ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಗಣಿಯ ಸದ್ದು: ಸಮಗ್ರ ತನಿಖೆಗೆ ಕುಮಾರಸ್ವಾಮಿ ಆಗ್ರಹ
ಬೆಂಗಳೂರು, ಶುಕ್ರವಾರ, 4 ಜುಲೈ 2008   ( 17:51 IST )
ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರನ್ನು ಪೇಚಿಗೆ ಸಿಲುಕಿಸಿದ ಗಣಿ ಹಗರಣ ಈಗ ಮತ್ತೆ ಜೀವ ಪಡೆದುಕೊಂಡಿದೆ.ಈ ಬಗ್ಗೆ ಸ್ವತಃ ಎಚ್.ಡಿ. ಕುಮಾರಸ್ವಾಮಿ ಅವರೇ ಗಣಿ ಹಗರಣದ ಕುರಿತು ತನಿಖೆ ನಡೆಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ತಮ್ಮ ನಿವಾಸದಲ್ಲಿ ಇಂದು(ಶುಕ್ರವಾರ) ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿ ಹಗರಣದ ಕುರಿತು ಸರ್ಕಾರ ತನಿಖೆ ನಡೆಸಿ ಮಾಹಿತಿಯನ್ನು ಬಹಿರಂಗಪಡಿಸಲಿ ಎಂದು ಒತ್ತಾಯಿಸಿದ್ದಾರೆ.

ರೈತರ ಸಾಲಮನ್ನಾ ಮರುಪಾವತಿಗೆ ಕೇಂದ್ರ ಸರ್ಕಾರದ ಮೊರೆ ಹೋಗಿರುವ ಬಿಜೆಪಿ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಇದು ಮುಖ್ಯಮಂತ್ರಿಯವರ ಮ‌ೂರ್ಖತನದ ಪರಮಾವಧಿಯಾಗಿದೆ ಎಂದು ಟೀಕಿಸಿದರು.

ಬಿಜೆಪಿ ಪ್ರಣಾಳಿಕೆಯಲ್ಲಿ ಹಾಗೂ ಅಧಿಕಾರದ ಗದ್ದುಗೆ ಏರಿದ ಸಂದರ್ಭದಲ್ಲಿ ರೈತರ ಹಾಗೂ ಜನಪರ ಯೋಜನೆಗಳನ್ನು ತಿಳಿಸಿದ ಬಿಜೆಪಿ, ಈಗ ಯಾವುದನ್ನೂ ಅನುಷ್ಠಾನಗೊಳಿಸದೆ ನಗೆಪಾಟೀಲಿಗೆ ಒಳಗಾಗಿದೆ ಎಂದು ಅವರು ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಯಡಿಯ‌ೂರಪ್ಪ ಸುಳ್ಳುಗಾರ: ಬಂಗಾರಪ್ಪ ಆರೋಪ
ಛಾಪಾ ಹಗರಣ ಆರೋಪಿ ತೆಲಗಿಗೆ ಮನೆಊಟದ ಬಯಕೆ
10 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ
ಸಾಹಿತಿಗಳ ವಿರುದ್ಧ ಕುಮಾರಸ್ವಾಮಿ ಕಿಡಿ
ಬೆಳಗಾವಿ ಹೊರತುಪಡಿಸಿ ಉಳಿದಂತೆ ಶಾಂತಿಯುತ ಬಂದ್
ಲಾರಿ ಮುಷ್ಕರ, ಬಂದ್‌ನಿಂದ ಕಂಗೆಟ್ಟ ಶ್ರೀಸಾಮಾನ್ಯ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಲಾರಿ ಮುಷ್ಕರ, ಬಂದ್‌ನಿಂದ ಕಂಗೆಟ್ಟ ಶ್ರೀಸಾಮಾನ್ಯ
ಒಂದು ಕಡೆ ಲಾರೀ ಮುಷ್ಕರ ಇನ್ನೊಂದೆಡೆ ವಿಶ್ವಹಿಂದೂ ಪರಿಷತ್ ಕರೆಕೊಟ್ಟಿರುವ ಬಂದ್‌ನಿಂದಾಗಿ ....
ಸುಪ್ರಿಂಕೋರ್ಟ್ ಮೊರೆಗೆ ಕರವೇ ನಿರ್ಧಾರ
ಜೆಡಿಎಸ್ ಮುಗಿಸಲು ಷಡ್ಯಂತ್ರ: ರೇವಣ್ಣ ಆರೋಪ
ಮನರಂಜನೆ
ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ.
ಮುಂದೆ ಓದಿ|ಮತ್ತಷ್ಟು...