ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಉಗ್ರರ ದಾಳಿಯಲ್ಲಿ ಪಾಕ್ ಕೈವಾಡವಿಲ್ಲ-ಆಸಿಫ್
ಕರಾಚಿ, ಸೋಮವಾರ, 1 ಡಿಸೆಂಬರ್ 2008   ( 16:16 IST )
ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿಲ್ಲ ಎಂದು ಪಾಕ್ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಹೇಳಿದ್ದಾರೆ.

ಕಳೆದ ವರ್ಷ ಉಗ್ರರ ಗುಂಡಿಗೆ ಬಲಿಯಾದ ಪಾಕಿಸ್ತಾನದ ಮಾಜಿ ಪ್ರಧಾನಿ ಬೇನಜಿರ್ ಭುಟ್ಟೋ ಅವರ ಪತಿ ಹಾಗೂ ಪಾಕ್ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಮಾತನಾಡಿ ಸ್ವಲ್ಪ ಎಚ್ಚರ ತಪ್ಪಿದಲ್ಲಿ ಉಭಯ ದೇಶಗಳ ಪರಮಾಣು ಯುದ್ದಕ್ಕೆ ಆಸ್ಪದ ನೀಡಿದಂತಾಗುತ್ತದೆ. ನಾವು ಕೂಡಾ ಲಷ್ಕರ್ ಏ-ತೊಯಿಬಾ ಉಗ್ರರ ವಿರುದ್ಧ ಹೋರಾಡುತ್ತಿದ್ದೇವೆ ಎನ್ನುವುದು ನೆನಪಿರಲಿ ಎಂದು ಟಿ.ವಿ.ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ನಾವು ಸಂಕಷ್ಟ ಸಮಯದಲ್ಲಿದ್ದು, ಕಳೆದ ಎರಡು ಬಾರಿ ಕೂಡಾ ಯುದ್ದವನ್ನು ಎದುರಿಸಿದ್ದೇವೆ.ಅಮೆರಿಕದ ವರ್ಲ್ಡ್ ಟ್ರೆಡ್ ಸೆಂಟರ್‌ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಇರಾಕ್ ಯುದ್ದ ಆರಂಭವಾಯಿತು ಎಂದು ಜರ್ದಾರಿ ತಿಳಿಸಿದ್ದಾರೆ.

ಉಗ್ರರಿಂದ ಮುಂಬರುವ ದಿನಗಳಲ್ಲಿ ದಾಳಿ ನಡೆಯುವ ಸಾಧ್ಯತೆಗಳಿರುವುದರಿಂದ ಭಯೋತ್ಪಾದನೆಯ ವಿರುದ್ಧ ಒಂದಾಗಿ ಹೋರಾಟ ಮಾಡುವುದು ಅಗತ್ಯವಾಗಿದೆ ಎಂದು ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಹೇಳಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಅರಬ್‌ದೇಶಗಳೊಂದಿಗೆ ಪರಮಾಣು ಘಟಕ:ಇರಾನ್
ನೈಜೆರಿಯಾ ಕೋಮಗಲಭೆಗೆ 400 ಮಂದಿ ಸಾವು
ತನಿಖೆಗೆ ಸಂಪೂರ್ಣ ಸಹಕಾರ;ಮಲೇಷಿಯಾ
ಉಗ್ರರ ದಾಳಿ:ರೈಸ್ ಭಾರತ ಭೇಟಿ
ಮುಂಬೈ ದಾಳಿ: ಭಾರತಕ್ಕೆ ಪೂರ್ಣ ಬೆಂಬಲ- ಬುಷ್
ಗಡಿಯತ್ತ ಪಾಕ್ ಸೇನೆ ಕಳುಹಿಸುವ ಸಾಧ್ಯತೆ: ವರದಿ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...