ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಚುನಾವಣಾ ಬಹಿಷ್ಕಾರಕ್ಕೆ ನಕ್ಸಲರಿಂದ ಮನವಿ
ಉಡುಪಿ(ಏಜೆನ್ಸಿ), ಸೋಮವಾರ, 12 ಮೇ 2008   ( 16:19 IST )
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಂದರ್ ಗ್ರಾಮದಲ್ಲಿ ಅನುಮಾನಿತ ನಕ್ಸಲ್ ಉಗ್ರರು, ಈ ಸಾಲಿನ ಚುನಾವಣೆಯನ್ನು ಬಹಿಷ್ಕರಿಸುವಂತೆ ಗ್ರಾಮದ ಜನರಿಗೆ ಕರೆ ನೀಡಿದ್ದಾರೆ.

ಈ ವಿಷಯವನ್ನು ನಕ್ಸಲ್ ನಿಗ್ರಹ ಪಡೆ(ಎಎಮ್ಎಫ್)ಯ ಸೂಪರಿಂಟೆಂಡೆಂಟ್ ಸುಭಾಷ್ ಗುಡಿಮನಿ ಮಾಧ್ಯಮಗಳಿಗೆ ತಿಳಿಸಿದ್ದು, ಭಾನುವಾರ 1 ರಿಂದ 3 ಗಂಟೆಯ ಅವಧಿಯಲ್ಲಿ ಆಗಮಿಸಿದ ಈ ಉಗ್ರರು, ಮನೆಗಳ ಮೇಲೆ ಬ್ಯಾನರುಗಳನ್ನು ಕಟ್ಟಿ ಮತ್ತು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಪೋಸ್ಟರ್‌ಗಳಲ್ಲಿ ಈ ಸಲದ ಚುನಾವಣೆಯನ್ನು ಬಹಿಷ್ಕರಿಸಿ. ಹೆಚ್ಚಿನ ಮೂಲಭೂತ ಸೌಕರ್ಯಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಮಾಹಿತಿ ಸಿಕ್ಕಿದ ಕೂಡಲೇ ಅಲ್ಲಿಗೆ ದಾವಿಸಿದ ನಕ್ಸಲ್ ನಿಗ್ರಹ ಪಡೆಯು, ಉಗ್ರರ ಜಾಡನ್ನು ಪತ್ತೆ ಹಚ್ಚಲು ಶೋಧ ಪ್ರಾರಂಭಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮೊದಲ ಹಂತದ ಚುನಾವಣೆಯಲ್ಲಿ ಶೇ.66 ಮತದಾನ
ಕುಮಾರಸ್ವಾಮಿ ಮತ ಚಿತ್ರಿಕರಣ: ಅಧಿಕಾರಿ ಅಮಾನತು
ದಿವಾಕರ್ ಬಾಬು ಕಾಂಗ್ರೆಸ್ ಸೇರ್ಪಡೆ
ರಾಜ್ ಪ್ರತಿಮೆ ವಿರೂಪ: ಪ್ರತಿಭಟನೆ
ಜಾತಿ ರಾಜಕೀಯ ಭ್ರಷ್ಟಚಾರಕ್ಕೆ ಸಮ: ದೇವೇಗೌಡ
ಭಯೋತ್ಪಾದಕ/ನಕ್ಸಲರಿಗೆ ಕಾಂಗ್ರೆಸ್ ಕುಮ್ಮಕ್ಕು:ಮೋದಿ
ಗ್ರಹ ಗತಿ
ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಈ ಬಾರಿಯೂ ನಾನೇ ಕಿಂಗ್: ಕುಮಾರಸ್ವಾಮಿ
ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ಸಿಗುವುದರ ಜೊತೆಗೆ ಜೆಡಿಎಸ್ ಗದ್ದುಗೆ ಏರಲಿದೆ ...
ಮತದಾನದದ ಜೊತೆ ಅಕ್ರಮ, ಆಮಿಷಗಳ ಆರಂಭ
ಮತದಾರರ ಪಟ್ಟಿಯಲ್ಲಿ ಶಿವಣ್ಣನ ಹೆಸರೇ ಇಲ್ಲ!!
ಮನರಂಜನೆ
ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ.
ಮುಂದೆ ಓದಿ|ಮತ್ತಷ್ಟು...
Marketplace