|
| ಆರುಶಿ ಕೊಲೆ: ಮಂಪರು ಪರೀಕ್ಷೆ ವಿರುದ್ಧದ ಅರ್ಜಿ ತಿರಸ್ಕೃತ |
| ನವದೆಹಲಿ, ಗುರುವಾರ, 3 ಜುಲೈ 2008 ( 16:02 IST ) | |
ನೋಯ್ಡಾದ ಆರುಶಿ-ಹೇಮ್ರಾಜ್ ಕೊಲೆ ಪ್ರಕರಣದಲ್ಲಿನ ಶಂಕಿತರ ಮೇಲೆ ಮಂಪರು ಪರೀಕ್ಷೆ ನಡೆಸುವುದರಿಂದ ಸಿಬಿಐಗೆ ತಡೆಯೊಡ್ಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.
ನೋಂದಾಯಿತವಲ್ಲದ ವಕೀಲರ ಒಕ್ಕೂಟವಾದ ಅಖಿಲ ಭಾರತೀಯ ವಕೀಲರ ಜಂಟಿ ಕ್ರಿಯಾ ಸಮಿತಿ ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿತ್ತು.
ಕೋರಿಕೆ ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಾಧೀಶ ಅಲ್ತಮಸ್ ಕಬೀರ್ ನೇತೃತ್ವದ ಪೀಠ, ಈ ವಕೀಲರ ಒಕ್ಕೂಟ ಕಾನೂನಿನಡಿ ನೋಂದಾಯಿತಗೊಳ್ಳದ ಕಾರಣ ಈ ಪ್ರಕರಣಕದಲ್ಲಿ ಅದಕ್ಕೇ ಯಾವುದೇ ಅಂಗೀಕೃತ ಸ್ಥಾನವಿಲ್ಲ, ಆದ್ದರಿಂದ ಆ ಅಹವಾಲು ಸಮರ್ಥನೀಯವಲ್ಲ ಎಂದು ತಿಳಿಸಿದೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ |
| |
|
|
|
|
|
|
|