|
| ಹುಟ್ಟುವ ಮೊದಲೇ ಕುಲಾವಿ ಹೊಲಿಸಿದ ಬೆಂಕಿ |
| ಚಾಮರಾಜನಗರ, ಸೋಮವಾರ, 12 ಮೇ 2008 ( 18:47 IST ) | |
ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 10ಸಾವಿರ ಮತಗಳಿಂದ ನಾನು ವಿಜಯಿಯಾಗಿದ್ದೇನೆ ಎಂದು ಗೆದ್ದಷ್ಟೇ ಸಂತೋಷದಿಂದ ಬೀಗಿದವರು ಮಾಜಿ ಸಚಿವ ಬೆಂಕಿ ಮಹದೇವು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಗೆದ್ದು ಆಗಲೇ 15 ದಿನಗಳಾಗಿದೆ. ಕಾರ್ಯಕರ್ತರಿಗೆ ಬೇಸರವಾಗಬಾರದೆಂದು ಅವರ ಜೊತೆ ಓಡಾಡಿಕೊಂಡಿದ್ದೆ ಎಂದು ಖುಷಿಯಿಂದ ಹೇಳಿಕೊಂಡರು.
ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ ಎಂದು ಅವರು, ತಮ್ಮ ಸ್ವಕ್ಷೇತ್ರವಾದ ನಂಜನಗೂಡಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಮಹದೇವಯ್ಯ ಅವರಿಗೆ ಗೆಲುವು ಖಚಿತ ಎಂದು ಆತ್ಮವಿಶ್ವಾಸದಿಂದ ನುಡಿದರು.
ತನ್ನ ಅಧಿಕಾರವಾಧಿಯಲ್ಲಿ ಯಾವುದೇ ಭ್ರಷ್ಟಚಾರಕ್ಕೆ ಅವಕಾಶ ನೀಡಿಲ್ಲ. ಕಾನೂನು ಮೀರಿ ಕೆಲಸ ಮಾಡುವ ಅಧಿಕಾರಿಯನ್ನು 24 ಗಂಟೆಯೊಳಗೆ ಹೊರ ಹಾಕುತ್ತೇನೆ ಎಂದು ಅವರು ತಿಳಿಸಿದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ. |
| |
|
|
|
|
|
|
|