ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ತಾಲಿಬಾನ್ ವಿರುದ್ಧ ಪ್ರತಿದಾಳಿ: ಜಾಲ್ಮೆ ರಸೌಲ್ ಇಂಗಿತ
ಕಾಬೂಲ್, ಸೋಮವಾರ, 21 ಜುಲೈ 2008   ( 15:31 IST )
ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಿರ್ದಯ ದಾಳಿಯಿಂದ ಸ್ಥಂಬೀಭೂತವಾದ ಅಮೆರಿಕ ಮತ್ತು ಅದರ ಮಿತ್ರಪಕ್ಷಗಳು ಭಯೋತ್ಪಾದನೆ ವಿರುದ್ಧ ಹೋರಾಟವನ್ನು ಆರಂಭಿಸಿತು. 7 ವರ್ಷಗಳ ಬಳಿಕವೂ ಒಸಾಮಾ ಬಿನ್ ಲಾಡೆನ್ ಮತ್ತು ಮುಲ್ಲಾ ಓಮರ್ ಇನ್ನೂ ಜೀವಂತವಿದ್ದಾರೆ. ತಾಲಿಬಾನ್ ಮರುಗುಂಪು ಕಟ್ಟಿಕೊಂಡಿದೆ.

ಆದರೆ ಈ ಬಾರಿ ಪಾಕಿಸ್ತಾನದ ಬುಡಕಟ್ಟು ಪ್ರದೇಶಗಳು ಮತ್ತು ವಾಯವ್ಯ ಮುಂಚೂಣಿ ಪ್ರಾಂತ್ಯದಲ್ಲಿ ತಾಲಿಬಾನ್ ಮರುಗುಂಪು ಕಟ್ಟಿಕೊಂಡಿದ್ದು, ಆಫ್ಘಾನಿಸ್ತಾನದ ಮೇಲೆ ದಾಳಿಗಳನ್ನು ನಡೆಸುತ್ತಿದೆ. "ನಾವು ರಾಷ್ಟ್ರದ ಮರುನಿರ್ಮಾಣಕ್ಕೆ ಶಾಂತಿ ಮತ್ತು ಭದ್ರತೆಯನ್ನು ಬಯಸುತ್ತೇವೆ. ಆದರೆ ನಮ್ಮ ಗಡಿಯನ್ನು ದಾಟಿ ದಾಳಿ ಮಾಡಲು ನಾವು ಅವಕಾಶ ನೀಡುವುದಿಲ್ಲ.

ಆದ್ದರಿಂದ ನಮ್ಮ ಮೇಲೆ ದಾಳಿ ಮಾಡುವವರನ್ನು ಬೆಂಬತ್ತಿಹೋಗಲು ನಾವು ಬಯಸುತ್ತೇವೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾಲ್ಮೆ ರಾಸೌಲ್ ತಿಳಿಸಿದರು. ಬೈತುಲ್ಲಾ ಮಸೂದ್ ಆಫ್ಘಾನಿಸ್ತಾನದಲ್ಲಿ ಜಿಹಾದ್ ತರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ಪ್ರಕಟಿಸಿದ್ದಾನೆ. ಹಾಗೆಂದರೆ ನಮ್ಮ ನೆಲದ ಮೇಲೆ ದಾಳಿ ಮಾಡುತ್ತಾರೆಂದು ಅರ್ಥವಾದ್ದರಿಂದ ನಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ನಮಗಿದೆ ಎಂದು ಜಾಲ್ಮೆ ಹೇಳಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಚೀನಾದಲ್ಲಿ ಬಸ್ ಸ್ಫೋಟಗಳಿಗೆ ಇಬ್ಬರು ಬಲಿ
ಬಲಿಷ್ಟಗೊಂಡ ಫಾಸ್ಟೋ ಚಂಡಮಾರುತ
ಇರಾಕ್‌ ಸೇನಾ ತೆರವಿಗೆ ಬ್ರಿಟನ್ ಚಿಂತನೆ
ಮ‌ೂವರು ಅಮೆರಿಕದ ಮಾಹಿತಿದಾರರ ಹತ್ಯೆ
ಬಾಸ್‌‍‌ನಿಂದ ಥಳಿತ: ಐಸಿಯು ಸೇರಿದ ಭಾರತೀಯ
ಸೌದಿ ಯುವತಿಯರ ಏರಿದ ವಧುದಕ್ಷಿಣೆ
ಗ್ರಹ ಗತಿ
ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ರಾಜ್ಯ ರಾಜಕಾರಣಕ್ಕೆ ಎಸ್.ಎಂ.ಕೃಷ್ಣ ವಿದಾಯ?
ರಾಜ್ಯ ರಾಜಕಾರಣಕ್ಕೆ ವಿದಾಯ ಹೇಳುವ ಇಂಗಿತವನ್ನು ಎಂ.ಎಂ.ಕೃಷ್ಣ ....
ಛತ್ತೀಸ್‌ಗಢದಿಂದ ವಿದ್ಯುತ್ ಖರೀದಿ: ಸಿಎಂ
ಮೆಜೆಸ್ಟಿಕ್‌ನಲ್ಲಿ 48 ಮಹಡಿಗಳ ಬೃಹತ್ ಕಟ್ಟಡ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...