|
| ಜಮ್ಮು: ವಿಎಚ್ಪಿಯಿಂದ ಬಂದ್ ವಿಸ್ತರಣೆ
|
| ನವದೆಹಲಿ, ಶುಕ್ರವಾರ, 4 ಜುಲೈ 2008 ( 12:30 IST ) | |
ದೇಶದಾದ್ಯಂತ ನೀಡಿದ ಬಂದ್ ಕರೆ ಯಶಸ್ವಿಯಾಗಿದ್ದು,ಜಮ್ಮು ಸರಕಾರ ಶ್ರೀ ಅಮರನಾಥ್ ದೇವಸ್ಥಾನ ಮಂಡಳಿಯ ಅರಣ್ಯಭೂಮಿಯನ್ನು ಹಿಂಪಡೆಯುವ ನಿರ್ಧಾರ ರದ್ದುಗೊಳಿಸುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ವಿಎಚ್ಪಿ ನಾಯಕರು ತಿಳಿಸಿದ್ದಾರೆ.
ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಜಮ್ಮು ಸರಕಾರ ತನ್ನ ನಿರ್ಧಾರವನ್ನು ಬದಲಿಸಿ ಅರಣ್ಯ ಭೂಮಿಯನ್ನು ಅಮರನಾಥ್ ದೇವಸ್ಥಾನಕ್ಕೆ ಮಂಜೂರು ಮಾಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ವಿಎಚ್ಪಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ಸರಕಾರ ಅರಣ್ಯ ಭೂಮಿಯನ್ನು ಅಮರನಾಥ್ ದೇವಸ್ಥಾನಕ್ಕೆ ಮಂಜೂರು ಮಾಡುವ ತಮ್ಮ ಬೇಡಿಕೆಯನ್ನು ಸರಕಾರ ಸಮ್ಮತಿಸದಿದ್ದಲ್ಲಿ ಹಿಂಸಾತ್ಮಕ ಹೋರಾಟಕ್ಕೂ ಸಿದ್ದ ಎಂದು ತೊಗಾಡಿಯಾ ಹೇಳಿದ್ದಾರೆ.
ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ಜಂಟಿಯಾಗಿ ನೀಡಿದ ಬಂದ್ ಕರೆಯಿಂದಾಗಿ ರೈಲು, ರಸ್ತೆ ತಡೆಯಿಂದಾಗಿ ದೇಶದ ಅನೇಕ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ. |
| |
|
|
|
|
|
|
|