|
| ರಾಜಕೀಯ ಬಿಕ್ಕಟ್ಟಿನಿಂದ ಯುಪಿಎ ಸರಕಾರಕ್ಕೆ ಧಕ್ಕೆಯಿಲ್ಲ |
| ಲಂಡನ್, ಬುಧವಾರ, 9 ಜುಲೈ 2008 ( 12:37 IST ) | |
ಎಡಪಕ್ಷಗಳ ಬೆಂಬಲ ಹಿಂತೆಗೆತದಿಂದಾಗಿ ಪ್ರಸಕ್ತ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನಿಂದ ಸರಕಾರದ ಅಸ್ತಿತ್ವಕ್ಕೆ ಯಾವುದೇ ಧಕ್ಕೆಯಿಲ್ಲ ಎಂದು ಕೇಂದ್ರ ವಾಣಿಜ್ಯ ಖಾತೆ ಸಚಿವ ಕಮಲ್ನಾಥ್ ಹೇಳಿದ್ದಾರೆ.
ಐಸಿಐಸಿಐ ಬ್ಯಾಂಕ್ ಹಾಗೂ ಸುದ್ದಿ ಚಾನೆಲ್ ಜಂಟಿಯಾಗಿ ಆಯೋಜಿಸಿದ ಎಮರ್ಜಿಂಗ್ ಇಂಡಿಯಾ ಅವಾರ್ಡ್ಸ್ 2008 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದ ಕುರಿತಂತೆ ಮನಮೋಹನ್ ಸಿಂಗ್ ನೇತೃತ್ವದ ಸರಕಾರ ಎಡಪಕ್ಷಗಳ ಬೆಂಬಲವಿಲ್ಲದೇ ಸಮಾಜವಾದಿ ಪಕ್ಷ ಹಾಗೂ ಇತರ ಪಕ್ಷಗಳ ಬೆಂಬಲದಿಂದ ಅಧಿಕಾರದಲ್ಲಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಾರ್ಯಕ್ರಮದಲ್ಲಿ ಅರ್ಸೆಲ್ ಮಿತ್ತಲ್ನ ಸಿಇಒ ಹಾಗೂ ಮುಖ್ಯಸ್ಥ ಲಕ್ಷ್ಮಿ ಮಿತ್ತಲ್, ಲಾರ್ಡ್ ಕರಣ್ ಬಿಲ್ಲಿಮೊರಿಯಾ, ಲಾರ್ಡ್ ಮಘನಾದ್ ದೇಸಾಯಿ, ಜಾನ್ ಹುಟನ್ ,ಐಸಿಐಸಿಐ ಬ್ಯಾಂಕ್ ಮುಖ್ಯಸ್ಥ ಕೆ.ವಿ. ಕಾಮತ್ ಉಪಸ್ಥಿತರಿದ್ದರು,.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - 'ಚಂಡ'ನ ರಾಣಿಯಾಗಿ ಮೆರೆದ ಕರಾವಳಿಯ ಬೆಡಗಿ ಶುಭಾ ಪೂಂಜಾಗೆ ನಂತರ 'ಮೊಗ್ಗಿನ ಮನಸ್ಸು' ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ಚೆಲ್ಲು ಚೆಲ್ಲು ನಗುವಿನ ಈ ಬೆಡಗಿ ಎಲ್ಲವನ್ನು ಮುಕ್ತವಾಗಿ, ನಿರ್ಭಯವಾಗಿ ಹೇಳುವ ಜಾಯಮಾನದವಳು. |
| |
|
|
|
|
|
|
|