ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಜೀಪ್ ನರ್ಮದಾ ನದಿಗೆ ಉರುಳಿ 11 ಸಾವು
ಖಾರ್ಗೋನಿ, ಶನಿವಾರ, 6 ಸೆಪ್ಟೆಂಬರ್ 2008   ( 16:05 IST )
ಮಧ್ಯಪ್ರದೇಶದ ಬಡಾವ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಜೀಪೊಂದು ಸೇತುವೆಯ ಕಂಬಿಗಳನ್ನು ಮುರಿದು ನರ್ಮದಾ ನದಿಗೆ ಉರುಳಿ ಬಿದ್ದಿದ್ದರಿಂದ ಕನಿಷ್ಠ 11 ಜನರು ಮೃತಪಟ್ಟಿದ್ದಾರೆ ಮತ್ತು ಇನ್ನೂ 7 ಮಂದಿ ಗಾಯಗೊಂಡಿದ್ದಾರೆ.

ಜೀಪಿನಿಂದ8 ದೇಹಗಳನ್ನು ಹೊರತೆಗೆಯಲಾಗಿದ್ದು, ಸೇತುವೆಯಿಂದ ಮ‌ೂರು ಕಿಮಿ ದೂರದಲ್ಲಿ ಇನ್ನೂ 3 ದೇಹಗಳನ್ನು ಪತ್ತೆಹಚ್ಚಲಾಗಿದೆ. ನದಿಯ ಆಚೆದಡದಲ್ಲಿದ್ದ ಅಂಜರುಡ್ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ಸ್ವಗ್ರಾಮ ಬಾಮನ್‌ಪುರಿಗೆ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ನಾಪತ್ತೆಯಾದವರ ಶೋಧಕ್ಕಾಗಿ ಈಜುಗಾರರನ್ನು ನೇಮಿಸಲಾಗಿದೆ. ನದಿಯಲ್ಲಿ ಸ್ನಾನ ಮಾಡುತ್ತಿದ್ದ ಗ್ರಾಮಸ್ಥರಿಗೆ ಜೀಪು ನದಿಯಲ್ಲಿ ಮುಳುಗಿದ್ದು ಪತ್ತೆಯಾಯಿತೆಂದು ಹೇಳಲಾಗಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ರಾಮ್ ರಹೀಮ್ ವಿರುದ್ಧ ಹತ್ಯೆ,ಅತ್ಯಾಚಾರ ಆರೋಪ
ಒಪ್ಪಂದದ ಅನುಷ್ಠಾನ ವಿಳಂಬ: ಅಮರನಾಥ ಸಮಿತಿ ಎಚ್ಚರಿಕೆ
ಉತ್ತರ, ಪೂರ್ವ ಭಾರತದಲ್ಲಿ ಅಲ್ಪ ತೀವ್ರತೆಯ ಭೂಕಂಪ
ಸಿಂಗೂರು ಮಾತುಕತೆ: 2ನೇ ಸುತ್ತು ಆರಂಭ
ಭುವನೇಶ್ವರ: ನಿಷೇಧಾಜ್ಞೆ ಹೇರಿಕೆ
ಅಂತರ್ಜಾತಿ ವಿವಾಹಕ್ಕೆ ಕುಮ್ಮಕ್ಕು: ವಿವಾದದಲ್ಲಿ ಚಿರಂಜೀವಿ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...