ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಕಡಿಮೆ ಮತದಾನಕ್ಕೆ ಆಯೋಗ ಕಾರಣ:ಕೃಷ್ಣ ಆರೋಪ
ಉಡುಪಿ, ಸೋಮವಾರ, 12 ಮೇ 2008   ( 12:23 IST )
NRB
ಮೊದಲ ಹಂತದ ಚುನಾವಣೆಯಲ್ಲಿ ಕಡಿಮೆ ಮತದಾನವಾಗಲು ಆಯೋಗದ ಕ್ರಮವೇ ಕಾರಣ ಎಂದು ಕಾಂಗ್ರೆಸ್ ಧುರೀಣ ಎಸ್.ಎಂ. ಕೃಷ್ಣ ಆರೋಪಿಸಿದ್ದಾರೆ.

ಭಾನುವಾರ ಚುನಾವಣಾ ಪ್ರಚಾರಕ್ಕಾಗಿ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದ ಚುನಾವಣೆಯಲ್ಲಿ ಕಡಿಮೆ ಮತದಾನ ದಾಖಲಾಗಲು ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮವೇ ಕಾರಣವಾಗಿದೆ. ಈ ಬಗ್ಗೆ ಕೇಂದ್ರ ಸಚಿವರ ಮೂಲಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಕಾಂಗ್ರೆಸ್ ಕಾದುನೋಡುವ ತಂತ್ರಕ್ಕೆ ಮೊರೆ ಹೋಗುವುದಾಗಿ ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಿಕಾರಿಪುರದಲ್ಲಿ ಸಮಾಜವಾದಿ ಪಕ್ಷಕ್ಕೆ ನೀಡಿರುವ ಬೆಂಬಲದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪರ ತಾವು ಪ್ರಚಾರ ಮಾಡುವುದಿಲ್ಲವೆಂದು ಸ್ಪಷ್ಟಪಡಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ನಾಲ್ಕು ಮತಗಟ್ಟೆಗಳಲ್ಲಿ ಮರು ಮತದಾನ
ಭಯೋತ್ಪಾದನೆ ದಮನಕ್ಕೆ ಯುಪಿಎ ವಿಫಲ: ಡಿವಿಎಸ್
ಪೋಕ್ರಾನ್ ಆಚರಣೆ ಕೈಬಿಟ್ಟಿದ್ದು ದುರದೃಷ್ಟಕರ:ಅಡ್ವಾಣಿ
2 ಹಂತದ ಚುನಾವಣೆಗೆ ರಾಜಕೀಯ ಪ್ರಮುಖರ ಗಮನ
ಹುಬ್ಬಳ್ಳಿ ಸ್ಫೋಟ: ಲಷ್ಕರ್, ಸಿಮಿ ಕೈವಾಡ ಶಂಕೆ
2ನೇ ಹಂತದ ಚುನಾವಣೆ: ಕೇಂದ್ರ ನಾಯಕರಿಂದ ಪ್ರಚಾರ
ಗ್ರಹ ಗತಿ
ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಈ ಬಾರಿಯೂ ನಾನೇ ಕಿಂಗ್: ಕುಮಾರಸ್ವಾಮಿ
ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ಸಿಗುವುದರ ಜೊತೆಗೆ ಜೆಡಿಎಸ್ ಗದ್ದುಗೆ ಏರಲಿದೆ ...
ಮತದಾನದದ ಜೊತೆ ಅಕ್ರಮ, ಆಮಿಷಗಳ ಆರಂಭ
ಮತದಾರರ ಪಟ್ಟಿಯಲ್ಲಿ ಶಿವಣ್ಣನ ಹೆಸರೇ ಇಲ್ಲ!!
ಮನರಂಜನೆ
ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ.
ಮುಂದೆ ಓದಿ|ಮತ್ತಷ್ಟು...
Marketplace