|
| ಪೂಲನ್ ಪ್ರಕರಣ: ವಿಚಾರಣೆ ವರ್ಗಾವಣೆಗೆ ಕೋರ್ಟ್ ತಿರಸ್ಕಾರ |
| ನವದೆಹಲಿ, 3 ಜುಲೈ 2008 ( 12:55 IST ) | |
ಮಾಜಿ ಸಂಸದೆ ದಿವಂಗತ ಪೂಲನ್ದೇವಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಆರೋಪಿ ಶೇರ್ಸಿಂಗ್ ರಾಣಾ ಸಲ್ಲಿಸಿದ ಮನವಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ.
ನ್ಯಾಯಾಲಯ ತಮ್ಮ ವಿರುದ್ದ ಪಕ್ಷಪಾತ ಅನುಸರಿಸುತ್ತಿದೆ ಎನ್ನುವ ಆರೋಪಿಯ ಆರೋಪಗಳು ಆಧಾರರಹಿತ ಎಂದು ಸೆಶನ್ಸ್ ನ್ಯಾಯಾಧೀಶೆ ಮಮತಾ ಸೆಹಗಲ್ ಅಭಿಪ್ರಾಯಪಟ್ಟಿದ್ದಾರೆ.
ಆರೋಪಿಗಳಾದ ಶೇರ್ಸಿಂಗ್ ರಾಣಾ ಸಹಚರರಾದ ಧೀರಜ್ ರಾಣಾ ಮತ್ತು ಶೇಖರ್ಸಿಂಗ್ ಹೆಚ್ಚುವರಿ ನ್ಯಾಯಾಧೀಶ ವಿ.ಕೆ ಬನ್ಸಾಲ್ ಅವರ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಆದೇಶ ನೀಡಿದ್ದಾರೆ.
ಬೆಹಮಾಯಿ ಹತ್ಯಾಕಾಂಡದಲ್ಲಿ ಪೂಲನ್ದೇವಿ ಒಂದೇ ಸಮುದಾಯದ 17 ಮಂದಿಯ ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಸೇಡು ತೀರಿಸಿಕೊಳ್ಳಲು ಪೂಲನ್ದೇವಿಯನ್ನು ಹತ್ಯೆ ಮಾಡಿದ 11 ಮಂದಿಯ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ |
| |
|
|
|
|
|
|
|