ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಅಣು ಒಪ್ಪಂದ: ಎನ್‌ಡಿಎ ಮೈತ್ರಿಕೂಟದ ಸಭೆ
ನವದೆಹಲಿ, ಬುಧವಾರ, 9 ಜುಲೈ 2008   ( 12:38 IST )
ಎಡಪಕ್ಷಗಳು ಯುಪಿಎ ಸರಕಾರಕ್ಕೆ ಬೆಂಬಲ ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ಮುಂದಿನ ನಡೆ ಕುರಿತಂತೆ ಚರ್ಚಿಸಲು ಎನ್‌ಡಿಎ ಮೈತ್ರಿ ಕೂಟ ಇಂದು ಸಭೆ ಸೇರಿ ಚರ್ಚಿಸಲಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದದ ವಿರುದ್ದವಾಗಿಲ್ಲವೆಂದು ಬಿಜೆಪಿ ಸ್ಪಷ್ಟಪಡಿಸಿದ್ದು, ಆದರೆ ಒಪ್ಪಂದದಲ್ಲಿರುವ ಕೆಲ ನಿಯಮಗಳಿಗೆ ತಿದ್ದುಪಡಿ ಅಗತ್ಯವಾಗಿದೆ ಎಂದು ಬಿಜೆಪಿ ಮೈತ್ರಿಕೂಟ ಸ್ಪಷ್ಟಪಡಿಸಿದೆ.

ಲೋಕಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಬಹುಮತ ಸಾಬೀತುಪಡಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜ್‌ನಾಥ್ ಸಿಂಗ್ ಹೇಳಿದ್ದಾರೆ.

ಲೋಕಸಭೆಯಲ್ಲಿ ಬಹುಮತ ಸಾಬೀತುಪಡಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವಾದ ಎನ್‌ಡಿಎ ಸರಕಾರದ ವಿರುದ್ದ ಮತ ಚಲಾಯಿಸಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಜಮ್ಮು : ಶಾಂತಿ ಕಾಪಾಡಲು ರಾಜ್ಯಪಾಲರ ಕರೆ
ರಾಜಕೀಯ ಬಿಕ್ಕಟ್ಟಿನಿಂದ ಯುಪಿಎ ಸರಕಾರಕ್ಕೆ ಧಕ್ಕೆಯಿಲ್ಲ
ಒಪ್ಪಂದದ ಹಿಂದೆ ಒಪ್ಪಂದ: ಆಡ್ವಾಣಿ
ವಿಶ್ವಾಸ ಮತದಲ್ಲಿ ಗೆದ್ದ ಬಳಿಕ ಐಎಇಎ ಸಂಪರ್ಕ: ಮುಖರ್ಜಿ
ಬುಧವಾರ ರಾಷ್ಟ್ರಪತಿಗೆ ಎಡಪಕ್ಷಗಳ ಬೆಂಬಲ ವಾಪಸ್ ಪತ್ರ
ಸರಕಾರದ ಸ್ಥಿರತೆಗೆ ಧಕ್ಕೆ ಇಲ್ಲ: ಪಿಎಂ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಗಣಿಗಾರಿಗೆ ರಾಷ್ಟ್ರೀಕರಣವಾಗಲಿ: ಯಡಿಯ‌ೂರಪ್ಪ
ಗಣಿಗಾರಿಕೆ ರಾಷ್ಟ್ರೀಕರಣ ನಿರ್ಧಾರವನ್ನು ಆದಷ್ಟು ಬೇಗ ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯ‌ೂರಪ್ಪ ...
ಪೈರಸಿ ತಡೆಗೆ ಕಠಿಣ ಕ್ರಮಕ್ಕೆ ಮನವಿ
ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ದ್ರೋಹ: ಸಿಂಧ್ಯಾ
ಮನರಂಜನೆ
ಚಿತ್ರ ಸುದ್ದಿ - 'ಚಂಡ'ನ ರಾಣಿಯಾಗಿ ಮೆರೆದ ಕರಾವಳಿಯ ಬೆಡಗಿ ಶುಭಾ ಪೂಂಜಾಗೆ ನಂತರ 'ಮೊಗ್ಗಿನ ಮನಸ್ಸು' ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ಚೆಲ್ಲು ಚೆಲ್ಲು ನಗುವಿನ ಈ ಬೆಡಗಿ ಎಲ್ಲವನ್ನು ಮುಕ್ತವಾಗಿ, ನಿರ್ಭಯವಾಗಿ ಹೇಳುವ ಜಾಯಮಾನದವಳು.
ಮುಂದೆ ಓದಿ|ಮತ್ತಷ್ಟು...