ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಚುನಾವಣಾಧಿಕಾರಿಯಿಂದಲೇ ಮತಯಾಚನೆ
ಮೈಸೂರು, ಶನಿವಾರ, 10 ಮೇ 2008   ( 12:07 IST )
ರಕ್ಷಕನೇ ಭಕ್ಷಕನಾದರೆ, ಮೈಸೂರಿನಲ್ಲಿ ಇಂತಹದೇ ಸನ್ನಿವೇಶ ಮತದಾನದ ವೇಳೆ ನಡೆದಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಚುನಾವಣಾಧಿಕಾರಿಯೇ ಪಕ್ಷವೊಂದರ ಪರ ಮತಯಾಚನೆ ಮಾಡಿದ್ದಾರೆ.

ವರುಣಾ ವಿಧಾನ ಸಭಾ ಕ್ಷೇತ್ರದ ಹುಳಿಮಾವುನಲ್ಲಿ ಚುನಾವಣಾಧಿಕಾರಿಯೊಬ್ಬರು ಮತದಾನಕ್ಕೆ ಆಗಮಿಸುತ್ತಿದ್ದ ಮತದಾರರಲ್ಲಿ ಕಾಂಗ್ರೆಸ್ ಮತ ಚಲಾಯಿಸುವಂತೆ ಹೇಳುತ್ತಿದ್ದರು. ವಿಷಯ ಗೊತ್ತಾದ ಮತ್ತೊಂದು ಪಕ್ಷದ ಕಾರ್ಯಕರ್ತರು ಆಕ್ರೋಶಗೊಂಡು ಪ್ರತಿಭಟನೆಗಿಳಿದರು.

ಚುನಾವಣಾಧಿಕಾರಿಯನ್ನು ಕೂಡಲೆ ಕೆಲಸದಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು. ಮತಗಟ್ಟೆಯಲ್ಲಿ ಗೊಂದಲ ಸೃಷಿಯಾದ ಹಿನ್ನೆಲೆಯಲ್ಲಿ ಕೆಲ ಕಾಲ ಮತದಾನವನ್ನು ಸ್ಥಗಿತಗೊಳಿಸಲಾಯಿತು. ಸಿಟ್ಟುಗೊಂಡ ಕಾರ್ಯಕರ್ತರು ಚುನಾವಣಾಧಿಕಾರಿಗೆ ಧರ್ಮದೇಟು ಕೂಡಾ ನೀಡಿದರು ಎನ್ನಲಾಗಿದೆ.

ಕಾರ್ಯಕರ್ತರು ಪ್ರತಿಭಟನೆ ನಡೆಸಲಾರಂಭಿಸಿ ಅರ್ಧಗಂಟೆಯಷ್ಟಾದರೂ ಸಂಬಂಧಪಟ್ಟ ಯಾವುದೇ ಅಧಿಕಾರಿಗಳು ಸ್ಥಳಕ್ಕಾಗಮಿಸಲಿಲ್ಲ. ಆದರೆ ಪೊಲೀಸರ ಸಂಖ್ಯೆ ಮಾತ್ರ ಭಾರೀ ಪ್ರಮಾಣದಲ್ಲಿತ್ತು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಶಿಕ್ಷಕನ ಮೇಲೆ ಪೊಲೀಸ್ ದೌರ್ಜನ್ಯ. ಧರಣಿ
ನಕಲಿ ಮೂಗುತಿ ಹಂಚಿದ ಮಹಾನ್ ನಾಯಕರು
ಪ್ರಥಮ ಹಂತದ ಚುನಾವಣೆ ಪ್ರಕ್ರಿಯೆ ಆರಂಭ
ಚುನಾವಣಾ ನೀತಿ: ಗೌಡರಿಗೆ ಆಯೋಗದ ಧಮಕಿ
ದಕ್ಷಿಣ ಭೂಪಟದಲ್ಲಿ ಬಿಜೆಪಿ ಅಧಿಕಾರ: ಸುಷ್ಮಾ ಸ್ವರಾಜ್
ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ :ಡ್ಯಾನಿಶ್ ಹಾಲಿ
ಗ್ರಹ ಗತಿ
ದೈನಿಕ - ನಿನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಅಳಿವು ಉಳಿವಿನ ಹೋರಾಟಕ್ಕೆ ಸಜ್ಜು
ಕರ್ನಾಟಕ ರಾಜಕೀಯದಲ್ಲಿ ವಂಶಪಾರಂಪರ್ಯ ಆಡಳಿತಕ್ಕೆ ನಾಂದಿ ಹಾಡಿದ ದೇವೇಗೌಡರ ಕುಟುಂಬ...
ನಿರ್ಭೀತಿಯಿಂದ ಮತ ಚಲಾಯಿಸಲು ಸಲಹೆ
ದಕ್ಷಿಣ ಭೂಪಟದಲ್ಲಿ ಬಿಜೆಪಿ ಅಧಿಕಾರ: ಸುಷ್ಮಾ ಸ್ವರಾಜ್
ಮನರಂಜನೆ
ಚಿತ್ರ ಸುದ್ದಿ - ನಮ್ಮ ರಮ್ಯಾ ಈಗ ಫುಲ್ ಬ್ಯುಸಿ. ಈಗವರ ಪ್ರಯಾಣ ಚೆನ್ನೈ ಟೂ ಬೆಂಗಳೂರು. ಯಾಕೆಂದು ನಿಮಗೆ ಗೊತ್ತಿರಬಹುದು. ರಾಹುಲ್ ದ್ರಾವಿಡ್ ನೇತೃತ್ವದ ರಾಯಲ್ ಚಾಲೆಂಜರ್ಸ್ ತಂಡದ ಸ್ವಾರ್ ರಾಯಭಾರಿ. ಹೀಗಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ
ಮುಂದೆ ಓದಿ|ಮತ್ತಷ್ಟು...
Marketplace