ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ವಿದರ್ಭದಲ್ಲಿ ರಾಹುಲ್ ಸಂಚಾರ
ನವದೆಹಲಿ, ಶುಕ್ರವಾರ, 18 ಜುಲೈ 2008   ( 12:20 IST )
ಕಾಂಗ್ರೆಸ್ ಪಕ್ಷದ ಮುಖ್ಯ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು, ಮಹಾರಾಷ್ಟ್ರದ ವಿದರ್ಭಕ್ಕೆ ಶುಕ್ರವಾರದಿಂದ ಮೂರು ದಿನಗಳ ಭೇಟಿಯನ್ನು ನೀಡಲಿದ್ದಾರೆ.

ಮೊದಲ ದಿನವಾದ ಇಂದು ಅವರು ನಾಗಪುರದಲ್ಲಿ ಬರುತ್ತಾರೆ ಮತ್ತು ಆ ನಂತರ ಯವತ್ಮಾಲ್‍‌ಗೆ ಭೇಟಿ ನೀಡಿ ಅಲ್ಲಿಯೇ ನೆಲೆಸಲಿದ್ದಾರೆ.

ಶನಿವಾರ ರಾಹುಲ್ ಅವರು ಬಾಬಾಆಮ್ಟೆ ಅವರ ಆನಂದವನ ಮತ್ತು ಮಹಾತ್ಮ ಗಾಂಧಿ ಅವರ ಸೇವಾಗ್ರಾಮಕ್ಕೆ ಭೇಟಿ ನೀಡಲಿದ್ದು, ಅವರು ಸೇವಾ ಗ್ರಾಮದಲ್ಲಿಯೇ ಉಳಿಯಲಿದ್ದಾರೆ.

ಇದರ ಹೊರತಾಗಿ ಡಾ. ಬಾಬಾ ಸಾಹಿಬ್ ಅಂಬೇಡ್ಕರ್ ಅವರಿಗೆ ನಾಗಪುರದ ದೀಕ್ಷಾಭೂಮಿಯಲ್ಲಿ ಗೌರವವನ್ನು ಸಲ್ಲಿಸಲಿದ್ದಾರೆ

ತಮ್ಮ ಸ್ವಗೃಹಕ್ಕೆ ಹಿಂದಿರುಗುವ ಮುನ್ನ ರಾಹುಲ್ ಅವರು, ಯುವ ಕಾಂಗ್ರೆಸ್ ಮತ್ತು ಭಾರತ ರಾಷ್ಟ್ರೀಯ ಒಕ್ಕೂಟದ ಕಾರ್ಯಕರ್ತರನ್ನು ಉದ್ದೇಶಿಸಿ, ದೇಶಪಾಂಡೆ ಹಾಲ್‌ನಲ್ಲಿ ಮಾತನಾಡುವ ನಿರೀಕ್ಷೆ ಇದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕಾಂಗ್ರೆಸ್ ನಂಬುವುದು ತಪ್ಪು: ಕಾರಟ್
ಓಲೈಕಾ ತಂತ್ರದಲ್ಲಿ ತೊಡಗಿಲ್ಲ: ಕಾಂಗ್ರೆಸ್
ಯುಪಿಎ ವಿರುದ್ಧ ಪಕ್ಷೇತರ ನಾಗಪಾಲ್ ಮತ
ಪಕ್ಷಕ್ಕೆ ಯಾರದೇ ಪ್ರಮಾಣಪತ್ರ ಬೇಕಿಲ್ಲ: ಸೋನಿಯ
ವಿಶ್ವಾಸಮತದಲ್ಲಿ ಪಾಲ್ಗೊಳ್ಳಲು ಎಂಪಿ ಪಪ್ಪು‌ಗೆ ಅನುಮತಿ
ಭಾರತ-ಬಾಂಗ್ಲದೇಶ ಕಾರ್ಯದರ್ಶಿಗಳ ಮಾತುಕತೆ
ಗ್ರಹ ಗತಿ
ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಯಡಿಯ‌ೂರಪ್ಪ ಬಜೆಟ್ : ರೈತರಿಗೆ ಉಚಿತ್ ವಿದ್ಯುತ್
ದಕ್ಷಿಣ ಭಾರತದಲ್ಲಿ ಮೊಟ್ಟಮೊದಲಬಾರಿಗೆ ಅಧಿಕಾರದ ನೆಲೆ ಸ್ಥಾಪಿಸಿರುವ ಮುಖ್ಯಮಂತ್ರಿ ಯುಡಿಯ‌ೂರಪ್ಪ ....
ಚಿತ್ರೋದ್ಯಮ ಸಮಸ್ಯೆಗಳಿಗೆ ಸ್ಪಂದನ
ಹಳ್ಳಿಗಾಡಿನ ಜನರತ್ತ ಸರ್ಕಾರದ ದೃಷ್ಟಿ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...