|
| ವಿಎಚ್ಪಿಯಿಂದ ದೇಶದಾದ್ಯಂತ ಬಂದ್ಗೆ ಕರೆ |
| ಅಹ್ಮದಾಬಾದ್, ಗುರುವಾರ, 3 ಜುಲೈ 2008 ( 12:57 IST ) | |
ಶ್ರೀ ಅಮರನಾಥ್ ದೇವಸ್ಥಾನಕ್ಕೆ ನೀಡಲು ಉದ್ದೇಶಿಸಿರುವ ಅರಣ್ಯ ಭೂಮಿಯನ್ನು ಸರಕಾರ ಹಿಂದಕ್ಕೆ ಪಡೆದಿರುವುದನ್ನು ಪ್ರತಿಭಟಿಸಿ ಪಂಜಾಬ್ ಮತ್ತು ಹರಿಯಾಣಾ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ದೆಹಲಿ ಅಮೃತ್ಸರ್ ರಾಷ್ಟ್ರೀಯ ಹೆದ್ದಾರಿಯ ರಸ್ತೆಯನ್ನು ಪ್ರತಿಭಟನಾಕಾರರು ತಡೆಯೊಡ್ಡಿದ ಹಿನ್ನೆಲೆಯಲ್ಲಿ ಶಾಲಾ ಕಾಲೇಜ್ಗಳಿಗೆ ರಜೆ ಘೋಷಿಸಲಾಗಿದೆ.
ಕೆಲ ಖಾಸಗಿ ಬಸ್ ಸಂಚಾರ ಮುಂದುವೆರಿದಿದ್ದು ಬಸ್ಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶ್ರೀ ಅಮರನಾಥ್ ದೇವಸ್ಥಾನಕ್ಕೆ ನೀಡಲು ಉದ್ದೇಶಿಸಿರುವ ಅರಣ್ಯ ಭೂಮಿಯನ್ನು ಸರಕಾರ ಹಿಂದಕ್ಕೆ ಪಡೆದಿರುವುದನ್ನು ಪ್ರತಿಭಟಿಸಿ ವಿಶ್ವಹಿಂದೂ ಪರಿಷತ್ ಭಾರತ ಬಂದ್ಗೆ ಕರೆ ನೀಡಲಾಗಿತ್ತು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ |
| |
|
|
|
|
|
|
|