|
| ವಿದರ್ಭದಲ್ಲಿ ರಾಹುಲ್ ಸಂಚಾರ |
| ನವದೆಹಲಿ, ಶುಕ್ರವಾರ, 18 ಜುಲೈ 2008 ( 12:20 IST ) | |
ಕಾಂಗ್ರೆಸ್ ಪಕ್ಷದ ಮುಖ್ಯ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು, ಮಹಾರಾಷ್ಟ್ರದ ವಿದರ್ಭಕ್ಕೆ ಶುಕ್ರವಾರದಿಂದ ಮೂರು ದಿನಗಳ ಭೇಟಿಯನ್ನು ನೀಡಲಿದ್ದಾರೆ.
ಮೊದಲ ದಿನವಾದ ಇಂದು ಅವರು ನಾಗಪುರದಲ್ಲಿ ಬರುತ್ತಾರೆ ಮತ್ತು ಆ ನಂತರ ಯವತ್ಮಾಲ್ಗೆ ಭೇಟಿ ನೀಡಿ ಅಲ್ಲಿಯೇ ನೆಲೆಸಲಿದ್ದಾರೆ.
ಶನಿವಾರ ರಾಹುಲ್ ಅವರು ಬಾಬಾಆಮ್ಟೆ ಅವರ ಆನಂದವನ ಮತ್ತು ಮಹಾತ್ಮ ಗಾಂಧಿ ಅವರ ಸೇವಾಗ್ರಾಮಕ್ಕೆ ಭೇಟಿ ನೀಡಲಿದ್ದು, ಅವರು ಸೇವಾ ಗ್ರಾಮದಲ್ಲಿಯೇ ಉಳಿಯಲಿದ್ದಾರೆ.
ಇದರ ಹೊರತಾಗಿ ಡಾ. ಬಾಬಾ ಸಾಹಿಬ್ ಅಂಬೇಡ್ಕರ್ ಅವರಿಗೆ ನಾಗಪುರದ ದೀಕ್ಷಾಭೂಮಿಯಲ್ಲಿ ಗೌರವವನ್ನು ಸಲ್ಲಿಸಲಿದ್ದಾರೆ
ತಮ್ಮ ಸ್ವಗೃಹಕ್ಕೆ ಹಿಂದಿರುಗುವ ಮುನ್ನ ರಾಹುಲ್ ಅವರು, ಯುವ ಕಾಂಗ್ರೆಸ್ ಮತ್ತು ಭಾರತ ರಾಷ್ಟ್ರೀಯ ಒಕ್ಕೂಟದ ಕಾರ್ಯಕರ್ತರನ್ನು ಉದ್ದೇಶಿಸಿ, ದೇಶಪಾಂಡೆ ಹಾಲ್ನಲ್ಲಿ ಮಾತನಾಡುವ ನಿರೀಕ್ಷೆ ಇದೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|