ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಕಾಬುಲ್ ದಾಳಿಯಲ್ಲಿ ಐಎಸ್‌ಐ ಕೈವಾಡ ಶಂಕೆ
ಕಾಬುಲ್, ಸೋಮವಾರ, 7 ಜುಲೈ 2008   ( 19:03 IST )
ಕಾಬುಲ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಮೇಲೆ ನಡೆದ ದಾಳಿಯಲ್ಲಿ ಐಎಸ್‌ಐ ಕೈವಾಡವನ್ನು ಶಂಕಿಸಿರುವುದಾಗಿ ಭಾರತದ ಮ‌ೂಲಗಳು ತಿಳಿಸಿವೆ. ಈ ಪ್ರದೇಶದಲ್ಲಿ ಸಕ್ರಿಯವಾಗಿರುವ ಗುಪ್ತಚರ ಸಂಸ್ಥೆಯ ಜತೆ ಸಮನ್ವಯತೆ ಮತ್ತು ಸಮಾಲೋಚನೆ ಬಳಿಕ ದಾಳಿಯನ್ನು ನಡೆಸಲಾಗಿದೆ ಎಂದು ಅಫ್ಘಾನಿಸ್ತಾನದ ಮ‌ೂಲಗಳು ತಿಳಿಸಿವೆ.

ಈ ವಾರ ರಾಯಭಾರ ಕಚೇರಿಯ ಮೇಲೆ ದಾಳಿ ನಡೆಯುವುದೆಂದು ನಿರ್ದಿಷ್ಟ ಗುಪ್ತಚರ ವರದಿಗಳಿದ್ದರೂ, ದಾಳಿ ನಡೆದಿರುವುದು ಪ್ರಮುಖ ಭದ್ರತಾ ದೋಷವಾಗಿದೆ ಎಂದು ವರದಿಗಳು ತಿಳಿಸಿವೆ.

ಭಾರತೀಯ ರಾಯಭಾರ ಕಚೇರಿ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಪರಿಸ್ಥಿತಿ ಅಧ್ಯಯನಕ್ಕೆ ಉನ್ನತ ಮಟ್ಟದ ತಂಡವು ಕಾಬುಲ್‌ಗೆ ತೆರಳುತ್ತಿದೆ.ಸ್ಫೋಟದ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಪ್ರಣವ್ ಮುಖರ್ಜಿ ರಕ್ಷಣಾ ಸಚಿವರ ಜತೆ ತುರ್ತು ಸಭೆ ಕರೆದಿದ್ದಾರೆಂದು ರಕ್ಷಣಾ ಕಾರ್ಯದರ್ಶಿ ಮತ್ತು ಎಂಇಎ ಅಧಿಕಾರಿಗಳು ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ತಜ್ಞರ ತಂಡದ ನೇಮಕದ ಸಲಹೆಗೆ ಬೆಂಬಲ: ಸಾರ್ಕೋಜಿ
ಬೀಜಿಂಗ್ ಒಲಿಂಪಿಕ್ಸ್‌ಗೆ ಅಡ್ಡಿಬೇಡ: ಚೀನಾ ಎಚ್ಚರಿಕೆ
ವಿಶ್ವಪರಂಪರೆ ಪಟ್ಟಿಗೆ ಮ‌ೂರು ಹೊಸ ಸ್ಥಳಗಳು
ರಾಯಭಾರ ಕಚೇರಿಯಲ್ಲಿ ಸ್ಫೋಟ: 41 ಜನರ ಸಾವು
ಶೋಭರಾಜ್‌ನನ್ನು ಸಮರ್ಥಿಸಿಕೊಂಡ ನಿಹಿತಾ
ಆತ್ಮಾಹುತಿ ಬಾಂಬ್ ಸ್ಫೋಟ: 18 ಪೊಲೀಸರು, ನಾಗರಿಕ ಬಲಿ
ಗ್ರಹ ಗತಿ
ದೈನಿಕ - ಧನ ಲಾಭದ ನಿರೀಕ್ಷೆ, ಬಂಧು ಬಳಗದವರ ಭೇಟಿಯಾಗಲಿದೆ, ಹಿರಿಯರ ಆಶಿರ್ವಾದದ ಮೂಲಕ ಹಿಡಿದ ಕಾರ್ಯಗಳಲ್ಲಿ ಯಶಸ್ಸು. ಹಿತ ಶತ್ರುಗಳ ಬಗ್ಗೆ ಎಚ್ಚರವಿರಿ. ಆರೋಗ್ಯದ ಕಡೆಗೆ ಗಮನವಿರಲಿ. ಹಣಕಾಸಿನ ವಿಷಯದಲ್ಲಿ ತುಂಬಾ ಜಾಗೃತೆ ವಹಿಸಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಮಲದಳಕ್ಕೆ ಸಿಂಧ್ಯಾ ಸೇರ್ಪಡೆ?
ಇತ್ತೀಚೆಗಷ್ಟೇ ಬಿಎಸ್ಪಿಯಿಂದ ಉಚ್ಛಾಟನೆಗೊಂಡಿರುವ ಹಿರಿಯ ಮುಖಂಡ ಪಿ.ಜಿ.ಆರ್. ಸಿಂಧ್ಯಾ ಅವರ ಮುಂದಿನ ರಾಜಕೀಯ..
ಚುನಾವಣೆಗೆ ಸಜ್ಜುಗೊಳ್ಳಲು ವೆಂಕಯ್ಯ ನಾಯ್ಡು ಕರೆ
ತನಿಖೆಯಾದರೆ ಗೌಡರ ಕುಟುಂಬ ಜೈಲಿಗೆ: ರೆಡ್ಡಿ
ಮನರಂಜನೆ
ಚಿತ್ರ ಸುದ್ದಿ - ಚಿತ್ರರಂಗದಲ್ಲಿ ಒಂದಲ್ಲ ಒಂದು ಗೊಂದಲ ಸೃಷ್ಟಿಯಾಗುತ್ತಲೇ ಇರುತ್ತದೆ. ಆದರೆ ಈ ಬಾರಿ ಒಂದು ಗೊಂದಲ ಸೃಷ್ಟಿಯಾಗಿದೆ. ಅದು ಚಿತ್ರರಂಗದ ಮಂದಿಯದ್ದಲ್ಲ. ಬದಲಾಗಿ ಪ್ರೇಕ್ಷಕರ ನಡುವೆ. 'ನಿನ್ನ ಪೂಜೆಗೆ ಬಂದೆ ಮಾದೇಶ್ವರ' ಹಾಡು ಈಗ ಎಲ್ಲೆಡೆ ಜನಪ್ರಿಯವಾಗುತ್ತಿದೆ. ಆದರೆ ಇದು ಯಾವ ಚಿತ್ರದ ಹಾಡು?
ಮುಂದೆ ಓದಿ|ಮತ್ತಷ್ಟು...