ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಹಣದುಬ್ಬರದಿಂದ ಸೇನಾ ಯೋಜನೆಗೆ ಧಕ್ಕೆ -ಕಪೂರ್
ನವದೆಹಲಿ, ಶುಕ್ರವಾರ, 4 ಜುಲೈ 2008   ( 12:31 IST )
ಸೇನಾ ಯೋಜನೆಗಳಿಗಾಗಿ ಪ್ರಸಕ್ತ ವರ್ಷ ಸೇನೆಯ ವಾರ್ಷಿಕ ಬಜೆಟ್‌ನಲ್ಲಿ ಶೇ 10 ರಷ್ಟು ಹೆಚ್ಚಿಸಲಾಗಿದ್ದರೂ ಶೇ11ರಷ್ಟು ಹಣದುಬ್ಬರ ಹೆಚ್ಚಳದಿಂದಾಗಿ ಯೋಜನೆಗಳಿಗೆಧಕ್ಕೆಯಾಗಿದೆ ಎಂದು ಸೇನಾ ಮುಖ್ಯಸ್ಥ ದೀಪಕ್ ಕಪೂರ್ ಹೇಳಿದ್ದಾರೆ.

2008-09ರ ಸಾಲಿನ ಸೇನಾ ಬಜೆಟ್‌‌ನಲ್ಲಿಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಶೇ10 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ11ರ ಹಣದುಬ್ಬರದಿಂದಾಗಿ ಅನೇಕ ಯೋಜನೆಗಳು ಜಾರಿಗೆ ತರಲು ಸಾಧ್ಯವಾಗಲಿಲ್ಲ ಎಂದು ಇನ್‌‌ಸ್ಟೂಟ್‌ ಆಫ್ ಡಿಫೆನ್ಸ್ ಸ್ಟಡೀಸ್ ಆಂಡ್ ಅನಾಲಾಯಿಸಿಸ್ ಸದಸ್ಯರ ಸಭೆಯಲ್ಲಿ ಕಪೂರ್ ತಿಳಿಸಿದ್ದಾರೆ.

1962ರಲ್ಲಿ ಭಾರತ-ಚೀನಾ ಯುದ್ದದ ನಂತರ ಮೊದಲ ಬಾರಿಗೆ ದೇಶದ ರಕ್ಷಣಾ ವಲಯದ ಬಜೆಟ್‌ ದೇಶದ ಅಭಿವೃದ್ಧಿ ದರಕ್ಕಿಂತಲೂ ಶೇ2ರಷ್ಟು ಕಡಿಮೆಯಾಗಿದೆ ಎಂದು ಕಪೂರ್ ಹೇಳಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ಜಮ್ಮು: ವಿಎಚ್‌ಪಿಯಿಂದ ಬಂದ್ ವಿಸ್ತರಣೆ
ಕಾಯ್ದೆ ಉಲ್ಲಂಘನೆ:2 ರಿಲಯನ್ಸ್ ವಿಮಾನಗಳ ವಶ
ಶೀಘ್ರ ಬೆಂಬಲಿಸದ ಸಮಾಜವಾದಿ: ಯುಪಿಎ ನಿರಾಸೆ
ಬೆಂಬಲ ವಾಪಸ್‌ಗೆ ಎಡಪಕ್ಷ ಸಮನ್ವಯ ಸಮಿತಿ ಸಭೆ
ಅಣು ಒಪ್ಪಂದ ರಾಷ್ಟ್ರದ ಹಿತಾಸಕ್ತಿಯ ಪರವಾಗಿದೆ: ಕಲಾಂ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಲಾರಿ ಮುಷ್ಕರ, ಬಂದ್‌ನಿಂದ ಕಂಗೆಟ್ಟ ಶ್ರೀಸಾಮಾನ್ಯ
ಒಂದು ಕಡೆ ಲಾರೀ ಮುಷ್ಕರ ಇನ್ನೊಂದೆಡೆ ವಿಶ್ವಹಿಂದೂ ಪರಿಷತ್ ಕರೆಕೊಟ್ಟಿರುವ ಬಂದ್‌ನಿಂದಾಗಿ ....
ಸುಪ್ರಿಂಕೋರ್ಟ್ ಮೊರೆಗೆ ಕರವೇ ನಿರ್ಧಾರ
ಜೆಡಿಎಸ್ ಮುಗಿಸಲು ಷಡ್ಯಂತ್ರ: ರೇವಣ್ಣ ಆರೋಪ
ಮನರಂಜನೆ
ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ.
ಮುಂದೆ ಓದಿ|ಮತ್ತಷ್ಟು...