ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಇರಾನ್ ವಿರುದ್ಧ ಇಸ್ರೇಲ್ ದಾಳಿ ಅನಪೇಕ್ಷಿತ: ಪ್ರಣವ್
ಕೈರೊ, ಗುರುವಾರ, 3 ಜುಲೈ 2008   ( 11:52 IST )
ಇರಾನ್ ವಿರುದ್ಧ ಯಾವುದೇ ಏಕಪಕ್ಷೀಯ ಸಶಸ್ತ್ರ ದಾಳಿ ಸಂಪೂರ್ಣವಾಗಿ ಅಸ್ವೀಕಾರಾರ್ಹ ಮತ್ತು ಅನಪೇಕ್ಷಿತವಾಗಿದ್ದು, ಅಂತಾರಾಷ್ಟ್ರೀಯ ಸಮುದಾಯ ಅದನ್ನು ಅನುಮೋದಿಸಬಾರದು ಎಂದು ವಿದೇಶಾಂಗ ಸಚಿವ ಪ್ರಣವ್ ಮುಖರ್ಜಿ ತಿಳಿಸಿದ್ದಾರೆ. ಇರಾನ್‌ಗೆ ಸಂಬಂಧಿಸಿದಂತೆ ಸಶಸ್ತ್ರ ದಾಳಿ ಮಾಡಬಾರದೆಂಬ ಈಜಿಪ್ಟ್ ವಿದೇಶಾಂಗ ಸಚಿವರ ಹೇಳಿಕೆಯನ್ನು ತಾವು ಸಂಪೂರ್ಣ ಬೆಂಬಲಿಸುವುದಾಗಿ ಅವರು ಹೇಳಿದರು.

ಈಜಿಪ್ಟ್ ಸಹೋದ್ಯೋಗಿ ಅಹ್ಮದ್ ಅಬುಲ್ ಗೈಟ್ ಅವರ ಜತೆ ಬುಧವಾರ ರಾತ್ರಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮೇಲಿನಂತೆ ತಿಳಿಸಿದರು.ಪ್ಯಾಲೇಸ್ಟೈನ್ ಪ್ರದೇಶಗಳಲ್ಲಿ ಇಸ್ರೇಲ್ ಆಕ್ರಮಣಕಾರಿ ಕ್ರಮಗಳ ವಿರುದ್ಧ ಭಾರತ ಅಕ್ಷರಶಃ ಟೀಕಿಸಿದ್ದು, ಉಭಯ ರಾಷ್ಟ್ರಗಳು ಗುರುತಿಸಲ್ಪಟ್ಟ ಗಡಿಯೊಳಗೆ ಶಾಂತಿಯಿಂದ ಜೀವಿಸುವಂತೆ ಕರೆನೀಡಿದೆ.

ಇಸ್ರೇಲ್ ಅಥವಾ ಪೆಲೆಸ್ಟೈನ್‌ನಿಂದ ಯಾವುದೇ ದಾಳಿಗೆ ಭಾರತ ಪ್ರೋತ್ಸಾಹಿಸುವುದಿಲ್ಲ ಮತ್ತು ಈಜಿಪ್ಟ್ ಸೇರಿದಂತೆ ಎಲ್ಲ ರಾಷ್ಟ್ರಗಳ ಶಾಂತಿ ಪ್ರಯತ್ನಗಳಿಗೆ ನ್ಯಾಯಯುತ ತಾಲೀಮು ನಡೆಸಲು ಇಚ್ಛಿಸುತ್ತದೆಂದು ಈಜಿಪ್ಟ್‌ಗೆ ಮ‌ೂರು ದಿನಗಳ ಭೇಟಿ ನೀಡಿರುವ ಮುಖರ್ಜಿ ಹೇಳಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮುಷರಫ್ ಬಗ್ಗೆ ಮೃದು ಧೋರಣೆಗೆ ಅಮೆರಿಕ ಹಿತನುಡಿ
ದಲಿತ, ಅಲ್ಪಸಂಖ್ಯಾತರ ಅಂತಾರಾಷ್ಟ್ರೀಯ ಸಮಾವೇಶ
ಪಾಕ್ ಅಂತಾರಾಷ್ಟ್ರೀಯ ಭಯೋತ್ಪಾದನೆಯ ತಟ್ಟೆ
ಏಷ್ಯಾ ಮುಖಂಡರನ್ನು ಭೇಟಿ ಮಾಡಲಿರುವ ಬುಷ್
ಲಾಡೆನ್ ಮರಣಶಯ್ಯೆಯಲ್ಲಿ: ಸಿಐಎ ಹೇಳಿಕೆ
ಮಂಗೋಲಿಯದಲ್ಲಿ ಹಿಂಸೆ, ತುರ್ತುಪರಿಸ್ಥಿತಿ ಘೋಷಣೆ
ಗ್ರಹ ಗತಿ
ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮುಂಗಡಪತ್ರದಲ್ಲಿ ಹಾಲಿಗೆ 2ರೂ. ಸಹಾಯಧನ
ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 2ರೂ. ಸಹಾಯಧನ....
ದೆಹಲಿಗೆ ತೆರಳಿದ ಜೆಡಿಎಸ್ ನಿಯೋಗ
ಲಾರಿ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
ಮನರಂಜನೆ
ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ
ಮುಂದೆ ಓದಿ|ಮತ್ತಷ್ಟು...