ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಆರುಶಿ ಕೊಲೆ: ಮಂಪರು ಪರೀಕ್ಷೆ ವಿರುದ್ಧದ ಅರ್ಜಿ ತಿರಸ್ಕೃತ
ನವದೆಹಲಿ, ಗುರುವಾರ, 3 ಜುಲೈ 2008   ( 16:02 IST )
ನೋಯ್ಡಾದ ಆರುಶಿ-ಹೇಮ್‌ರಾಜ್ ಕೊಲೆ ಪ್ರಕರಣದಲ್ಲಿನ ಶಂಕಿತರ ಮೇಲೆ ಮಂಪರು ಪರೀಕ್ಷೆ ನಡೆಸುವುದರಿಂದ ಸಿಬಿಐಗೆ ತಡೆಯೊಡ್ಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಳ್ಳಿಹಾಕಿದೆ.

ನೋಂದಾಯಿತವಲ್ಲದ ವಕೀಲರ ಒಕ್ಕೂಟವಾದ ಅಖಿಲ ಭಾರತೀಯ ವಕೀಲರ ಜಂಟಿ ಕ್ರಿಯಾ ಸಮಿತಿ ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿತ್ತು.

ಕೋರಿಕೆ ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಾಧೀಶ ಅಲ್ತಮಸ್ ಕಬೀರ್ ನೇತೃತ್ವದ ಪೀಠ, ಈ ವಕೀಲರ ಒಕ್ಕೂಟ ಕಾನೂನಿನಡಿ ನೋಂದಾಯಿತಗೊಳ್ಳದ ಕಾರಣ ಈ ಪ್ರಕರಣಕದಲ್ಲಿ ಅದಕ್ಕೇ ಯಾವುದೇ ಅಂಗೀಕೃತ ಸ್ಥಾನವಿಲ್ಲ, ಆದ್ದರಿಂದ ಆ ಅಹವಾಲು ಸಮರ್ಥನೀಯವಲ್ಲ ಎಂದು ತಿಳಿಸಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ವಿಎಚ್‌ಪಿಯಿಂದ ದೇಶದಾದ್ಯಂತ ಬಂದ್‌ಗೆ ಕರೆ
ಚತ್ತಿಸ್‌ಗಢ್: ಐದು ವಿಶ್ವವಿದ್ಯಾಲಯಗಳು ಮಂಜೂರು
ಪೂಲನ್ ಪ್ರಕರಣ:ಪ್ರಕರಣ ವರ್ಗಾವಣೆಗೆ ಕೋರ್ಟ್ ತಿರಸ್ಕಾರ
ಮೋದಿಗೆ ಅಹ್ವಾನ: ಭಾರತೀಯ ಅಮೆರಿಕನ್‌ರಲ್ಲಿ ಭಿನ್ನಮತ
ಅಣು ಒಪ್ಪಂದ:ಯುಎನ್‌ಪಿಎ ನಿರ್ಣಾಯಕ ಸಭೆ
ಭಾರತೀಯ ವಿದ್ಯಾರ್ಥಿಗೆ 16 ವರ್ಷ ಜೈಲು ಶಿಕ್ಷೆ
ಗ್ರಹ ಗತಿ
ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮುಂಗಡಪತ್ರದಲ್ಲಿ ಹಾಲಿಗೆ 2ರೂ. ಸಹಾಯಧನ
ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 2ರೂ. ಸಹಾಯಧನ....
ದೆಹಲಿಗೆ ತೆರಳಿದ ಜೆಡಿಎಸ್ ನಿಯೋಗ
ಲಾರಿ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
ಮನರಂಜನೆ
ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ
ಮುಂದೆ ಓದಿ|ಮತ್ತಷ್ಟು...