ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಗಟ್ಟಿಯಾದ ಖಾತರಿಗಳನ್ನು ಪಾಕ್ ನೀಡಬೇಕು: ಚಿದಂಬರಂ
ನವದೆಹಲಿ, ಭಾನುವಾರ, 4 ಜನವರಿ 2009   ( 15:23 IST )
ತನ್ನ ನೆಲವನ್ನು ಮುಂಬೈ ಕಗ್ಗೊಲೆಯಂತಹ ದಾಳಿಗೆ ಬಳಸುವುದಿಲ್ಲವೆಂದು ಪಾಕಿಸ್ತಾನ ಗಟ್ಟಿಯಾದ ಖಾತರಿಗಳನ್ನು ನೀಡಬೇಕು ಎಂದು ಪ್ರತಿಪಾದಿಸಿರುವ ಚಿದಂಬರಂ, ಈ ದಾಳಿ ಪುನರಾವರ್ತನೆಯಾದರೆ ಪಾಕ್ ಅಪಾರ ಬೆಲೆ ತೆರಬೇಕಾಗುತ್ತದೆಂದು ಅವರು ಎಚ್ಚರಿಸಿದ್ದಾರೆ.

ಭಾರತದ ಮೇಲೆ ದಾಳಿ ಮಾಡಲು ಪಾಕಿಸ್ತಾನದ ನೆಲ ಅಥವಾ ಮ‌ೂಲಗಳ ಬಳಕೆಗೆ ರಾಷ್ಟ್ರದ ಅಥವಾ ರಾಷ್ಟ್ರೇತರ ವ್ಯಕ್ತಿಗಳಿಗೆ ಅವಕಾಶ ನೀಡುವುದಿಲ್ಲವೆಂದು ಖಾತರಿ ನೀಡಬೇಕೆಂದು ಗೃಹಸಚಿವ ಚಿದಂಬರಂ ಒತ್ತಾಯಿಸಿದರು.

ಈ ಖಾತರಿಗಳು ಅಧಿಕಾರ ಸನ್ನೆಕೋಲು ನಿಯಂತ್ರಿಸುವವರಿಂದ ಬರಬೇಕು. ಅಂದರೆ ಆಯ್ಕೆಯಾದ ಸರ್ಕಾರ ಮತ್ತು ಸೇನೆ ಈ ಖಾತರಿ ನೀಡಬೇಕು. ಖಾತರಿಗಳನ್ನು ಕಾಗದ ತುಂಡೊಂದರಲ್ಲಿ ಮಾಡುವಂತದ್ದಲ್ಲ. ಅಂತಾರಾಷ್ಟ್ರೀಯ ಸಮುದಾಯಕ್ಕೆ ಇವುಗಳನ್ನು ನೀಡಬೇಕು ಎಂದು ಅವರು ನುಡಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಪೂಂಚ್‌ನಲ್ಲಿ ಭೀಕರ ಗುಂಡಿನ ಕಾಳಗ
ಭಯೋತ್ಪಾದಕ ಅಡಗುತಾಣ ನಾಶಕ್ಕೆ ಕಲಾಂ ಕರೆ
ಭಯೋತ್ಪಾದನೆ: ಅಮೆರಿಕಕ್ಕೆ ಚಿದಂಬರಂ ಭೇಟಿ
ಬಿಎಸ್‌ಪಿ ಶಾಸಕ ತಿವಾರಿ ವಿರುದ್ಧ ಆರೋಪಪಟ್ಟಿ
ಮಣಿಪುರ ಚಕಮಕಿಯಲ್ಲಿ ನಾಲ್ವರು ಉಗ್ರರು ಹತ
ಯುಪಿಎ ಸೇರಲಿರುವ ಎನ್‌ಸಿ
ಗ್ರಹ ಗತಿ
ದೈನಿಕ - ಶುಭ ವಾರ್ತೆ ಇಂದು ನಿಮ್ಮ ಪಾಲಿಗಿದೆ. ಪ್ರೀತಿ ಪಾತ್ರರಾದವರೊಡನೆ ಇದ್ದ ಭಿನ್ನಾಭಿಪ್ರಾಯಗಳು ಕೊನೆಗೊಳ್ಳುವುದು. ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರಯಾಣ ಅವಶ್ಯಕ. ನೆಂಟರ ಆಗಮನವಾಗಲಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸಿದ್ದರಾಮಯ್ಯ ವಿರುದ್ಧ ಖರ್ಗೆ ಪರೋಕ್ಷ ವಾಗ್ದಾಳಿ
ಉಪ ಚುನಾವಣೆಯಲ್ಲಿನ ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್, ಇದೀಗ ಮಾಜಿ ಉಪಮುಖ್ಯಮಂತ್ರಿ ....
2009 ಕನ್ನಡ ಅನುಷ್ಠಾನ ವರ್ಷವಾಗಿ ಆಚರಣೆ
ಡಾ.ಅಜಯ್‌ಕುಮಾರ್ ಸಿಂಗ್ ನೂತನ ಡಿಜಿಪಿ
ಮನರಂಜನೆ
ಚಿತ್ರ ಸುದ್ದಿ - ಆನೇಕಲ್ ಬಾಲರಾಜ್ ನಿರ್ಮಾಣದಲ್ಲಿ ಅವರ ಪುತ್ರ ಸಂತೋಷ್ ನಟಿಸಿರುವ 'ಕೆಂಪ' ಚಿತ್ರ ಮುಂದಿನ ವಾರ ತೆರೆಕಾಣುತ್ತಿದೆ. ಸೆನ್ಸಾರ್ ಆಗಿ 5 ತಿಂಗಳಾದರೂ ಚಿತ್ರಮಂದಿರ ಸಿಗದ ಕಾರಣ ಚಿತ್ರ
ಮುಂದೆ ಓದಿ|ಮತ್ತಷ್ಟು...