ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಜು.4ರಂದು ಬೆಂಬಲ ಹಿಂತೆಗೆತಕ್ಕೆ ಬರ್ದನ್ ಕರೆ
ನವದೆಹಲಿ, ಗುರುವಾರ, 3 ಜುಲೈ 2008   ( 16:53 IST )
ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದ ಕುರಿತಂತೆ ಪಾಲುದಾರ ಪಕ್ಷಗಳನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ನಿರ್ಲಕ್ಷ್ಯ ವಹಿಸಿದ್ದು ಜು.4ರಂದು ನಡೆಯುವ ಸಭೆಯಲ್ಲಿ ಯುಪಿಎ ಸರಕಾರಕ್ಕೆ ನೀಡಿದ ಬೆಂಬಲವನ್ನು ಹಿಂತೆಗೆಯಬೇಕು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಬರ್ದನ್ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದ ಕುರಿತಂತೆ ನಿಲುವು ಅಚಲವಾಗಿದ್ದು ಬೆಂಬಲ ಬೇಕಾದಲ್ಲಿ ಅಣು ಒಪ್ಪಂದವನ್ನು ಯುಪಿಎ ಸರಕಾರ ತಿರಸ್ಕರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅನೇಕ ವಿಷಯಗಳಲ್ಲಿ ಪಾಲುದಾರ ಪಕ್ಷಗಳನ್ನು ನಿರ್ಲಕ್ಷಿಸಿದ್ದು, ಅಣು ಒಪ್ಪಂದಕ್ಕೆ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಬರ್ದನ್ ಖಡಾಖಂಡಿತವಾಗಿ ಹೇಳಿದ್ದಾರೆ.

(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಹಿಂಸಾಚಾರಕ್ಕೆ ತಿರುಗಿದ ಬಂದ್‌ ಕರೆ:ಇಬ್ಬರ ಸಾವು
ಪುಲ್ವಾಮಾ: ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತ
ಆರುಶಿ ಕೊಲೆ: ಮಂಪರು ಪರೀಕ್ಷೆ ವಿರುದ್ಧದ ಅರ್ಜಿ ತಿರಸ್ಕೃತ
ವಿಎಚ್‌ಪಿಯಿಂದ ದೇಶದಾದ್ಯಂತ ಬಂದ್‌ಗೆ ಕರೆ
ಚತ್ತಿಸ್‌ಗಢ್: ಐದು ವಿಶ್ವವಿದ್ಯಾಲಯಗಳು ಮಂಜೂರು
ಪೂಲನ್ ಪ್ರಕರಣ:ಪ್ರಕರಣ ವರ್ಗಾವಣೆಗೆ ಕೋರ್ಟ್ ತಿರಸ್ಕಾರ
ಗ್ರಹ ಗತಿ
ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮುಂಗಡಪತ್ರದಲ್ಲಿ ಹಾಲಿಗೆ 2ರೂ. ಸಹಾಯಧನ
ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 2ರೂ. ಸಹಾಯಧನ....
ದೆಹಲಿಗೆ ತೆರಳಿದ ಜೆಡಿಎಸ್ ನಿಯೋಗ
ಲಾರಿ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
ಮನರಂಜನೆ
ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ
ಮುಂದೆ ಓದಿ|ಮತ್ತಷ್ಟು...