ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ವಿಎಚ್‌ಪಿಯಿಂದ ದೇಶದಾದ್ಯಂತ ಬಂದ್‌ಗೆ ಕರೆ
ಅಹ್ಮದಾಬಾದ್, ಗುರುವಾರ, 3 ಜುಲೈ 2008   ( 12:57 IST )
ಶ್ರೀ ಅಮರನಾಥ್ ದೇವಸ್ಥಾನಕ್ಕೆ ನೀಡಲು ಉದ್ದೇಶಿಸಿರುವ ಅರಣ್ಯ ಭೂಮಿಯನ್ನು ಸರಕಾರ ಹಿಂದಕ್ಕೆ ಪಡೆದಿರುವುದನ್ನು ಪ್ರತಿಭಟಿಸಿ ಪಂಜಾಬ್ ಮತ್ತು ಹರಿಯಾಣಾ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ದೆಹಲಿ ಅಮೃತ್‌ಸರ್ ರಾಷ್ಟ್ರೀಯ ಹೆದ್ದಾರಿಯ ರಸ್ತೆಯನ್ನು ಪ್ರತಿಭಟನಾಕಾರರು ತಡೆಯೊಡ್ಡಿದ ಹಿನ್ನೆಲೆಯಲ್ಲಿ ಶಾಲಾ ಕಾಲೇಜ್‌ಗಳಿಗೆ ರಜೆ ಘೋಷಿಸಲಾಗಿದೆ.

ಕೆಲ ಖಾಸಗಿ ಬಸ್‌ ಸಂಚಾರ ಮುಂದುವೆರಿದಿದ್ದು ಬಸ್‌ಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶ್ರೀ ಅಮರನಾಥ್ ದೇವಸ್ಥಾನಕ್ಕೆ ನೀಡಲು ಉದ್ದೇಶಿಸಿರುವ ಅರಣ್ಯ ಭೂಮಿಯನ್ನು ಸರಕಾರ ಹಿಂದಕ್ಕೆ ಪಡೆದಿರುವುದನ್ನು ಪ್ರತಿಭಟಿಸಿ ವಿಶ್ವಹಿಂದೂ ಪರಿಷತ್ ಭಾರತ ಬಂದ್‌ಗೆ ಕರೆ ನೀಡಲಾಗಿತ್ತು.



(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಚತ್ತಿಸ್‌ಗಢ್: ಐದು ವಿಶ್ವವಿದ್ಯಾಲಯಗಳು ಮಂಜೂರು
ಪೂಲನ್ ಪ್ರಕರಣ:ಪ್ರಕರಣ ವರ್ಗಾವಣೆಗೆ ಕೋರ್ಟ್ ತಿರಸ್ಕಾರ
ಮೋದಿಗೆ ಅಹ್ವಾನ: ಭಾರತೀಯ ಅಮೆರಿಕನ್‌ರಲ್ಲಿ ಭಿನ್ನಮತ
ಅಣು ಒಪ್ಪಂದ:ಯುಎನ್‌ಪಿಎ ನಿರ್ಣಾಯಕ ಸಭೆ
ಭಾರತೀಯ ವಿದ್ಯಾರ್ಥಿಗೆ 16 ವರ್ಷ ಜೈಲು ಶಿಕ್ಷೆ
ಯುಎನ್‌ಪಿಎನಿಂದ ಹೊರಹೋಗಲು ಎಸ್‌ಪಿ ಸಿದ್ಧ
ಗ್ರಹ ಗತಿ
ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮುಂಗಡಪತ್ರದಲ್ಲಿ ಹಾಲಿಗೆ 2ರೂ. ಸಹಾಯಧನ
ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 2ರೂ. ಸಹಾಯಧನ....
ದೆಹಲಿಗೆ ತೆರಳಿದ ಜೆಡಿಎಸ್ ನಿಯೋಗ
ಲಾರಿ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
ಮನರಂಜನೆ
ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ
ಮುಂದೆ ಓದಿ|ಮತ್ತಷ್ಟು...