ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಭಯೋತ್ಪಾದನೆ: ಅಮೆರಿಕಕ್ಕೆ ಚಿದಂಬರಂ ಭೇಟಿ
ನವದೆಹಲಿ, ಶನಿವಾರ, 3 ಜನವರಿ 2009   ( 19:19 IST )
ಪಾಕಿಸ್ತಾನ ಮ‌ೂಲದ ಭಯೋತ್ಪಾದಕರು ಮುಂಬೈ ದಾಳಿಗಳಲ್ಲಿ ಭಾಗಿಯಾದ ಬಗ್ಗೆ ಸಾಕ್ಷ್ಯಾಧಾರ ಸಮೇತ ಗೃಹಸಚಿವ ಚಿದಂಬರಂ ಅಮೆರಿಕಕ್ಕೆ ಮುಂದಿನ ವಾರ ಪ್ರಯಾಣ ಬೆಳೆಸಲಿದ್ದಾರೆ. ಭಯೋತ್ಪಾದಕರು ಪಾಕ್ ನೆಲಕ್ಕೆ ಸೇರಿದವರೆಂಬುದನ್ನು ಒಪ್ಪಿಕೊಳ್ಳದ ಪಾಕಿಸ್ತಾನವನ್ನು ಸೂಕ್ತ ಪುರಾವೆಗಳೊಂದಿಗೆ ಸಿಕ್ಕಿಹಾಕಿಸುವುದು ಅವರ ಭೇಟಿ ಉದ್ದೇಶವಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮುಂಬೈ ದಾಳಿಗಳಿಗೆ ಸಂಬಂಧಿಸಿದಂತೆ ಪುರಾವೆಯನ್ನು ಸಿದ್ಧಪಡಿಸಿದ್ದು, ವಾಷಿಂಗ್ಟನ್‌ನಲ್ಲಿ ತಾವು ಈ ಕುರಿತು ಮಾತುಕತೆ ನಡೆಸುವುದಾಗಿ ಮತ್ತು ವಿವರಗಳನ್ನು ಅಂತಿಮಗೊಳಿಸುವುದಾಗಿ ಚಿದಂಬರಂ ಹೇಳಿದರು.

ಗೃಹಸಚಿವರು ಅಮೆರಿಕ ಸ್ವದೇಶ ಭದ್ರತಾ ಕಾರ್ಯದರ್ಶಿ ಮೈಕೆಲ್ ಚೆರ್ಟೋಫ್ ಮತ್ತು ವಿದೇಶಾಂಗ ಕಾರ್ಯದರ್ಶಿ ಕಂಡೊಲೀಜಾ ರೈಸ್ ಅವರನ್ನು ಭೇಟಿ ಮಾಡುವರೆಂದು ನಿರೀಕ್ಷಿಸಲಾಗಿದ್ದು, ನಿಯೋಜಿತ ಅಧ್ಯಕ್ಷ ಬರಾಕ್ ಒಬಾಮಾ ಅವರ ಪರಿವರ್ತನೆ ತಂಡದ ಜತೆ ಭೇಟಿ ಕೂಡ ಸಂಭವವಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬಿಎಸ್‌ಪಿ ಶಾಸಕ ತಿವಾರಿ ವಿರುದ್ಧ ಆರೋಪಪಟ್ಟಿ
ಮಣಿಪುರ ಚಕಮಕಿಯಲ್ಲಿ ನಾಲ್ವರು ಉಗ್ರರು ಹತ
ಯುಪಿಎ ಸೇರಲಿರುವ ಎನ್‌ಸಿ
ಮುಂಬೈ ದಾಳಿ ಸೂತ್ರದಾರನನ್ನು ತಮ್ಮ ವಶಕ್ಕೊಪ್ಪಿಸಿ: ಪಿಎಂ
ಪೂಂಚ್ ಎನ್‌ಕೌಂಟರ್ ಪುನರಾರಂಭ, ಒಬ್ಬ ಎಸ್‌ಪಿಒ ಸಾವು
ಸುಪ್ರೀಂಕೋರ್ಟ್, ಹೈಕೋರ್ಟ್ ಜಡ್ಜ್ ವೇತನ 3 ಪಟ್ಟು ಹೆಚ್ಚಳ
ಗ್ರಹ ಗತಿ
ದೈನಿಕ - ಶುಭ ವಾರ್ತೆ ಇಂದು ನಿಮ್ಮ ಪಾಲಿಗಿದೆ. ಪ್ರೀತಿ ಪಾತ್ರರಾದವರೊಡನೆ ಇದ್ದ ಭಿನ್ನಾಭಿಪ್ರಾಯಗಳು ಕೊನೆಗೊಳ್ಳುವುದು. ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರಯಾಣ ಅವಶ್ಯಕ. ನೆಂಟರ ಆಗಮನವಾಗಲಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸಿದ್ದರಾಮಯ್ಯ ವಿರುದ್ಧ ಖರ್ಗೆ ಪರೋಕ್ಷ ವಾಗ್ದಾಳಿ
ಉಪ ಚುನಾವಣೆಯಲ್ಲಿನ ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್, ಇದೀಗ ಮಾಜಿ ಉಪಮುಖ್ಯಮಂತ್ರಿ ....
2009 ಕನ್ನಡ ಅನುಷ್ಠಾನ ವರ್ಷವಾಗಿ ಆಚರಣೆ
ಡಾ.ಅಜಯ್‌ಕುಮಾರ್ ಸಿಂಗ್ ನೂತನ ಡಿಜಿಪಿ
ಮನರಂಜನೆ
ಚಿತ್ರ ಸುದ್ದಿ - ಆನೇಕಲ್ ಬಾಲರಾಜ್ ನಿರ್ಮಾಣದಲ್ಲಿ ಅವರ ಪುತ್ರ ಸಂತೋಷ್ ನಟಿಸಿರುವ 'ಕೆಂಪ' ಚಿತ್ರ ಮುಂದಿನ ವಾರ ತೆರೆಕಾಣುತ್ತಿದೆ. ಸೆನ್ಸಾರ್ ಆಗಿ 5 ತಿಂಗಳಾದರೂ ಚಿತ್ರಮಂದಿರ ಸಿಗದ ಕಾರಣ ಚಿತ್ರ
ಮುಂದೆ ಓದಿ|ಮತ್ತಷ್ಟು...