|
| ರಿಸ್ವಾನ್ ಪ್ರಕರಣ: ಅಶೋಕ್ ಟೋಡಿ ನ್ಯಾಯಾಂಗ ಕಸ್ಟಡಿಗೆ |
| ಕೋಲ್ಕತಾ, ಸೋಮವಾರ, 1 ಡಿಸೆಂಬರ್ 2008 ( 16:15 IST ) | |
ರಿಸ್ವಾನುರ್ ರೆಹಮಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಶೋಕ್ ಟೋಡಿ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ನಗರದ ನ್ಯಾಯಾಲಯವೊಂದರ ಎದುರು ಹಾಜರಾಗಿದ್ದು, ಅವರನ್ನು ಡಿಸೆಂಬರ್ 12ರ ತನಕ ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ.
ಕೆಲ ಸಮಯದಿಂದ ತಲೆ ತಪ್ಪಿಸಿಕೊಂಡಿದ್ದರೆನ್ನಲಾದ ಟೋಡಿ ಬ್ಯಾಂಕ್ಶಲ್ ನ್ಯಾಯಾಲಯದ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಹೊರಡಿಸಿದ ಬಂಧನ ವಾರಂಟ್ನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದನು. ಆದರೆ ಅಪೆಕ್ಸ್ ಕೋರ್ಟ್ ಆತನಿಗೆ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಲು ನಿರ್ದೇಶನ ನೀಡಿತ್ತು.
ತಮ್ಮ ಕಕ್ಷಿದಾರರು ಅನಾರೋಗ್ಯ ಪೀಡಿತರಾಗಿದ್ದು, ಅವರನ್ನು ರಿಸ್ವಾನುರ್ ಎಲ್ಲಾ ಆರೋಪಗಳಿಂದ ವಿಮುಕ್ತಿಗೊಳಿಸಿದ್ದರು ಎಂಬುದಾಗಿ ವಾದಿಸಿದ ಟೋಡಿಯ ವಕೀಲ ಪ್ರದೀಪ್ ಘೋಶ್ ಮ್ಯಾಜಿಸ್ಟ್ರೇಟ್ ಎದುರು ಜಾಮೀನು ಕೋರಿಕೆ ಸಲ್ಲಿಸಿದರು.
ಸಿಬಿಐ ವಕೀಲ ಪಾರ್ಥ ತಪಸ್ವಿ ಈ ಜಾಮೀನು ಅರ್ಜಿಯನ್ನು ವಿರೋಧಿಸುತ್ತಾ, ಟೋಡಿ ಪ್ರಮುಖ ಆರೋಪಿಯಾಗಿದ್ದು, ಹಾಗಾಗಿ ಅವರಿಗೆ ಜಾಮೀನು ನೀಡಬಾರದು ಎಂದು ವಾದಿಸಿದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|