ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ತೃತೀಯರಂಗ ಸ್ಥಾಪನೆಯೊಂದು ದೊಡ್ಡ ತಪ್ಪು: ಸಿಪಿಎಂ
ನವದೆಹಲಿ, ಬುಧವಾರ, 20 ಮೇ 2009   ( 16:20 IST )
ತೃತೀಯ ರಂಗದ ಸ್ಥಾಪನೆಯೊಂದು ದೊಡ್ಡ ತಪ್ಪು ಎಂದು ಒಪ್ಪಿಕೊಂಡಿರುವ ಸಿಪಿಎಂ ಇದನ್ನು ಜನತೆಯು ರಾಷ್ಟ್ರ ಮಟ್ಟದಲ್ಲಿ ಒಂದು ವಿಶ್ವಾಸಾರ್ಹ ಮತ್ತು ಪರ್ಯಾಯ ಎಂದು ಪರಿಗಣಿಸಿಲ್ಲ ಎಂದು ಹೇಳಿದೆ.

ಮಂಗಳವಾರ ಪಕ್ಷದ ಪಾಲಿಟ್‌ಬ್ಯೂರೋ ಸಭೆ ಸೇರಿದ್ದು, ದಿನಪೂರ್ತಿ ನಡೆದ ಸಭೆಯಲ್ಲಿ ಪಕ್ಷವು ಆತ್ಮ ವಿಮರ್ಷೆ ಮಾಡಿಕೊಂಡಿದೆ. ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ, ಅರಣ್ಯಹಕ್ಕು ಕಾಯ್ದೆ ಮತ್ತು ಇತರ ಸಾಮಾಜಿಕ ಕಲ್ಯಾಣ ಕಾರ್ಯಗಳಿಂದ ಲಾಭ ಪಡೆಯಿತು. ಆದರೆ ಈ ಕಾರ್ಯಕ್ರಮಗಳ ಕುರಿತು ಒತ್ತಡ ಹೇರಿರುವುದು ಎಡಪಕ್ಷಗಳು ಎಂದು ಅದು ಹೇಳಿದೆ.

ಇದಲ್ಲದೆ ಕಾಂಗ್ರೆಸ್ ಅಲ್ಪಸಂಖ್ಯಾತರು ಮತ್ತು ಜಾತ್ಯತೀತ ಮನಸ್ಸಿನ ಜನರಿಂದ ಬೆಂಬಲ ಪಡೆಯಿತು, ಈ ವರ್ಗದ ಜನತೆಗೆ ಬಿಜೆಪಿ ಅಧಿಕಾರಕ್ಕೆ ಬರುವುದು ಬೇಡವಿತ್ತು. ಅಲ್ಲದೆ, ಅಣುಒಪ್ಪಂದಕ್ಕೆ ತಮ್ಮ ಬಲವಾದ ವಿರೋಧವು ಮುಸ್ಲಿಮರ ಒಲವು ಗಳಿಸಬಹುದು ಎಂಬ ಲೆಕ್ಕಾಚಾರ ತಪ್ಪಾಗಿದೆ ಎಂದು ಪಕ್ಷವು ಅಭಿಪ್ರಾಯಿಸಿದೆ
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಲಂಕಾಗೆ ತೆರಳಿದ ಎನ್ಎಸ್ಎ, ವಿದೇಶಾಂಗ ಕಾರ್ಯದರ್ಶಿ
5 ಗಂಟೆಗೆ ಸಿಂಗ್, ಸೋನಿಯಾ ರಾಷ್ಟ್ರಪತಿ ಭೇಟಿ
ಸುಖೀದಾಂಪತ್ಯ ನಿಮ್ಮದಾಗಬೇಕೇ?: ಹೆಂಡ್ತಿ ಮಾತು ಕೇಳಿ!
ಪ್ರಭಾಕರನ್ ಸಾವು: ರಾಜೀವ್ ಹತ್ಯೆ ಕೇಸು ವಜಾ?
ಯುಪಿಎ ಬೆಂಬಲಕ್ಕೆ ತುದಿಗಾಲಲ್ಲಿ ನಿಂತ ಪಕ್ಷಗಳು
ಮಮತಾ ಮುಂದಿನ ಮುಖ್ಯಮಂತ್ರಿ: ಪ್ರಣವ್ ಭರವಸೆ
ಗ್ರಹ ಗತಿ
ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ದೇವೇಗೌಡರ 77ನೇ ಹುಟ್ಟು ಹಬ್ಬ ಆಚರಣೆ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ..
ಜೆಡಿಎಸ್ ಕಾಂಗ್ರೆಸ್ ಜತೆ ವಿಲೀನವಾಗಲಿ: ಡಿವಿಎಸ್
ರಾಜ್ಯವನ್ನು ನಿರ್ಲಕ್ಷಿಸಿದರೆ ಎಚ್ಚರ!: ಯುಪಿಎಗೆ ಸವಾಲ್
ಮನರಂಜನೆ
ಚಿತ್ರ ಸುದ್ದಿ - ಖೇಣಿ ಅವರಿಗೂ ಚಿತ್ರರಂಗಕ್ಕೂ ಒಂದು ಸಂಬಂಧ ಇದ್ದೇ ಇರುತ್ತದೆ. ಉದ್ಯಮಿಯಾದರೂ ಅವರಿಗೆ ಬಣ್ಣದ ಲೋಕದ ಬಗ್ಗೆ ಸ್ವಲ್ಪ ಕ್ರೇಜ್ ಹೆಚ್ಚೇ ಎನ್ನಬಹುದು. ಅವರು ಎರಡು ಮೂರು ಚಿತ್ರಗಳಲ್ಲಿ ಕೆಲವು ಪಾತ್ರಗಳನ್ನು
ಮುಂದೆ ಓದಿ|ಮತ್ತಷ್ಟು...