|
| ಪೆಟ್ರೋಲ್ ಕೊರತೆ ಇಲ್ಲ: ಹರತಾಳ್ ಹಾಲಪ್ಪ |
| ಬೆಂಗಳೂರು, ಶುಕ್ರವಾರ, 4 ಜುಲೈ 2008 ( 19:36 IST ) | |
ರಾಜ್ಯದಲ್ಲಿ ಪೆಟ್ರೋಲ್ ಕೊರತೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹರತಾಳ್ ಹಾಲಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪೆಟ್ರೋಲ್ ಅಭಾವ ಇದೆ ಎಂದು ಗ್ರಾಹಕರು ಆತಂಕಪಡಬೇಕಿಲ್ಲ.
ಕೆಲವು ಪೆಟ್ರೋಲ್ ಬಂಕ್ಗಳ ಮುಂದೆ `ಪೆಟ್ರೋಲ್ ಸ್ಟಾಕ್ ಇಲ್ಲ' ಎಂಬ ಬೋರ್ಡ್ ಹಾಕಲಾಗಿದೆ. ಅಂದ ಮಾತ್ರಕ್ಕೆ ಇಡೀ ರಾಜ್ಯದಲ್ಲಿ ಪೆಟ್ರೋಲ್ ಅಭಾವವಿದೆ ಎಂದು ಅರ್ಥವಲ್ಲ. ಕಾರಣಾಂತರಗಳಿಂದ ಅಲ್ಲಿ ಈ ರೀತಿ ಬೋರ್ಡ್ ಹಾಕಿರಬಹುದು ಎಂದರು.
ಪೆಟ್ರೋಲ್ ಅಭಾವ ಇದೆ ಎಂದು ಮುಗಿಬಿದ್ದು ಪೆಟ್ರೋಲ್ ಖರೀದಿಗೆ ತೊಡಗುವುದು ಬೇಡ. ಇದರಿಂದ ಕೃತಕ ಅಭಾವ ಸೃಷ್ಟಿಯಾಗಬಹುದು. ಮತ್ತು ಬ್ರಾಂಡೆಡ್ ಪೆಟ್ರೋಲ್ ಅನ್ನೇ ಬಳಸಬೇಕೆಂಬ ಯಾವ ನಿಯಮವೂ ಇಲ್ಲವೆಂದು ಸಚಿವರು ತಿಳಿಸಿದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ. |
| |
|
|
|
|
|
|
|