ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ಮೊಂಟೆಕ್ ವಿತ್ತ ಸಚಿವರಾಗಬೇಕು: ಆರ್ಥಿಕ ತಜ್ಞರು
ನವದೆಹಲಿ, ಭಾನುವಾರ, 17 ಮೇ 2009   ( 17:20 IST )
ಕೇಂದ್ರದಲ್ಲಿ ರಚನೆಯಾಗುತ್ತಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಯಾಗಿ ಮುಂದುರಿಯಲಿದ್ದು, ಸಚಿವ ಸಂಪುಟ ಸೇರಿಕೊಳ್ಳಲು ಪೈಪೋಟಿ ಆರಂಭವಾಗಿದೆ.

ಯೋಜನಾ ಆಯೋಗದ ಅಧ್ಯಕ್ಷರಾಗಿರುವ ಮಾಂಟೆಕ್ ಸಿಂಗ್ ಅಹ್ಲುವಾಲಿಯಾ ಅವರು ಮುಂದಿನ ಹಣಕಾಸು ಸಚಿವರಾಗಬೇಕು ಹಾಗೂ ಪಿ.ಚಿದಂಬರಂ ಅವರು ಗೃಹಸಚಿವರಾಗಿ ಮುಂದುವರಿಯಬೇಕು ಎಂಬುದು ರಾಜಧಾನಿ ಮಾರುಕಟ್ಟೆ ತಜ್ಞ ಪ್ರಥ್ವಿ ಹಾಲ್ಡೆಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಒಂದು ವೇಳೆ ಅಹ್ಲುವಾಲಿಯಾ ಅವರು ಕೇಂದ್ರದಲ್ಲಿ ಹಣಕಾಸು ಸಚಿವರಾದರೆ, ಪ್ರಧಾನ ಮಂತ್ರಿ ಸಿಂಗ್ ಅವರ ರೀತಿಯಲ್ಲೇ ರಾಜ್ಯಸಭಾ ಮೂಲಕ ಅವರು ಸಚಿವ ಸಂಪುಟ ಸೇರ್ಪಡೆಗೊಳ್ಳಲಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಅವರನ್ನು ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳಬೇಕು ಎಂಬ ಒತ್ತಾಯ ಸಹ ಕೇಳಿಬರುತ್ತಿದೆ.

(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಭಾರ್ತಿ ಏರ್‌ಟೆಲ್: 10ಕೋಟಿ ಗ್ರಾಹಕರು!
ಆರ್ಥಿಕ ಚೇತರಿಕೆ ಸವಾಲು: ಗೋಸ್ವಾಮಿ
ಯುಪಿಎ ಭರ್ಜರಿ ಗೆಲುವಿಗೆ ಉದ್ಯಮಿಗಳ ಹರ್ಷ
ಆಸ್ಟ್ರೇಲಿಯಾ ಬಿಪಿಓ ಖರೀದಿಸಿದ ಏಗಿಸ್
ಮಾರುಕಟ್ಟೆಗೆ ಮಾರುತಿ ಸುಜುಕಿಯ ಸಣ್ಣ ಕಾರು 'ರಿಟ್ಜ್' ಲಗ್ಗೆ
ಬೆಂಗಳೂರು: ವೋಲ್ವೊ ಬಸ್ ಪ್ರಯಾಣ ದರ ಕಡಿತ
ಗ್ರಹ ಗತಿ
ದೈನಿಕ - ನಿಮ್ಮ ಕುಂಡಲಿಯಲ್ಲೊಂದು ರಹಸ್ಯವಾದ, ನೀತಿಯುಕ್ತವಾದ ಬಲು ಅಪರೂಪದ ಗ್ರಹವಿನ್ಯಾಸ ಕಾಣಿಸಿಕೊಂಡಿದೆ. ನಿಮ್ಮನ್ಯಾರೋ ಬಳಿಸಿಕೊಳ್ಳುವುದು ಖಚಿತ. ಅದರಲ್ಲೂ ಸಂತೋಷ ಕಾಣುವವರಿರಬಹುದು. ಕುಟುಂಬ ವ್ಯವಹಾರಗಳಲ್ಲಿ ಗಡಸು ನಿರ್ಧಾರ ಕೈಗೊಳ್ಳುವುದರಿಂದ ಕುಟುಂಬ ವರ್ಗದ ಮೇಲೆ ಬಲವಾದ ಹಿಡಿತ ಹೊಂದುವಿರಿ. ಔತಣ ಕೂಟಗಳಿಗೆ ಆಮಂತ್ರಣ, ವಾಹನ ವಹಿವಾಟುಗಳಲ್ಲಿ ಹಿರಿಯರ ಪ್ರಶಂಸೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಎಚ್‌ಡಿಕೆ, ವಿಶ್ವನಾಥ್, ಜೆ.ಶಾಂತ ಜಯಭೇರಿ
ರಾಜ್ಯ ಲೋಕಸಭಾ ಮತಸಮರದಲ್ಲಿ ಕುತೂಹಲ ಕೆರಳಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ...
ತಲೆಕೆಳಗಾದ ನಿರೀಕ್ಷೆ: ಅನಂತಕುಮಾರ್ ಮುನ್ನಡೆ
ರಾಜ್ಯಾದ್ಯಂತ ಬಿಜೆಪಿ ಗೆಲುವಿನ ಸಂಭ್ರಮಾಚರಣೆ
ಮನರಂಜನೆ
ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ
ಮುಂದೆ ಓದಿ|ಮತ್ತಷ್ಟು...