ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ರಾಮ್ ರಹೀಮ್ ವಿರುದ್ಧ ಹತ್ಯೆ,ಅತ್ಯಾಚಾರ ಆರೋಪ
ದೇರಾ ಸಚ್ಚಾ ಸೌದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಅವರ ಮೇಲೆ ಸ್ಥಳೀಯ ಕೋರ್ಟೊಂದು ಹತ್ಯೆ ಮತ್ತು ಅತ್ಯಾಚಾರದ ದೋಷಾರೋಪ ಹೊರಿಸಿದ್ದು, ಮುಂದಿನ ವಿಚಾರಣೆ ಅ.4ಕ್ಕೆ ಎತ್ತಿಕೊಳ್ಳಲಿದೆ.

ಕಳೆದ ಎರಡು ವಿಚಾರಣೆ ಸಂದರ್ಭದಲ್ಲಿ ಹಾಜರಿರದಿದ್ದ ದೇರಾ ಮುಖ್ಯಸ್ಥರು ಶನಿವಾರ ಕೋರ್ಟ್‌ನಲ್ಲಿ ಉಪಸ್ಥಿತರಿದ್ದರು.1999ರಲ್ಲಿ ದೇರಾದ ಸಾಧ್ವಿಯ ಘಟನೆಗೆ ಸಂಬಂಧಿಸಿದಂತೆ ದೇರಾ ಮುಖ್ಯಸ್ಥರ ವಿರುದ್ಧ ಅತ್ಯಾಚಾರದ ದೋಷಾರೋಪ ಹೊರಿಸುವಂತೆ ಸಿಬಿಐ ಕೋರ್ಟ್ ಆದೇಶ ನೀಡಿತ್ತು.

ಈ ಪ್ರಕರಣದಲ್ಲಿ ಗುರ್ಮಿತ್ ರಾಮ್ ಮಾತ್ರ ಆರೋಪಿಯಾಗಿದ್ದರು. ಸಿರ್ಸಾ ಪತ್ರಕರ್ತ ರಾಮ್ ಚಂದರ್ ಚತ್ತರ್‌ಪತಿ ಮತ್ತು ಮಾಜಿ ದೇರಾ ಮ್ಯಾನೇಜರ್ ರಂಜೀತ್ ಸಿಂಗ್ ಹತ್ಯೆಗಳಿಗೆ ಸಂಬಂಧಿಸಿದಂತೆ ಕೂಡ ರಹೀಮ್ ಆರೋಪಿತರಾಗಿದ್ದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಒಪ್ಪಂದದ ಅನುಷ್ಠಾನ ವಿಳಂಬ: ಅಮರನಾಥ ಸಮಿತಿ ಎಚ್ಚರಿಕೆ
ಉತ್ತರ, ಪೂರ್ವ ಭಾರತದಲ್ಲಿ ಅಲ್ಪ ತೀವ್ರತೆಯ ಭೂಕಂಪ
ಸಿಂಗೂರು ಮಾತುಕತೆ: 2ನೇ ಸುತ್ತು ಆರಂಭ
ಭುವನೇಶ್ವರ: ನಿಷೇಧಾಜ್ಞೆ ಹೇರಿಕೆ
ಅಂತರ್ಜಾತಿ ವಿವಾಹಕ್ಕೆ ಕುಮ್ಮಕ್ಕು: ವಿವಾದದಲ್ಲಿ ಚಿರಂಜೀವಿ
ಸಿಂಗುರ್ ಮಾತುಕತೆ ಗಮನಾರ್ಹ ಪ್ರಗತಿ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...