ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಫಿನ್‌ಲ್ಯಾಂಡ್ ಮಾಜಿ ಅಧ್ಯಕ್ಷ ಅಹ್ತಿಸಾರಿಗೆ ನೊಬೆಲ್ ಪ್ರಶಸ್ತಿ
ಓಸ್ಲೊ, ಶುಕ್ರವಾರ, 10 ಅಕ್ಟೋಬರ್ 2008   ( 16:08 IST )
ap
ಈಸ್ಟ್ ತಿಮೋರ್ ಮತ್ತು ಯುರೋಪ್‌ನ ಬಾಲ್ಕನ್ಸ್ ಮುಂತಾದ ಸ್ಥಳಗಳಲ್ಲಿ ನಿರಂತರ ಶಾಂತಿ ಸ್ಥಾಪನೆಗೆ ಯತ್ನಿಸಿದ್ದಕ್ಕಾಗಿ ಫಿನ್‌ಲ್ಯಾಂಡ್ ಮಾಜಿ ಅಧ್ಯಕ್ಷ ಮಾರ್ಟಿ ಅಹ್ತಿಸಾರಿ ಅವರು ನೊಬೆಲ್ ಶಾಂತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಅಂತಾರಾಷ್ಟ್ರೀಯ ಸಂಘರ್ಷಗಳ ಪರಿಹಾರಕ್ಕೆ ಮ‌ೂರು ದಶಕಗಳಿಗೂ ಹೆಚ್ಚು ಕಾಲ ಅನೇಕ ಉಪಖಂಡಗಳಲ್ಲಿ ಪ್ರಯತ್ನಿಸಿದ ಮಾರ್ಟಿ ಅಹ್ತಿಸಾರಿ ಅವರಿಗೆ 2008ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲು ನಾರ್ವೆ ನೊಬೆಲ್ ಸಮಿತಿ ನಿರ್ಧರಿಸಿದೆ. ಆಲ್ಫ್ರೆಡ್ ನೊಬೆಲ್ ಮನೋಭಾವದಲ್ಲಿ ರಾಷ್ಟ್ರಗಳ ನಡುವೆ ಸೋದರತ್ವ ಸ್ಥಾಪನೆಗೆ ಮತ್ತು ಶಾಂತಿಯುತ ವಿಶ್ವಕ್ಕೆ ಅವರ ಪ್ರಯತ್ನಗಳು ಕೊಡುಗೆ ನೀಡಿವೆ ಎಂದು ಪ್ರಶಸ್ತಿಯನ್ನು ಪ್ರಕಟಿಸುತ್ತಾ ಸಮಿತಿ ತಿಳಿಸಿದೆ.

ಆಫ್ರಿಕಾ, ಯುರೋಪ್, ಏಷ್ಯಾ ಮತ್ತು ಮಧ್ಯಪೂರ್ವದಲ್ಲಿ ಅಹ್ಟಿಸಾರಿ ಅವರ ಪ್ರಯತ್ನಗಳು ಐವರು ಸದಸ್ಯರ ಸಮಿತಿಯಿಂದ ವಿಪುಲ ಶ್ಲಾಘನೆಗೆ ಒಳಗಾಗಿದೆ.ಹಲವಾರು ಗಂಭೀರ, ಸುದೀರ್ಘ ಸಂಘರ್ಷಗಳನ್ನು ಬಗೆಹರಿಸುವಲ್ಲಿ ಕಳೆದ 20 ವರ್ಷಗಳಿಂದ ಅವರ ಹೋರಾಟವು ಗಮನಸೆಳೆದಿದೆ ಎಂದು ಪ್ರಶಸ್ತಿಪತ್ರದಲ್ಲಿ ತಿಳಿಸಲಾಗಿದ್ದು, ನಬೀಬಿಯ, ಕೊಸೊವಾ ಮತ್ತು ಇರಾಕ್ ಸಂಘರ್ಷಗಳನ್ನು ಬಗೆಹರಿಸುವಲ್ಲಿ ಅವರ ಪ್ರಯತ್ನಗಳನ್ನು ಪ್ರಸ್ತಾಪಿಸಲಾಗಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ತಾಲಿಬಾನ್ ನೆಲೆಗಳ ಮೇಲೆ ದಾಳಿಗೆ 21 ಉಗ್ರರು ಹತ
ಭಯೋತ್ಪಾದನೆ ಕ್ಯಾನ್ಸರ್ ನಿರ್ಮ‌ೂಲನೆಗೆ ಜರ್ದಾರಿ ಪ್ರತಿಜ್ಞೆ
ನಿಹಿತಾ ಬಿಸ್ವಾಸ್ ಜತೆ ಶೋಭರಾಜ್ ವಿವಾಹಬಂಧ
ಅಮೆರಿಕ ವಿಮಾನದ ಕ್ಷಿಪಣಿ ದಾಳಿಯಲ್ಲಿ 9 ಸಾವು
ಫ್ರೆಂಚ್ ಲೇಖಕ ಲೆ ಕ್ಲೇಜಿಯೊಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ
920,000 ಡಾಲರ್‌ಗೆ ಕೋಲ್ಟ್ಸ್ ವಾಕರ್ ಪಿಸ್ತೂಲು ಮಾರಾಟ
ಗ್ರಹ ಗತಿ
ದೈನಿಕ - ವೃತ್ತಿ ವಿಷಯಗಳು ಮತ್ತು ಹೊಸ ಅವಕಾಶಗಳಿಗೆ ನಿಮ್ಮ ಮುಂದೆ ಸರಿಯಾದ ಹಾದಿ ಇದೆ. ವಾಚಾಳಿಯು ಹೇಳುವ ಮಾತನ್ನು ನಂಬಬೇಡಿ. ನಿಮ್ಮ ಕಡೆಗಿರುವ ಮೀನ ರಾಶಿ ಸಂಬಂಧದಲ್ಲಿ ನಿಮ್ಮ ಪ್ರಯತ್ನಕ್ಕೆ ಬೆಂಬಲ ಸಿಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಾಂಗ್ರೆಸಿಗರ ವಿರುದ್ಧ ಹೇಳಿಕೆ ನೀಡಿದ ಖರ್ಗೆಗೆ ನೋಟಿಸ್
ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ಸಿಗರೇ ಕಾರಣ ಎಂಬ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿವಾದಾತ್ಮಕ ...
31ರಂದು 3 ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ
ಭದ್ರತೆಯ ನಡುವೆ ಜಂಬೂ ಸವಾರಿಗೆ ಕ್ಷಣಗಣನೆ
ಮನರಂಜನೆ
ಚಿತ್ರ ಸುದ್ದಿ - ಕೊನೆಗೂ ಮೋಹನ್ ಆಸೆ ಈಡೇರಿದೆ. ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು ಅವರಿಗೆ ಕಥೆ, ಸಂಭಾಷಣೆ ಬರೆಯುವುದರಲ್ಲಿ ಆಸಕ್ತಿ ಇತ್ತು. ಅದಕ್ಕಾಗಿ ಕೆಲವು ಚಿತ್ರಗಳಿಗೆ ಸಂಭಾಷಣೆ ಕೂಡಾ ಬರೆದಿದ್ದರು. ಆದರೆ ಅವೆಲ್ಲದರ ಜೊತೆಗೆ ಯಾವುದಾದರೊಂದು ಚಿತ್ರ ನಿರ್ದೇಶನ
ಮುಂದೆ ಓದಿ|ಮತ್ತಷ್ಟು...