ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಬಾಗ್ದಾದ್ ಕಾರ್ ಬಾಂಬ್ ದಾಳಿಗೆ 34 ಬಲಿ
ಬಾಗ್ದಾದ್, ಗುರುವಾರ, 21 ಮೇ 2009   ( 10:51 IST )
ವಾಯವ್ಯ ಬಾಗ್ದಾದ್‌ನಲ್ಲಿ ಬುಧವಾರ ಶಕ್ತಿಶಾಲಿ ಕಾರ್‌ಬಾಂಬ್ ಸ್ಫೋಟಿಸಿ ಕನಿಷ್ಠ 34 ಜನರು ಅಸುನೀಗಿದ್ದಾರೆ ಮತ್ತು 72 ಮಂದಿ ಗಾಯಗೊಂಡಿದ್ದಾರೆ. ತಿನಿಸುಗಳು ಮತ್ತು ಮಾರುಕಟ್ಟೆಗಳಿಗೆ ಜನಪ್ರಿಯವಾದ ಅಲ್ ಸಡ್ರೈನ್ ಪಕ್ಕದಲ್ಲಿರುವ ಶುಲಾ ಕ್ವಾರ್ಟ‌ರ್‌ನಲ್ಲಿ ಈ ಸ್ಫೋಟ ಸಂಭವಿಸಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 29ರಂದ ಸರಣಿ ಬಾಂಬ್ ಸ್ಫೋಟದಲ್ಲಿ 50 ಮಂದಿ ಬಲಿಯಾದ ಬಳಿಕ ಬುಧವಾರ ಸಂಭವಿಸಿದ ಸ್ಫೋಟವು ಅತೀ ದೊಡ್ಡದಾಗಿದೆ.

ಕಾರ್ ಬಾಂಬ್ ನಿಲ್ಲಿಸಿದ್ದ ಹೊಟೆಲುಗಳು ಮತ್ತು ಅಂಗಡಿಗಳ ಸುತ್ತಮುತ್ತ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಸಚಿವಾಲಯದ ಒಬ್ಬ ಅಧಿಕಾರಿ ಹೇಳಿದ್ದಾರೆ.ಬೀದಿಗಳು ಜನರಿಂದ ಕಿಕ್ಕಿರಿದು ತುಂಬಿದ್ದಾಗ ಈ ಸ್ಫೋಟ ಸಂಭವಿಸಿದೆ.

ಅನೇಕ ಮಂದಿ ಅಂಗಡಿಗಳಲ್ಲಿ ಖರೀದಿ ಮಾಡುವಾಗ ಮತ್ತು ಇನ್ನೂ ಕೆಲವರು ರೆಸ್ಟರೆಂಟ್‌ಗಳಲ್ಲಿ ಕುಳಿತಿದ್ದಾಗ ಸ್ಫೋಟ ಸಂಭವಿಸಿದ್ದರಿಂದ ಅನೇಕ ಜನರು ಬಲಿಯಾಗಿದ್ದಾರೆಂದು ರಕ್ಷಣಾ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಆತ್ಮಾಹುತಿ ದಾಳಿಗೆ ಇಬ್ಬರು ಅಮೆರಿಕನ್ನರ ಬಲಿ
ತಾಲಿಬಾನ್ ಜತೆ ಪಾಕ್ ಪಡೆಗಳ ಬೀದಿಕಾಳಗ
ಶ್ರೀಲಂಕಾ ನಿರಾಶ್ರಿತ ಶಿಬಿರಗಳಿಗೆ ಪ್ರವೇಶ ನಿರ್ಬಂಧ
ವಿಶ್ವಾದ್ಯಂತ ತಮಿಳರ ಪ್ರತಿಭಟನೆ
ಸಾವನ್ನು ಆಹ್ವಾನಿಸಿಕೊಂಡ ಪ್ರಭಾಕರನ್: ಕರುಣಾ
ತಮಿಳರಿಗೆ ಸಮಾನಹಕ್ಕು ತಮ್ಮ ಗುರಿ: ರಾಜಪಕ್ಷೆ
ಗ್ರಹ ಗತಿ
ದೈನಿಕ - ಕೆಲವು ಅಡೆತಡೆಗಳ ಬಳಿಕ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವ್ಯವಹಾರ ಚಟುವಟಿಕೆಗಳು ಕೂಡ ಸರಾಸರಿ ವೇಗದಲ್ಲಿ ಕಾರ್ಯನಿರ್ವಹಿಸಲಿವೆ. ವೈವಾಹಿಕ ವಿಷಯಗಳಿಂದ ಸಂತಸ ಲಭಿಸಲಿದೆ. ಆರೋಗ್ಯ ಯಾವುದೇ ಚಿಂತೆಯ ವಿಷಯವಾಗದು.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಾಫಿ ಬೆಳೆಗಾರರ ಪ್ಯಾಕೇಜ್‌ಗೆ ಆದ್ಯತೆ: ಚಂದ್ರೇಗೌಡ
ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಕೇಂದ್ರ ಸರ್ಕಾರದ ಮುಂದಿಡುವ ಕಾಫಿ ಪ್ಯಾಕೇಜನ್ನು ತಕ್ಷಣ ಜಾರಿಗೆ ತರುವಂತೆ ಬೆಂಗಳೂರು ಉತ್ತರ ಲೋಕಸಭಾ ಸದಸ್ಯ ಡಿ.ಬಿ. ಚಂದ್ರೇಗೌಡ
ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್
ಬಿಜೆಪಿ ಕತೆ ಏನಾಗುತ್ತೆ ಅಂತ ನೋಡಿ: ಸಿದ್ದರಾಮಯ್ಯ
ಮನರಂಜನೆ
ಚಿತ್ರ ಸುದ್ದಿ - ಕನ್ನಡದಲ್ಲಿ ಈ ವಾರ ಸ್ಟಾರ್ ವಾರ್. ದೊಡ್ಡ ನಟರ ಎರಡು ಚಿತ್ರಗಳು ಒಟ್ಟೊಟ್ಟಿಗೆ ಬಿಡುಗಡೆಯಾಗುತ್ತಿದೆ. ಇದರಿಂದ ಸಹಜವಾಗಿಯೇ ಪ್ರೇಕ್ಷಕರ ಪ್ರತಿಕ್ರಿಯೆ ಯಾವ ಚಿತ್ರಕ್ಕೆ ಹೇಗಿರುತ್ತದೆ ಎಂಬುದು
ಮುಂದೆ ಓದಿ|ಮತ್ತಷ್ಟು...