ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ರಾಜ್ ಪುತ್ಥಳಿ ವಿರೂಪ: ಕನ್ನಡ ಸಂಘಟನೆಗಳ ರಸ್ತೆ ತಡೆ
ಬೆಂಗಳೂರು, ಸೋಮವಾರ, 12 ಮೇ 2008   ( 18:06 IST )
ಮೇರುನಟ ಡಾ. ರಾಜ್ ಕುಮಾರ್ ಪುತ್ಥಳಿ ವಿರೂಪಗೊಳಿಸಿದ ಘಟನೆಯನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ಇಂದು (ಸೋಮವಾರ) ನಾಯಂಡನಹಳ್ಳಿ ಹಾಗೂ ಪಂತರಪಾಳ್ಯದಲ್ಲಿ ರಸ್ತೆ ತಡೆ ನಡೆಸಿದರು.

ಇಂದು ಬೆಳಿಗ್ಗೆಯಿಂದಲೇ ಈ ಪ್ರದೇಶದ ಕೆಲವು ಕಡೆ ಅಂಗಡಿಗಳನ್ನು ಮುಚ್ಚಲಾಗಿತ್ತು. ಸ್ಥಳೀಯ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಘಟನೆಯನ್ನು ಕಟುವಾಗಿ ಖಂಡಿಸಿದ್ದು, ಕಿಡಿಗೇಡಿಗಳನ್ನು ಶೀಘ್ರ ಬಂಧಿಸಬೇಕೆಂದು ಒತ್ತಾಯಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್ ಕೂಡ ಧರಣಿ ನಿರತರೊಂದಿಗೆ ಸೇರಿ ಈ ಘಟನೆಯನ್ನು ಖಂಡಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಶಾಂತಿ ಕಾಪಾಡಿ ಎಂಬ ರಾಜ್ಕುಮಾರ್ ಅವರ ಆದರ್ಶ ಪಾಲಿಸಬೇಕು. ಹೋರಾಟ, ಹಿಂಸಾರೂಪ ಬೇಡ ಎಂದು ರಾಜ್ ಅಭಿಮಾನಿಗಳಿಗೆ ಮನವಿ ಮಾಡಿದರು.

ಈ ಹಿನ್ನೆಲೆಯಲ್ಲಿ ನಾಯಂಡನಹಳ್ಳಿ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿತ್ತು. ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ ವರ್ತಕರೂ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಇದರಿಂದ ಸಂಚಾರಕ್ಕೆ ಕೆಲಹೊತ್ತು ಅಡಚಣೆಯುಂಟಾಯಿತು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮಾಹಿತಿ ನೀಡದ ಆಯೋಗದ ವಿರುದ್ಧ ಬೇಗ್ ಆಕ್ರೋಶ
ಮೊದಲ ಹಂತದ ಚುನಾವಣೆಯಲ್ಲಿ ಶೇ.66 ಮತದಾನ
ಚುನಾವಣಾ ಬಹಿಷ್ಕಾರಕ್ಕೆ ನಕ್ಸಲರಿಂದ ಮನವಿ
ಕುಮಾರಸ್ವಾಮಿ ಮತ ಚಿತ್ರಿಕರಣ: ಅಧಿಕಾರಿ ಅಮಾನತು
ದಿವಾಕರ್ ಬಾಬು ಕಾಂಗ್ರೆಸ್ ಸೇರ್ಪಡೆ
ರಾಜ್ ಪ್ರತಿಮೆ ವಿರೂಪ: ಪ್ರತಿಭಟನೆ
ಗ್ರಹ ಗತಿ
ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಈ ಬಾರಿಯೂ ನಾನೇ ಕಿಂಗ್: ಕುಮಾರಸ್ವಾಮಿ
ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ಸಿಗುವುದರ ಜೊತೆಗೆ ಜೆಡಿಎಸ್ ಗದ್ದುಗೆ ಏರಲಿದೆ ...
ಮತದಾನದದ ಜೊತೆ ಅಕ್ರಮ, ಆಮಿಷಗಳ ಆರಂಭ
ಮತದಾರರ ಪಟ್ಟಿಯಲ್ಲಿ ಶಿವಣ್ಣನ ಹೆಸರೇ ಇಲ್ಲ!!
ಮನರಂಜನೆ
ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ.
ಮುಂದೆ ಓದಿ|ಮತ್ತಷ್ಟು...
Marketplace