ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ವಿಫಲ ಪ್ರಧಾನಿ: ಬುದ್ಧದೇವ್
ಕೋಲ್ಕತಾ(ಏಜೆನ್ಸಿ), ಶನಿವಾರ, 10 ಮೇ 2008   ( 13:34 IST )
ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರನ್ನು ವಿಫಲ ಪ್ರಧಾನಿಯೆಂದು ಕರೆದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಜಿ, ಸಿಂಗ್ ಮೇಲೆ ಬಲವಾದ ವೈಯುಕ್ತಿಕ ದಾಳಿಯನ್ನು ಮಾಡಿದ್ದಾರೆ.

ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ದೇಶದ ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದ್ದಾರೆ. ಇದರಲ್ಲೂ ನಿಖರವಾಗಿ ಹಣದುಬ್ಬರ ನಿಯಂತ್ರಣ ಮಾಡುವಲ್ಲಿ ಅವರು ಸಂಪೂರ್ಣ ಕುಸಿತ ಕಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹೇಳಿಕೆ ನೀಡುವ ಮೊದಲ ದಿನ ಅವರು ಯುಪಿಎ ಸರಕಾರ ಕುಸಿಯುತ್ತಿದೆ ಎನ್ನುವ ಹೇಳಿಕೆಯನ್ನೂ ನೀಡಿದ್ದರು.

ಪ್ರಧಾನಿಯಾಗಿ ಅವರು ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ದಿಪಡಿಸಲಾಗಲಿಲ್ಲ. ಅದರಲ್ಲೂ, ಸಾಮಾನ್ಯ ಜನರು ಎದುರಿಸುತ್ತಿರುವ ಅಗತ್ಯವಸ್ತುಗಳ ಮೇಲಿನ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಲು ವಿಫಲರಾಗಿದ್ದಾರೆ. ಇದರ ಪರಿಣಾಮವಾಗಿ 2000 ದಿಂದ ಎದುರಿಸಿದ ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಕಂಡುಬಂದಿದೆ. ಇದು ಅವರಿಗೆ ಎಚ್ಚರಿಕೆಯ ಕರೆ ಗಂಟೆ ಎಂದು, ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆಯ ಎರಡು ದಿನದ ಮೊದಲ ಹೇಳಿದ್ದಾರೆ.

ಇದು ಚುನಾವಣೆ ಸಮಯ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಎದುರಾಗಿ ಹೋರಾಡಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಕೂಡಾ ಈ ಮೊದಲು ಹೇಳಿದ್ದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ವ್ಯಕ್ತಿಯೊಬ್ಬನ ಹತ್ಯೆ: ರೂಪದರ್ಶಿ ಬಂಧನ
ರೈಸ್- ಪ್ರಣಬ್ ಮಾತುಕತೆ
ನ್ಯಾಯಮೂರ್ತಿಗಳಿಗೆ ವಿ.ವಿಮಾನ: ಸು ಕೋ. ವಜಾ
ಆಸ್ತಿ ಪ್ರಕರಣ: ಮಾಯಾವತಿ ಸು.ಕೋ. ಮೊರೆ
ಮುಂಬೈ ಗಲಭೆ: ಶಿವಸೇನೆಯ 6 ಮಂದಿ ಖುಲಾಸೆ
ಉ.ಕೊರಿಯಕ್ಕೆ ಪರಮಾಣು ತಂತ್ರಜ್ಞಾನ ಒಯ್ದ ಬೇನಜೀರ್
ಗ್ರಹ ಗತಿ
ದೈನಿಕ - ನಿನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಅಳಿವು ಉಳಿವಿನ ಹೋರಾಟಕ್ಕೆ ಸಜ್ಜು
ಕರ್ನಾಟಕ ರಾಜಕೀಯದಲ್ಲಿ ವಂಶಪಾರಂಪರ್ಯ ಆಡಳಿತಕ್ಕೆ ನಾಂದಿ ಹಾಡಿದ ದೇವೇಗೌಡರ ಕುಟುಂಬ...
ನಿರ್ಭೀತಿಯಿಂದ ಮತ ಚಲಾಯಿಸಲು ಸಲಹೆ
ದಕ್ಷಿಣ ಭೂಪಟದಲ್ಲಿ ಬಿಜೆಪಿ ಅಧಿಕಾರ: ಸುಷ್ಮಾ ಸ್ವರಾಜ್
ಮನರಂಜನೆ
ಚಿತ್ರ ಸುದ್ದಿ - ನಮ್ಮ ರಮ್ಯಾ ಈಗ ಫುಲ್ ಬ್ಯುಸಿ. ಈಗವರ ಪ್ರಯಾಣ ಚೆನ್ನೈ ಟೂ ಬೆಂಗಳೂರು. ಯಾಕೆಂದು ನಿಮಗೆ ಗೊತ್ತಿರಬಹುದು. ರಾಹುಲ್ ದ್ರಾವಿಡ್ ನೇತೃತ್ವದ ರಾಯಲ್ ಚಾಲೆಂಜರ್ಸ್ ತಂಡದ ಸ್ವಾರ್ ರಾಯಭಾರಿ. ಹೀಗಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ
ಮುಂದೆ ಓದಿ|ಮತ್ತಷ್ಟು...
Marketplace