|
| ಮೊಂಟೆಕ್ ವಿತ್ತ ಸಚಿವರಾಗಬೇಕು: ಆರ್ಥಿಕ ತಜ್ಞರು |
| ನವದೆಹಲಿ, ಭಾನುವಾರ, 17 ಮೇ 2009 ( 17:20 IST ) | |
ಕೇಂದ್ರದಲ್ಲಿ ರಚನೆಯಾಗುತ್ತಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಯಾಗಿ ಮುಂದುರಿಯಲಿದ್ದು, ಸಚಿವ ಸಂಪುಟ ಸೇರಿಕೊಳ್ಳಲು ಪೈಪೋಟಿ ಆರಂಭವಾಗಿದೆ.
ಯೋಜನಾ ಆಯೋಗದ ಅಧ್ಯಕ್ಷರಾಗಿರುವ ಮಾಂಟೆಕ್ ಸಿಂಗ್ ಅಹ್ಲುವಾಲಿಯಾ ಅವರು ಮುಂದಿನ ಹಣಕಾಸು ಸಚಿವರಾಗಬೇಕು ಹಾಗೂ ಪಿ.ಚಿದಂಬರಂ ಅವರು ಗೃಹಸಚಿವರಾಗಿ ಮುಂದುವರಿಯಬೇಕು ಎಂಬುದು ರಾಜಧಾನಿ ಮಾರುಕಟ್ಟೆ ತಜ್ಞ ಪ್ರಥ್ವಿ ಹಾಲ್ಡೆಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಒಂದು ವೇಳೆ ಅಹ್ಲುವಾಲಿಯಾ ಅವರು ಕೇಂದ್ರದಲ್ಲಿ ಹಣಕಾಸು ಸಚಿವರಾದರೆ, ಪ್ರಧಾನ ಮಂತ್ರಿ ಸಿಂಗ್ ಅವರ ರೀತಿಯಲ್ಲೇ ರಾಜ್ಯಸಭಾ ಮೂಲಕ ಅವರು ಸಚಿವ ಸಂಪುಟ ಸೇರ್ಪಡೆಗೊಳ್ಳಲಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಅವರನ್ನು ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳಬೇಕು ಎಂಬ ಒತ್ತಾಯ ಸಹ ಕೇಳಿಬರುತ್ತಿದೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಕುಂಡಲಿಯಲ್ಲೊಂದು ರಹಸ್ಯವಾದ, ನೀತಿಯುಕ್ತವಾದ ಬಲು ಅಪರೂಪದ ಗ್ರಹವಿನ್ಯಾಸ ಕಾಣಿಸಿಕೊಂಡಿದೆ. ನಿಮ್ಮನ್ಯಾರೋ ಬಳಿಸಿಕೊಳ್ಳುವುದು ಖಚಿತ. ಅದರಲ್ಲೂ ಸಂತೋಷ ಕಾಣುವವರಿರಬಹುದು. ಕುಟುಂಬ ವ್ಯವಹಾರಗಳಲ್ಲಿ ಗಡಸು ನಿರ್ಧಾರ ಕೈಗೊಳ್ಳುವುದರಿಂದ ಕುಟುಂಬ ವರ್ಗದ ಮೇಲೆ ಬಲವಾದ ಹಿಡಿತ ಹೊಂದುವಿರಿ. ಔತಣ ಕೂಟಗಳಿಗೆ ಆಮಂತ್ರಣ, ವಾಹನ ವಹಿವಾಟುಗಳಲ್ಲಿ ಹಿರಿಯರ ಪ್ರಶಂಸೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ |
| |
|
|
|
|
|
|