟ್ ಅಸೋಸಿಯೇಶನ್ ಆಫ್ ಇಂಡಿಯಾದೊಂದಿಗೆ ಚರ್ಚೆ ನಡೆಸಿ ಸೂಕ್ತ ನಿಲುವುಗಳನ್ನು ತೆಗೆದುಕೊಳ್ಳುವವರೆಗೆ ಅನಿರ್ಧಿಷ್ಟಾವಧಿಯವರೆಗೆ ಟಿಕೆಟ್ ಮಾರಾಟ ಸ್ಥಗಿತಗೊಳಿಸಲಾಗಿದೆ ಎಂದು ಸಂಘಧ ಅಧ್ಯಕ್ಷ ರಜ್ಜಿ ರಾಯ್ ತಿಳಿಸಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|