|
| |
|
|
|
|
|
| ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಬಂಧು ಬಳಗದ ನಿರ್ಮಾಪಕ ಸೂರಪ್ಪ ಬಾಬು ಸಿಡಿಮಿಡಿಗೊಂಡಿದ್ದಾರೆ. ಚಿತ್ರ ವಿಮರ್ಶೆಗಳು ಚಿತ್ರಗಳ ಭವಿಷ್ಯ ನಿರ್ಧರಿಸಲಾಗುವುದಿಲ್ಲ. ಜನಕ್ಕೆ ಏನೇನು ಬೇಕು ಎಂಬುದು ನಮಗೆ ಚೆನ್ನಾಗಿ ಗೊತ್ತು. ಅದರಂತೆ ಚಿತ್ರ ನೀಟಾಗಿ ಪೋಣಿಸಿ ನಿರ್ಮಿಸುತ್ತೇವೆ ಎಂದು ಚಿತ್ರ ಬಿಡುಗಡೆಗೂ ಮುನ್ನವೇ ತಿಳಿಸಿದ್ದರು. |
| |
|
|
|
|
|
|
|