ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಇಂಡೋನೇಶಿಯ ವಿಮಾನ ಅಪಘಾತ: 68 ಬಲಿ
ಜಕಾರ್ತ, ಬುಧವಾರ, 20 ಮೇ 2009   ( 10:28 IST )
ಸುಮಾರು 100ಕ್ಕಿಂತ ಹೆಚ್ಚು ಜನರನ್ನು ಒಯ್ಯುತ್ತಿದ್ದ ಇಂಡೋನೇಶಿಯ ಮಿಲಿಟರಿ ವಿಮಾನವು ಸ್ಫೋಟಿಸಿ ಬೆಂಕಿಯ ಉಂಡೆಯಾಗಿದ್ದರಿಂದ ಕನಿಷ್ಠ 68 ಜನರು ಸತ್ತಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಹತ್ತಾರು ಜನರು ಗಾಯಗೊಂಡಿಡ್ಡು ಇನ್ನಷ್ಟು ಮಂದಿ ಸತ್ತಿರಬಹುದೆಂದು ಶಂಕಿಸಲಾಗಿದೆ. ಸ್ಥಳೀಯ ಟೆಲಿವಿಷನ್ ಚಿತ್ರಗಳಲ್ಲಿ ಬೆಂಕಿಯ ಕೆನ್ನಾಲಿಗೆ ವಿಮಾನದ ಪಳೆಯುಳಿಕೆಯನ್ನು ಆವರಿಸಿದ್ದನ್ನು ತೋರಿಸಿದ್ದು, ಸೈನಿಕರ ದೇಹಗಳನ್ನು ಸ್ಟ್ರೆಚರ್‌ಗಳಲ್ಲಿ ಒಯ್ಯಲಾಯಿತು.

ಕೆಲವರು ತೀವ್ರ ಸುಟ್ಟಗಾಯಗಳಿಂದ ಮ-ತಪಟ್ಟಿದ್ದಾರೆ. 112 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಒಯ್ಯುತ್ತಿದ್ದ ಸಿ-130 ಹರ್ಕ್ಯೂಲಸ್ ಮಾಮ‌ೂಲಿ ತರಬೇತಿ ನಡೆಸುವಾಗ ಪೂರ್ವ ಜಾವಾ ಪ್ರಾಂತ್ಯದಲ್ಲಿ ವಾಯುನೆಲೆಯಲ್ಲಿ ಅಪಘಾತಕ್ಕೀಡಾಯಿತು.

ಗೆಪ್ಲಾಕ್ ಗ್ರಾಮದ ನಾಲ್ಕು ಮನೆಗಳಿಗೆ ಅಪ್ಪಳಿಸಿ ಬಳಿಕ ಬತ್ತದ ಗದ್ದೆಗೆ ಜಾರಿತೆಂದು ವಾಯುಪಡೆ ವಕ್ತಾರ ತಿಳಿಸಿದ್ದಾರೆ. ನಮಗೆ ಭಾರೀ ಆಸ್ಫೋಟ ಕೇಳಿಸಿತೆಂದು ಗ್ರಾಮಸ್ಥನೊಬ್ಬ ತಿಳಿಸಿದ್ದು, ವಿಮಾನವು ಅಲುಗಾಟ ಆರಂಭಿಸಿ ಬಳಿಕ ನೆಲಕ್ಕೆ ಅಪ್ಪಿಳಿಸಿತೆಂದು ಹೇಳಿದ್ದಾನೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಸ್ವಾತ್ ಕಣಿವೆಯಲ್ಲಿ 27 ತಾಲಿಬಾನಿಗಳು ಹತ
ಮಗನ ಕಣ್ಣನ್ನು ಕಚ್ಚಿದ ಮಾದಕವ್ಯಸನಿ ತಂದೆ
ಮಾದಕವಸ್ತು ಸಾಗಣೆ: ಇರಾನ್‌ನಲ್ಲಿ ಗಲ್ಲುಶಿಕ್ಷೆ
ತಮಿಳರು, ಲಂಡನ್ ಪೊಲೀಸರ ಮಾರಾಮಾರಿ
ಪ್ರಭಾಕರನ್ ಮೃತದೇಹ ಪತ್ತೆ: ಊಹಾಪೋಹಗಳಿಗೆ ತೆರೆ
ಹಂದಿ ಜ್ವರ ಸೋಂಕು ಗುರುತಿಸಲು ದುಬೈ ನಿಲ್ದಾಣ ವಿಫಲ
ಗ್ರಹ ಗತಿ
ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ದೇವೇಗೌಡರ 77ನೇ ಹುಟ್ಟು ಹಬ್ಬ ಆಚರಣೆ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ..
ಜೆಡಿಎಸ್ ಕಾಂಗ್ರೆಸ್ ಜತೆ ವಿಲೀನವಾಗಲಿ: ಡಿವಿಎಸ್
ರಾಜ್ಯವನ್ನು ನಿರ್ಲಕ್ಷಿಸಿದರೆ ಎಚ್ಚರ!: ಯುಪಿಎಗೆ ಸವಾಲ್
ಮನರಂಜನೆ
ಚಿತ್ರ ಸುದ್ದಿ - ಖೇಣಿ ಅವರಿಗೂ ಚಿತ್ರರಂಗಕ್ಕೂ ಒಂದು ಸಂಬಂಧ ಇದ್ದೇ ಇರುತ್ತದೆ. ಉದ್ಯಮಿಯಾದರೂ ಅವರಿಗೆ ಬಣ್ಣದ ಲೋಕದ ಬಗ್ಗೆ ಸ್ವಲ್ಪ ಕ್ರೇಜ್ ಹೆಚ್ಚೇ ಎನ್ನಬಹುದು. ಅವರು ಎರಡು ಮೂರು ಚಿತ್ರಗಳಲ್ಲಿ ಕೆಲವು ಪಾತ್ರಗಳನ್ನು
ಮುಂದೆ ಓದಿ|ಮತ್ತಷ್ಟು...