|
| ಬಜೆಟ್ನಲ್ಲಿ ನೌಕರಿ, ಹೂಡಿಕೆಗೆ ಆದ್ಯತೆ ನೀಡಿ: ದೇಸಾಯ್ |
| ನವದೆಹಲಿ, ಸೋಮವಾರ, 18 ಮೇ 2009 ( 13:34 IST ) | |
ನೂತನವಾಗಿ ಅಧಿಕಾರದ ಗದ್ದುಗೆ ಏರಲಿರುವ ಯುಪಿಎ ಮೈತ್ರಿಕೂಟ 45 ದಿನಗಳೊಳಗೆ 2009-10ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಮೂಲಕ ಮತ್ತಷ್ಟು ಉದ್ಯೋಗಾವಕಾಶ ಹಾಗೂ ಹೂಡಿಕೆಗೆ ಹೆಚ್ಚಿನ ಒತ್ತು ನೀಡಲಿದೆ ಎಂಬ ನಿರೀಕ್ಷೆಯಲ್ಲಿರುವುದಾಗಿ ಆರ್ಥಿಕ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆರ್ಥಿಕ ಚೇತರಿಕೆಗಾಗಿ ಸರ್ಕಾರ ಈಗಾಗಲೇ ಬಿಡುಗಡೆ ಮಾಡಿರುವ ಆರ್ಥಿಕ ಪ್ಯಾಕೇಜ್ ಬಹಳಷ್ಟು ಕಡಿಮೆಯಾಗಿದೆ, ಆ ನಿಟ್ಟಿನಲ್ಲಿ ನೂತನ ಸರ್ಕಾರ ಮತ್ತಷ್ಟು ಆರ್ಥಿಕ ಚೇತರಿಕೆಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಖ್ಯಾತ ಆರ್ಥಿಕ ತಜ್ಞ ಮೇಘನಾದ ದೇಸಾಯ್ ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಹಿಂಜರಿತದ ಹೊಡೆತ ಇನ್ನೂ ಮುಂದುವರಿದೆ ಎಂದಿರುವ ದೇಸಾಯ್, ಆರ್ಥಿಕ ಹೊಡೆತವನ್ನು ತಡೆಗಟ್ಟಲು ಸರ್ಕಾರ ಸಾಕಷ್ಟು ಬಿಗು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು. ನಿಗದಿತ ಸಮಯವನ್ನು ನಿಗದಿ ಮಾಡದೆ, ಆರ್ಥಿಕ ಚೇತರಿಕೆಗೆ ಕೂಡಲೇ ಕ್ರಮ ಕೈಗೊಳ್ಳಬೇಕಾದ್ದು ಮುಖ್ಯವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಕುಂಡಲಿಯಲ್ಲೊಂದು ರಹಸ್ಯವಾದ, ನೀತಿಯುಕ್ತವಾದ ಬಲು ಅಪರೂಪದ ಗ್ರಹವಿನ್ಯಾಸ ಕಾಣಿಸಿಕೊಂಡಿದೆ. ನಿಮ್ಮನ್ಯಾರೋ ಬಳಿಸಿಕೊಳ್ಳುವುದು ಖಚಿತ. ಅದರಲ್ಲೂ ಸಂತೋಷ ಕಾಣುವವರಿರಬಹುದು. ಕುಟುಂಬ ವ್ಯವಹಾರಗಳಲ್ಲಿ ಗಡಸು ನಿರ್ಧಾರ ಕೈಗೊಳ್ಳುವುದರಿಂದ ಕುಟುಂಬ ವರ್ಗದ ಮೇಲೆ ಬಲವಾದ ಹಿಡಿತ ಹೊಂದುವಿರಿ. ಔತಣ ಕೂಟಗಳಿಗೆ ಆಮಂತ್ರಣ, ವಾಹನ ವಹಿವಾಟುಗಳಲ್ಲಿ ಹಿರಿಯರ ಪ್ರಶಂಸೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ |
| |
|
|
|
|
|
|